AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ವಿಶೇಷ ದಾಖಲೆ ನಿರ್ಮಾಣ..!

IPL 2023 Kannada: ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಕೆಕೆಆರ್ ಪರ ಸೆಂಚುರಿಸಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು.

TV9 Web
| Edited By: |

Updated on: Apr 17, 2023 | 6:30 PM

Share
IPL 2023 MI vs KKR: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 22ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದ ಮೂಲಕ ಐಪಿಎಲ್ ಇತಿಹಾಸದಲ್ಲೇ ವಿಭಿನ್ನ ದಾಖಲೆಯೊಂದು ನಿರ್ಮಾಣವಾಗಿದ್ದು ವಿಶೇಷ.

IPL 2023 MI vs KKR: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 22ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದ ಮೂಲಕ ಐಪಿಎಲ್ ಇತಿಹಾಸದಲ್ಲೇ ವಿಭಿನ್ನ ದಾಖಲೆಯೊಂದು ನಿರ್ಮಾಣವಾಗಿದ್ದು ವಿಶೇಷ.

1 / 7
ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಕೆಕೆಆರ್ ಪರ ಸೆಂಚುರಿಸಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. ಅದರಲ್ಲೂ 15 ವರ್ಷಗಳ ಬಳಿಕ ಕೊಲ್ಕತ್ತಾ ಪರ ಶತಕ ಮೂಡಿಬಂದಿರುವುದು ವಿಶೇಷ.

ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಕೆಕೆಆರ್ ಪರ ಸೆಂಚುರಿಸಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. ಅದರಲ್ಲೂ 15 ವರ್ಷಗಳ ಬಳಿಕ ಕೊಲ್ಕತ್ತಾ ಪರ ಶತಕ ಮೂಡಿಬಂದಿರುವುದು ವಿಶೇಷ.

2 / 7
ಇನ್ನು ಈ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅಪ್ಪ-ಮಗ ಎಂಬ ಕೀರ್ತಿಗೆ ಸಚಿನ್ ತೆಂಡೂಲ್ಕರ್ ಹಾಗೂ ಅರ್ಜುನ್ ತೆಂಡೂಲ್ಕರ್ ಭಾಜನರಾದರು.

ಇನ್ನು ಈ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅಪ್ಪ-ಮಗ ಎಂಬ ಕೀರ್ತಿಗೆ ಸಚಿನ್ ತೆಂಡೂಲ್ಕರ್ ಹಾಗೂ ಅರ್ಜುನ್ ತೆಂಡೂಲ್ಕರ್ ಭಾಜನರಾದರು.

3 / 7
ವಿಶೇಷ ಎಂದರೆ ಈ ತಂದೆ-ಮಗ ಇಬ್ಬರೂ ಮುಂಬೈ ಇಂಡಿಯನ್ಸ್ ಪರವೇ ಪಾದಾರ್ಪಣೆ ಮಾಡಿರುವುದು ಮತ್ತೊಂದು ವಿಶೇಷ. ಇದರೊಂದಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡ ಮೊದಲ ಅಪ್ಪ-ಮಗ ಜೋಡಿಯಾಗಿ ಸಚಿನ್-ಅರ್ಜುನ್ ಗುರುತಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಈ ತಂದೆ-ಮಗ ಇಬ್ಬರೂ ಮುಂಬೈ ಇಂಡಿಯನ್ಸ್ ಪರವೇ ಪಾದಾರ್ಪಣೆ ಮಾಡಿರುವುದು ಮತ್ತೊಂದು ವಿಶೇಷ. ಇದರೊಂದಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡ ಮೊದಲ ಅಪ್ಪ-ಮಗ ಜೋಡಿಯಾಗಿ ಸಚಿನ್-ಅರ್ಜುನ್ ಗುರುತಿಸಿಕೊಂಡಿದ್ದಾರೆ.

4 / 7
ಇನ್ನು ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ಪರ ಡುವಾನ್ ಯಾನ್ಸೆನ್ ಕಣಕ್ಕಿಳಿದಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅವಳಿ ಸಹೋದರರು ಎಂಬ ದಾಖಲೆ ಯಾನ್ಸೆನ್ ಬ್ರದರ್ಸ್ ಪಾಲಾಯಿತು.

ಇನ್ನು ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ಪರ ಡುವಾನ್ ಯಾನ್ಸೆನ್ ಕಣಕ್ಕಿಳಿದಿದ್ದರು. ಇದರೊಂದಿಗೆ ಐಪಿಎಲ್​ ಆಡಿದ ಮೊದಲ ಅವಳಿ ಸಹೋದರರು ಎಂಬ ದಾಖಲೆ ಯಾನ್ಸೆನ್ ಬ್ರದರ್ಸ್ ಪಾಲಾಯಿತು.

5 / 7
ಅಂದರೆ ಎಸ್​ಆರ್​ಹೆಚ್​ ಪರ ಆಡುತ್ತಿರುವ ಸೌತ್ ಆಫ್ರಿಕಾ ವೇಗಿ ಮಾರ್ಕೊ ಯಾನ್ಸೆನ್ ಅವರ ಸಹೋದರ ಡುವಾನ್ ಯಾನ್ಸೆನ್ ಇದೀಗ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ.

ಅಂದರೆ ಎಸ್​ಆರ್​ಹೆಚ್​ ಪರ ಆಡುತ್ತಿರುವ ಸೌತ್ ಆಫ್ರಿಕಾ ವೇಗಿ ಮಾರ್ಕೊ ಯಾನ್ಸೆನ್ ಅವರ ಸಹೋದರ ಡುವಾನ್ ಯಾನ್ಸೆನ್ ಇದೀಗ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ.

6 / 7
ಐಪಿಎಲ್​ನಲ್ಲಿ ಯೂಸುಫ್ ಪಠಾಣ್-ಇರ್ಫಾನ್ ಪಠಾಣ್, ಹಾರ್ದಿಕ್-ಕೃನಾಲ್, ಮೈಕೆಲ್ ಹಸ್ಸಿ-ಡೇವಿಡ್ ಹಸ್ಸಿ...ಹೀಗೆ ಹಲವು ಸಹೋದರರು ಕಣಕ್ಕಿಳಿದಿದ್ದರೂ, ಇದೇ ಮೊದಲ ಬಾರಿಗೆ ಇಬ್ಬರು ಅವಳಿ-ಜವಳಿ ಸಹೋದರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಐಪಿಎಲ್ ಆಡಿದ ಮೊದಲ ಅವಳಿಗಳು ಎಂಬ ಹೆಗ್ಗಳಿಕೆ ಯಾನ್ಸೆನ್ ಬ್ರದರ್ಸ್ ಪಾಲಾಗಿದೆ.

ಐಪಿಎಲ್​ನಲ್ಲಿ ಯೂಸುಫ್ ಪಠಾಣ್-ಇರ್ಫಾನ್ ಪಠಾಣ್, ಹಾರ್ದಿಕ್-ಕೃನಾಲ್, ಮೈಕೆಲ್ ಹಸ್ಸಿ-ಡೇವಿಡ್ ಹಸ್ಸಿ...ಹೀಗೆ ಹಲವು ಸಹೋದರರು ಕಣಕ್ಕಿಳಿದಿದ್ದರೂ, ಇದೇ ಮೊದಲ ಬಾರಿಗೆ ಇಬ್ಬರು ಅವಳಿ-ಜವಳಿ ಸಹೋದರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಐಪಿಎಲ್ ಆಡಿದ ಮೊದಲ ಅವಳಿಗಳು ಎಂಬ ಹೆಗ್ಗಳಿಕೆ ಯಾನ್ಸೆನ್ ಬ್ರದರ್ಸ್ ಪಾಲಾಗಿದೆ.

7 / 7
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ