IPL 2023: ‘ಇದು ಧೋನಿಯ ಕೊನೆಯ ಐಪಿಎಲ್’; ಖಚಿತ ಪಡಿಸಿದ ಮಾಜಿ ಸಿಎಸ್​ಕೆ ಆಟಗಾರ

Ms Dhoni: ಧೋನಿ ವಿದಾಯಕ್ಕಾಗಿ ಸಿಎಸ್​ಕೆ ಸರ್ವ ತಯಾರಿ ಮಾಡಿಕೊಂಡಿದ್ದು, ಮುಂಬರುವ ಆವೃತ್ತಿಯನ್ನು ಸಿಎಸ್​ಕೆ ಅದ್ಧೂರಿಯಾಗಿ ಆಚರಿಸಲಿದೆ ಎಂದಿದ್ದಾರೆ.

|

Updated on: Mar 11, 2023 | 10:54 AM

16ನೇ ಆವೃತ್ತಿಯ ಐಪಿಎಲ್ ಎಂಎಸ್ ಧೋನಿಗೆ ಕೊನೆಯ ಐಪಿಎಲ್ ಎಂತಲೇ ಹೇಳಲಾಗುತ್ತಿದೆ. ಐಪಿಎಲ್ ಆರಂಭಕ್ಕೂ ಮುನ್ನವೇ ಈ ಬಗ್ಗೆ ಚರ್ಚೆ ಶುರುವಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ ಇದೀಗ ಈ ಸುದ್ದಿಗೆ ಪುಷ್ಠಿ ಸಿಕ್ಕಿದ್ದು ಸಿಎಸ್​ಕೆ ತಂಡದ ಮಾಜಿ ಆಟಗಾರ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

16ನೇ ಆವೃತ್ತಿಯ ಐಪಿಎಲ್ ಎಂಎಸ್ ಧೋನಿಗೆ ಕೊನೆಯ ಐಪಿಎಲ್ ಎಂತಲೇ ಹೇಳಲಾಗುತ್ತಿದೆ. ಐಪಿಎಲ್ ಆರಂಭಕ್ಕೂ ಮುನ್ನವೇ ಈ ಬಗ್ಗೆ ಚರ್ಚೆ ಶುರುವಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ ಇದೀಗ ಈ ಸುದ್ದಿಗೆ ಪುಷ್ಠಿ ಸಿಕ್ಕಿದ್ದು ಸಿಎಸ್​ಕೆ ತಂಡದ ಮಾಜಿ ಆಟಗಾರ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

1 / 5
 ಚೆನ್ನೈ ಪರ ಆರಂಭಿಕ ಮೂರು ಸೀಸನ್‌ಗಳನ್ನು ಆಡಿರುವ ಮ್ಯಾಥ್ಯೂ ಹೇಡನ್, ಇದು ಬಹುಶಃ ಧೋನಿಯ ಕೊನೆಯ ಸೀಸನ್ ಎಂದಿದ್ದಾರೆ. ಧೋನಿ ವಿದಾಯಕ್ಕಾಗಿ ಸಿಎಸ್​ಕೆ ಸರ್ವ ತಯಾರಿ ಮಾಡಿಕೊಂಡಿದ್ದು, ಮುಂಬರುವ ಆವೃತ್ತಿಯನ್ನು ಸಿಎಸ್​ಕೆ ಅದ್ಧೂರಿಯಾಗಿ ಆಚರಿಸಲಿದೆ. ಏಕೆಂದರೆ ತಂಡದ ನಾಯಕ ಎಂಎಸ್ ಧೋನಿ ಬಹುಶಃ ಫ್ರಾಂಚೈಸ್ ಆಧಾರಿತ ಟಿ20 ಲೀಗ್‌ನಲ್ಲಿ ಆಟಗಾರನಾಗಿ ಕೊನೆಯ ಬಾರಿಗೆ ಆಡಲಿದ್ದಾರೆ ಎಂದಿದ್ದಾರೆ.

ಚೆನ್ನೈ ಪರ ಆರಂಭಿಕ ಮೂರು ಸೀಸನ್‌ಗಳನ್ನು ಆಡಿರುವ ಮ್ಯಾಥ್ಯೂ ಹೇಡನ್, ಇದು ಬಹುಶಃ ಧೋನಿಯ ಕೊನೆಯ ಸೀಸನ್ ಎಂದಿದ್ದಾರೆ. ಧೋನಿ ವಿದಾಯಕ್ಕಾಗಿ ಸಿಎಸ್​ಕೆ ಸರ್ವ ತಯಾರಿ ಮಾಡಿಕೊಂಡಿದ್ದು, ಮುಂಬರುವ ಆವೃತ್ತಿಯನ್ನು ಸಿಎಸ್​ಕೆ ಅದ್ಧೂರಿಯಾಗಿ ಆಚರಿಸಲಿದೆ. ಏಕೆಂದರೆ ತಂಡದ ನಾಯಕ ಎಂಎಸ್ ಧೋನಿ ಬಹುಶಃ ಫ್ರಾಂಚೈಸ್ ಆಧಾರಿತ ಟಿ20 ಲೀಗ್‌ನಲ್ಲಿ ಆಟಗಾರನಾಗಿ ಕೊನೆಯ ಬಾರಿಗೆ ಆಡಲಿದ್ದಾರೆ ಎಂದಿದ್ದಾರೆ.

2 / 5
ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಹೇಡನ್, 'ನೋಡಿ, ಯಶಸ್ಸಿಗೆ ತನ್ನದೇ ಆದ ವಿಭಿನ್ನ ಮಾರ್ಗಗಳನ್ನು ಕಂಡುಕೊಳ್ಳುವಲ್ಲಿ ಸಿಎಸ್‌ಕೆ ಯಶಸ್ವಿಯಾಗಿದೆ. ಎರಡು ವರ್ಷಗಳ ಕಾಲ ಟೂರ್ನಿಯಿಂದ ಹೊರಗುಳಿದಿರುವುದು ದುರದೃಷ್ಟಕರ ಆದರೆ ಆ ಬಳಿಕ ಮತ್ತೆ ಬಂದು ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುವಲ್ಲಿ ಚೆನ್ನೈ ಯಶಸ್ವಿಯಾಗಿದೆ. ತಂಡವನ್ನು ಹೇಗೆ ಕಟ್ಟಬೇಕು, ತಂಡವನ್ನು ಸುಧಾರಿಸುವ ಮತ್ತು ಸಂಪೂರ್ಣವಾಗಿ ವಿಭಿನ್ನವಾದ ನೋಟವನ್ನು ನೀಡುವ ಮಾರ್ಗ ಧೋನಿಗೆ ಚೆನ್ನಾಗಿ ತಿಳಿದಿದೆ ಎಂದಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಹೇಡನ್, 'ನೋಡಿ, ಯಶಸ್ಸಿಗೆ ತನ್ನದೇ ಆದ ವಿಭಿನ್ನ ಮಾರ್ಗಗಳನ್ನು ಕಂಡುಕೊಳ್ಳುವಲ್ಲಿ ಸಿಎಸ್‌ಕೆ ಯಶಸ್ವಿಯಾಗಿದೆ. ಎರಡು ವರ್ಷಗಳ ಕಾಲ ಟೂರ್ನಿಯಿಂದ ಹೊರಗುಳಿದಿರುವುದು ದುರದೃಷ್ಟಕರ ಆದರೆ ಆ ಬಳಿಕ ಮತ್ತೆ ಬಂದು ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುವಲ್ಲಿ ಚೆನ್ನೈ ಯಶಸ್ವಿಯಾಗಿದೆ. ತಂಡವನ್ನು ಹೇಗೆ ಕಟ್ಟಬೇಕು, ತಂಡವನ್ನು ಸುಧಾರಿಸುವ ಮತ್ತು ಸಂಪೂರ್ಣವಾಗಿ ವಿಭಿನ್ನವಾದ ನೋಟವನ್ನು ನೀಡುವ ಮಾರ್ಗ ಧೋನಿಗೆ ಚೆನ್ನಾಗಿ ತಿಳಿದಿದೆ ಎಂದಿದ್ದಾರೆ.

3 / 5
ಮುಂದುವರೆದು ಮಾತನಾಡಿದ ಹೇಡನ್, ‘ಎಂಎಸ್ ಧೋನಿಗೆ ಈ ವರ್ಷ ವಿಶೇಷವಾಗಿ ವಿಶೇಷವಾಗಿರುತ್ತದೆ. ಈ ಆವೃತ್ತಿಯನ್ನು ಧೋನಿ ಅದ್ಧೂರಿಯಾಗಿ ಆಚರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ಈ ಆವೃತ್ತಿ ಧೋನಿ ಯುಗದ ಅಂತ್ಯ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಹೇಡನ್, ‘ಎಂಎಸ್ ಧೋನಿಗೆ ಈ ವರ್ಷ ವಿಶೇಷವಾಗಿ ವಿಶೇಷವಾಗಿರುತ್ತದೆ. ಈ ಆವೃತ್ತಿಯನ್ನು ಧೋನಿ ಅದ್ಧೂರಿಯಾಗಿ ಆಚರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ಈ ಆವೃತ್ತಿ ಧೋನಿ ಯುಗದ ಅಂತ್ಯ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

4 / 5
ಚೆಪಾಕ್ ಕ್ರೀಡಾಂಗಣದಲ್ಲಿ ಧೋನಿ ಐಪಿಎಲ್​ಗೆ ವಿದಾಯ ಹೇಳಲಿದ್ದು, ಇಡೀ ಕ್ರೀಡಾಂಗಣದಲ್ಲಿ ನಾವು ಹಳದಿ ಸೈನ್ಯವನ್ನು ಕಾಣಬಹುದು. ನಾಯಕ ಎಂಎಸ್ ಧೋನಿ ಖಂಡಿತವಾಗಿಯೂ ಕೊನೆಯ ಬಾರಿಗೆ ಚೆಪಾಕ್ ಸ್ಟೇಡಿಯಂನಲ್ಲಿ ತಮ್ಮ ಅಭಿಮಾನಿಗಳಿಗೆ ವಿದಾಯ ಹೇಳಲಿದ್ದಾರೆ. ಇದು ಮರೆಯಲಾಗದ ಕ್ಷಣಗಳಲ್ಲಿ ಒಂದಾಗಲಿದೆ. ಎಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಬರುತ್ತಾರೆ ಎಂಬುದನ್ನು ನೀವು ಊಹಿಸಲೂ ಸಾಧ್ಯವಿಲ್ಲ ಎಂದು ಹೇಡನ್ ಹೇಳಿಕೊಂಡಿದ್ದಾರೆ.

ಚೆಪಾಕ್ ಕ್ರೀಡಾಂಗಣದಲ್ಲಿ ಧೋನಿ ಐಪಿಎಲ್​ಗೆ ವಿದಾಯ ಹೇಳಲಿದ್ದು, ಇಡೀ ಕ್ರೀಡಾಂಗಣದಲ್ಲಿ ನಾವು ಹಳದಿ ಸೈನ್ಯವನ್ನು ಕಾಣಬಹುದು. ನಾಯಕ ಎಂಎಸ್ ಧೋನಿ ಖಂಡಿತವಾಗಿಯೂ ಕೊನೆಯ ಬಾರಿಗೆ ಚೆಪಾಕ್ ಸ್ಟೇಡಿಯಂನಲ್ಲಿ ತಮ್ಮ ಅಭಿಮಾನಿಗಳಿಗೆ ವಿದಾಯ ಹೇಳಲಿದ್ದಾರೆ. ಇದು ಮರೆಯಲಾಗದ ಕ್ಷಣಗಳಲ್ಲಿ ಒಂದಾಗಲಿದೆ. ಎಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಬರುತ್ತಾರೆ ಎಂಬುದನ್ನು ನೀವು ಊಹಿಸಲೂ ಸಾಧ್ಯವಿಲ್ಲ ಎಂದು ಹೇಡನ್ ಹೇಳಿಕೊಂಡಿದ್ದಾರೆ.

5 / 5
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್