Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI ವಿರುದ್ಧ RCB ಗೆ ಯಾಕೆ ಗೆಲುವು ಕಷ್ಟ..ವಾಂಖೆಡೆಯಲ್ಲಿ ಯಾರು ಬಲಿಷ್ಠ?

IPL 2023 Kannada: RCB ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್.

TV9 Web
| Updated By: ಝಾಹಿರ್ ಯೂಸುಫ್

Updated on:May 08, 2023 | 11:26 PM

IPL 2023: ಐಪಿಎಲ್​ನ ಮತ್ತೊಂದು ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಮೇ 9 ರಂದು ನಡೆಯಲಿರುವ ಹೈವೋಲ್ಟೇಜ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

IPL 2023: ಐಪಿಎಲ್​ನ ಮತ್ತೊಂದು ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಮೇ 9 ರಂದು ನಡೆಯಲಿರುವ ಹೈವೋಲ್ಟೇಜ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

1 / 10
ವಾಂಖೆಡೆ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲಸ್ ಪಾಯಿಂಟ್. ಏಕೆಂದರೆ ವಾಂಖೆಡೆ ಪಿಚ್ ಮುಂಬೈ ತಂಡದ ತವರು ಮೈದಾನ. ಇಲ್ಲಿ ಕಣಕ್ಕಿಳಿದಿರುವ ಬಹುತೇಕ ಪಂದ್ಯಗಳನ್ನು ರೋಹಿತ್ ಶರ್ಮಾ ಪಡೆ ಗೆಲುವು ದಾಖಲಿಸಿದೆ.

ವಾಂಖೆಡೆ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲಸ್ ಪಾಯಿಂಟ್. ಏಕೆಂದರೆ ವಾಂಖೆಡೆ ಪಿಚ್ ಮುಂಬೈ ತಂಡದ ತವರು ಮೈದಾನ. ಇಲ್ಲಿ ಕಣಕ್ಕಿಳಿದಿರುವ ಬಹುತೇಕ ಪಂದ್ಯಗಳನ್ನು ರೋಹಿತ್ ಶರ್ಮಾ ಪಡೆ ಗೆಲುವು ದಾಖಲಿಸಿದೆ.

2 / 10
ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಇದುವರೆಗೆ ಒಟ್ಟು 75 ಪಂದ್ಯಗಳನ್ನಾಡಿದೆ. ಇದರಲ್ಲಿ 45 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೋತಿರುವುದು ಕೇವಲ 29 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ ಒಂದು ಪಂದ್ಯ ರದ್ದಾಗಿತ್ತು.

ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಇದುವರೆಗೆ ಒಟ್ಟು 75 ಪಂದ್ಯಗಳನ್ನಾಡಿದೆ. ಇದರಲ್ಲಿ 45 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೋತಿರುವುದು ಕೇವಲ 29 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ ಒಂದು ಪಂದ್ಯ ರದ್ದಾಗಿತ್ತು.

3 / 10
ಅದೇ ಆರ್​ಸಿಬಿ ತಂಡವು ವಾಂಖೆಡೆ ಸ್ಟೇಡಿಯಂನಲ್ಲಿ 16 ಪಂದ್ಯಗಳನ್ನಾಡಿದ್ದು, ಈ ವೇಳೆ 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 8 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು.

ಅದೇ ಆರ್​ಸಿಬಿ ತಂಡವು ವಾಂಖೆಡೆ ಸ್ಟೇಡಿಯಂನಲ್ಲಿ 16 ಪಂದ್ಯಗಳನ್ನಾಡಿದ್ದು, ಈ ವೇಳೆ 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 8 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು.

4 / 10
ಇನ್ನು ಇದೇ ಮೈದಾನದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು 9 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಅಂದರೆ 6 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್​ ಜಯ ಸಾಧಿಸಿ ಮೇಲುಗೈ ಹೊಂದಿದೆ.

ಇನ್ನು ಇದೇ ಮೈದಾನದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು 9 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಅಂದರೆ 6 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್​ ಜಯ ಸಾಧಿಸಿ ಮೇಲುಗೈ ಹೊಂದಿದೆ.

5 / 10
ಇದೇ ಕಾರಣದಿಂದಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ತವರು ಮೈದಾನದಲ್ಲಿ ಸೋಲಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಇದಾಗ್ಯೂ ಈ ಮೈದಾನದಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುತ್ತದೆ.

ಇದೇ ಕಾರಣದಿಂದಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ತವರು ಮೈದಾನದಲ್ಲಿ ಸೋಲಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಇದಾಗ್ಯೂ ಈ ಮೈದಾನದಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುತ್ತದೆ.

6 / 10
ಏಕೆಂದರೆ ವಾಂಖೆಡೆ ಮೈದಾನದಲ್ಲಿ ಆಡಲಾದ ಒಟ್ಟು 106 ಪಂದ್ಯಗಳಲ್ಲಿ ಚೇಸಿಂಗ್ ಮಾಡಿದ ತಂಡ 57 ಬಾರಿ ಗೆಲುವು ದಾಖಲಿಸಿದೆ. ಹೀಗಾಗಿ ಟಾಸ್ ಗೆದ್ದ ತಂಡವು ಬೌಲಿಂಗ್ ಆಯ್ದುಕೊಳ್ಳುವುದು ಖಚಿತ. ಹಾಗಾಗಿ ಆರ್​ಸಿಬಿ ತಂಡವು ಟಾಸ್ ಜಯಿಸಿದರೆ, ಪಂದ್ಯ ಗೆಲ್ಲುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ.

ಏಕೆಂದರೆ ವಾಂಖೆಡೆ ಮೈದಾನದಲ್ಲಿ ಆಡಲಾದ ಒಟ್ಟು 106 ಪಂದ್ಯಗಳಲ್ಲಿ ಚೇಸಿಂಗ್ ಮಾಡಿದ ತಂಡ 57 ಬಾರಿ ಗೆಲುವು ದಾಖಲಿಸಿದೆ. ಹೀಗಾಗಿ ಟಾಸ್ ಗೆದ್ದ ತಂಡವು ಬೌಲಿಂಗ್ ಆಯ್ದುಕೊಳ್ಳುವುದು ಖಚಿತ. ಹಾಗಾಗಿ ಆರ್​ಸಿಬಿ ತಂಡವು ಟಾಸ್ ಜಯಿಸಿದರೆ, ಪಂದ್ಯ ಗೆಲ್ಲುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ.

7 / 10
ಒಟ್ಟಿನಲ್ಲಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಉಭಯ ತಂಡಗಳು ಪ್ಲೇಆಫ್ ರೇಸ್​ನಲ್ಲಿ ಮುನ್ನುಗ್ಗುವ ಇರಾದೆಯಲ್ಲಿದೆ. ಹೀಗಾಗಿ ವಾಂಖೆಡೆ ಮೈದಾನದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಒಟ್ಟಿನಲ್ಲಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಉಭಯ ತಂಡಗಳು ಪ್ಲೇಆಫ್ ರೇಸ್​ನಲ್ಲಿ ಮುನ್ನುಗ್ಗುವ ಇರಾದೆಯಲ್ಲಿದೆ. ಹೀಗಾಗಿ ವಾಂಖೆಡೆ ಮೈದಾನದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

8 / 10
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

9 / 10
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

10 / 10

Published On - 11:26 pm, Mon, 8 May 23

Follow us
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ