AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mark Wood: ಅಂದು ಬೇಸರದಿಂದ IPL ತೊರೆದಿದ್ದ ಮಾರ್ಕ್​ ವುಡ್ ಇಂದು ಭರ್ಜರಿ ಕಂಬ್ಯಾಕ್..!

IPL 2023 Kannada: 5 ವರ್ಷಗಳ ಬಳಿಕ ಐಪಿಎಲ್​ಗೆ ಭರ್ಜರಿ ಕಂಬ್ಯಾಕ್ ಮಾಡಿರುವ ಮಾರ್ಕ್​ ವುಡ್​ ಈ ಬಾರಿಯ ಸೀಸನ್​ನಲ್ಲಿ ತಮ್ಮ ಮಾರಕ ದಾಳಿ ಮೂಲಕ ಎದುರಾಳಿಗಳನ್ನು ಕಂಗೆಡಿಸುವ ಸೂಚನೆಯನ್ನಂತು ನೀಡಿದ್ದಾರೆ.

TV9 Web
| Edited By: |

Updated on: Apr 02, 2023 | 3:58 PM

Share
IPL 2023: ಐಪಿಎಲ್​ನ 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 50 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರುವಾರಿ ಮಾರ್ಕ್​ ವುಡ್. ಏಕೆಂದರೆ ಈ ಪಂದ್ಯದಲ್ಲಿ 5 ವಿಕೆಟ್​ ಕಬಳಿಸುವ ಮೂಲಕ ಇಂಗ್ಲೆಂಡ್ ವೇಗಿ ಲಕ್ನೋ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟರು.

IPL 2023: ಐಪಿಎಲ್​ನ 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 50 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರುವಾರಿ ಮಾರ್ಕ್​ ವುಡ್. ಏಕೆಂದರೆ ಈ ಪಂದ್ಯದಲ್ಲಿ 5 ವಿಕೆಟ್​ ಕಬಳಿಸುವ ಮೂಲಕ ಇಂಗ್ಲೆಂಡ್ ವೇಗಿ ಲಕ್ನೋ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟರು.

1 / 6
ವಿಶೇಷ ಎಂದರೆ ಮಾರ್ಕ್​ ವುಡ್​ಗೆ ಇದು ಐಪಿಎಲ್​ನ 2ನೇ ಪಂದ್ಯ. ಅಂದರೆ 2015 ರಲ್ಲಿ ಇಂಗ್ಲೆಂಡ್ ಪರ ಟಿ20 ಕ್ರಿಕೆಟ್​ಗೆ ಪಾದರ್ಪಣೆ ಮಾಡಿದ್ದ ವುಡ್ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದು 2018 ರಲ್ಲಿ. ಅಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಪರ ಪಾದರ್ಪಣೆ ಮಾಡಿದ್ದ ವುಡ್ 4 ಓವರ್​ಗಳಲ್ಲಿ 49 ರನ್ ನೀಡಿದ್ದರು. ಇದಾಗ್ಯೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ.

ವಿಶೇಷ ಎಂದರೆ ಮಾರ್ಕ್​ ವುಡ್​ಗೆ ಇದು ಐಪಿಎಲ್​ನ 2ನೇ ಪಂದ್ಯ. ಅಂದರೆ 2015 ರಲ್ಲಿ ಇಂಗ್ಲೆಂಡ್ ಪರ ಟಿ20 ಕ್ರಿಕೆಟ್​ಗೆ ಪಾದರ್ಪಣೆ ಮಾಡಿದ್ದ ವುಡ್ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದು 2018 ರಲ್ಲಿ. ಅಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಪರ ಪಾದರ್ಪಣೆ ಮಾಡಿದ್ದ ವುಡ್ 4 ಓವರ್​ಗಳಲ್ಲಿ 49 ರನ್ ನೀಡಿದ್ದರು. ಇದಾಗ್ಯೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ.

2 / 6
ಅಚ್ಚರಿ ಎಂದರೆ ಆ ಪಂದ್ಯದ ಬಳಿಕ ಮಾರ್ಕ್​ ವುಡ್ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಬರೋಬ್ಬರಿ 5 ವರ್ಷಗಳ ಬಳಿಕ ಐಪಿಎಲ್​ಗೆ ಕಂಬ್ಯಾಕ್ ಮಾಡಿದ್ದಾರೆ. ಅದು ಕೂಡ ಅತ್ಯಧ್ಭುತ ಪ್ರದರ್ಶನ ನೀಡುವ ಮೂಲಕ ಎಂಬುದೇ ವಿಶೇಷ.

ಅಚ್ಚರಿ ಎಂದರೆ ಆ ಪಂದ್ಯದ ಬಳಿಕ ಮಾರ್ಕ್​ ವುಡ್ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಬರೋಬ್ಬರಿ 5 ವರ್ಷಗಳ ಬಳಿಕ ಐಪಿಎಲ್​ಗೆ ಕಂಬ್ಯಾಕ್ ಮಾಡಿದ್ದಾರೆ. ಅದು ಕೂಡ ಅತ್ಯಧ್ಭುತ ಪ್ರದರ್ಶನ ನೀಡುವ ಮೂಲಕ ಎಂಬುದೇ ವಿಶೇಷ.

3 / 6
ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೂಲಕ ಐಪಿಎಲ್​ಗೆ ಹಿಂತಿರುಗಿರುವ ಮಾರ್ಕ್​ ವುಡ್, ಈ ಬಾರಿಯ ಮೊದಲ ಪಂದ್ಯದಲ್ಲೇ ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಝ್ ಖಾನ್, ಅಕ್ಷರ್ ಪಟೇಲ್ ಹಾಗೂ ಚೇತನ್ ಸಕರಿಯಾರ ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಪರ 5 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೂಲಕ ಐಪಿಎಲ್​ಗೆ ಹಿಂತಿರುಗಿರುವ ಮಾರ್ಕ್​ ವುಡ್, ಈ ಬಾರಿಯ ಮೊದಲ ಪಂದ್ಯದಲ್ಲೇ ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಝ್ ಖಾನ್, ಅಕ್ಷರ್ ಪಟೇಲ್ ಹಾಗೂ ಚೇತನ್ ಸಕರಿಯಾರ ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಪರ 5 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

4 / 6
ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ 5 ವಿಕೆಟ್ ಪಡೆದ 2ನೇ ಇಂಗ್ಲೆಂಡ್ ವೇಗಿ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 2012 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಇಂಗ್ಲೆಂಡ್ ವೇಗಿ ದಿಮಿತ್ರಿ ಮಸ್ಕರೇನಸ್‌ (ಕಿಂಗ್ಸ್ ಇಲೆವೆನ್ ಪಂಜಾಬ್) 25 ರನ್​ಗೆ 5 ವಿಕೆಟ್‌ ಪಡೆದಿದ್ದರು. ಇದೀಗ ಈ ಸಾಧನೆಯನ್ನು ಮಾರ್ಕ್​ ವುಡ್ ಸರಿಗಟ್ಟಿದ್ದಾರೆ.

ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ 5 ವಿಕೆಟ್ ಪಡೆದ 2ನೇ ಇಂಗ್ಲೆಂಡ್ ವೇಗಿ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 2012 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಇಂಗ್ಲೆಂಡ್ ವೇಗಿ ದಿಮಿತ್ರಿ ಮಸ್ಕರೇನಸ್‌ (ಕಿಂಗ್ಸ್ ಇಲೆವೆನ್ ಪಂಜಾಬ್) 25 ರನ್​ಗೆ 5 ವಿಕೆಟ್‌ ಪಡೆದಿದ್ದರು. ಇದೀಗ ಈ ಸಾಧನೆಯನ್ನು ಮಾರ್ಕ್​ ವುಡ್ ಸರಿಗಟ್ಟಿದ್ದಾರೆ.

5 / 6
ಒಟ್ಟಿನಲ್ಲಿ 5 ವರ್ಷಗಳ ಬಳಿಕ ಐಪಿಎಲ್​ಗೆ ಭರ್ಜರಿ ಕಂಬ್ಯಾಕ್ ಮಾಡಿರುವ ಮಾರ್ಕ್​ ವುಡ್​ ಈ ಬಾರಿಯ ಸೀಸನ್​ನಲ್ಲಿ ತಮ್ಮ ಮಾರಕ ದಾಳಿ ಮೂಲಕ ಎದುರಾಳಿಗಳನ್ನು ಕಂಗೆಡಿಸುವ ಸೂಚನೆಯನ್ನಂತು ನೀಡಿದ್ದಾರೆ. ಈ ಅದ್ಭುತ ಪ್ರದರ್ಶನ ಮುಂದುವರೆಯಲಿದೆಯಾ ಎಂಬುದು ಕಾದು ನೋಡಬೇಕಿದೆ.

ಒಟ್ಟಿನಲ್ಲಿ 5 ವರ್ಷಗಳ ಬಳಿಕ ಐಪಿಎಲ್​ಗೆ ಭರ್ಜರಿ ಕಂಬ್ಯಾಕ್ ಮಾಡಿರುವ ಮಾರ್ಕ್​ ವುಡ್​ ಈ ಬಾರಿಯ ಸೀಸನ್​ನಲ್ಲಿ ತಮ್ಮ ಮಾರಕ ದಾಳಿ ಮೂಲಕ ಎದುರಾಳಿಗಳನ್ನು ಕಂಗೆಡಿಸುವ ಸೂಚನೆಯನ್ನಂತು ನೀಡಿದ್ದಾರೆ. ಈ ಅದ್ಭುತ ಪ್ರದರ್ಶನ ಮುಂದುವರೆಯಲಿದೆಯಾ ಎಂಬುದು ಕಾದು ನೋಡಬೇಕಿದೆ.

6 / 6
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ