AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final CSK vs GT: ಕಪ್ ಗೆಲ್ಲುವವರು ಯಾರೆಂದು ತಿಳಿಸಿದ ಹೇಡನ್-ಪೀಟರ್ಸನ್

IPL 2023 Kannada: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಅನ್ನು 15 ರನ್​ಗಳಿಂದ ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪ್ರವೇಶಿಸಿತ್ತು.

TV9 Web
| Updated By: ಝಾಹಿರ್ ಯೂಸುಫ್|

Updated on: May 28, 2023 | 5:02 PM

Share
IPL 2023 Final CSK vs GT: ಐಪಿಎಲ್ ಸೀಸನ್ 16 ಗೆ ಇಂದು ತೆರೆ ಬೀಳಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದೇ ಈಗ ಕುತೂಹಲ.

IPL 2023 Final CSK vs GT: ಐಪಿಎಲ್ ಸೀಸನ್ 16 ಗೆ ಇಂದು ತೆರೆ ಬೀಳಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದೇ ಈಗ ಕುತೂಹಲ.

1 / 8
ಮೇಲ್ನೋಟಕ್ಕೆ ಉಭಯ ತಂಡಗಳು ಸಮಬಲ ಹೊಂದಿದೆ. ಇತ್ತ ಯುವ ನಾಯಕ ಹಾರ್ದಿಕ್ ಪಾಂಡ್ಯ ಇದ್ದರೆ, ಅತ್ತ ಅನುಭವಿ ಎಂಎಸ್ ಧೋನಿ ಇದ್ದಾರೆ. ಹಾಗೆಯೇ ಧೋನಿ ತಂಡಕ್ಕೆ ಮೂರು ಬಾರಿ ಸೋಲುಣಿಸಿ ಹೆಗ್ಗಳಿಕೆಗೂ ಪಾಂಡ್ಯ ಪಾತ್ರರಾಗಿದ್ದಾರೆ.

ಮೇಲ್ನೋಟಕ್ಕೆ ಉಭಯ ತಂಡಗಳು ಸಮಬಲ ಹೊಂದಿದೆ. ಇತ್ತ ಯುವ ನಾಯಕ ಹಾರ್ದಿಕ್ ಪಾಂಡ್ಯ ಇದ್ದರೆ, ಅತ್ತ ಅನುಭವಿ ಎಂಎಸ್ ಧೋನಿ ಇದ್ದಾರೆ. ಹಾಗೆಯೇ ಧೋನಿ ತಂಡಕ್ಕೆ ಮೂರು ಬಾರಿ ಸೋಲುಣಿಸಿ ಹೆಗ್ಗಳಿಕೆಗೂ ಪಾಂಡ್ಯ ಪಾತ್ರರಾಗಿದ್ದಾರೆ.

2 / 8
ಇದಾಗ್ಯೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಅನ್ನು 15 ರನ್​ಗಳಿಂದ ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪ್ರವೇಶಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದೇ ಈ ಕೌತುಕದ ವಿಷಯವಾಗಿದೆ.

ಇದಾಗ್ಯೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಅನ್ನು 15 ರನ್​ಗಳಿಂದ ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪ್ರವೇಶಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದೇ ಈ ಕೌತುಕದ ವಿಷಯವಾಗಿದೆ.

3 / 8
ಇದರ ನಡುವೆ ಈ ಬಾರಿ ಚಾಂಪಿಯನ್ ಪಟ್ಟಕ್ಕೇರುವ ತಂಡ ಯಾವುದೆಂದು ತಿಳಿಸಿದ್ದಾರೆ ಮಾಜಿ ಕ್ರಿಕೆಟಿಗರಾದ ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್ ಹಾಗೂ ಇಂಗ್ಲೆಂಡ್​ನ ಕೆವಿನ್ ಪೀಟರ್ಸನ್.

ಇದರ ನಡುವೆ ಈ ಬಾರಿ ಚಾಂಪಿಯನ್ ಪಟ್ಟಕ್ಕೇರುವ ತಂಡ ಯಾವುದೆಂದು ತಿಳಿಸಿದ್ದಾರೆ ಮಾಜಿ ಕ್ರಿಕೆಟಿಗರಾದ ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್ ಹಾಗೂ ಇಂಗ್ಲೆಂಡ್​ನ ಕೆವಿನ್ ಪೀಟರ್ಸನ್.

4 / 8
ಈ ಬಗ್ಗೆ ಚಾನೆಲ್​ ಚರ್ಚೆಯಲ್ಲಿ ಮಾತನಾಡಿದ ಮ್ಯಾಥ್ಯೂ ಹೇಡನ್, ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದಿದ್ದಾರೆ. ಧೋನಿ ನಾಯಕತ್ವದಲ್ಲಿ ಸಿಎಸ್​ಕೆ 5ನೇ ಬಾರಿ ಕಪ್ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಚಾನೆಲ್​ ಚರ್ಚೆಯಲ್ಲಿ ಮಾತನಾಡಿದ ಮ್ಯಾಥ್ಯೂ ಹೇಡನ್, ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದಿದ್ದಾರೆ. ಧೋನಿ ನಾಯಕತ್ವದಲ್ಲಿ ಸಿಎಸ್​ಕೆ 5ನೇ ಬಾರಿ ಕಪ್ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

5 / 8
ಆದರೆ ಕೆವಿನ್ ಪೀಟರ್ಸನ್, ಗುಜರಾತ್ ಟೈಟಾನ್ಸ್ 2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರುವುದು ನಿಶ್ಚಿತ ಎಂದಿದ್ದಾರೆ. ಹಾರ್ದಿಕ್ ಪಾಂಡ್ಯ ಪಡೆಯು ಅತ್ಯುತ್ತಮ ಸಮತೋಲನದಿಂದ ಕೂಡಿದ್ದು, ಹೀಗಾಗಿ ಸಿಎಸ್​ಕೆ ತಂಡವನ್ನು ಮಣಿಸಿ ಚಾಂಪಿಯನ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇವರಿಬ್ಬರಲ್ಲಿ ಯಾರ ಭವಿಷ್ಯ ನಿಜವಾಗಲಿದೆ ಕಾದು ನೋಡಬೇಕಿದೆ.

ಆದರೆ ಕೆವಿನ್ ಪೀಟರ್ಸನ್, ಗುಜರಾತ್ ಟೈಟಾನ್ಸ್ 2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರುವುದು ನಿಶ್ಚಿತ ಎಂದಿದ್ದಾರೆ. ಹಾರ್ದಿಕ್ ಪಾಂಡ್ಯ ಪಡೆಯು ಅತ್ಯುತ್ತಮ ಸಮತೋಲನದಿಂದ ಕೂಡಿದ್ದು, ಹೀಗಾಗಿ ಸಿಎಸ್​ಕೆ ತಂಡವನ್ನು ಮಣಿಸಿ ಚಾಂಪಿಯನ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇವರಿಬ್ಬರಲ್ಲಿ ಯಾರ ಭವಿಷ್ಯ ನಿಜವಾಗಲಿದೆ ಕಾದು ನೋಡಬೇಕಿದೆ.

6 / 8
ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

7 / 8
ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.

ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.

8 / 8
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ