AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 1 ರನ್​ಗೆ 1 ಕೋಟಿ ಸಂಭಾವನೆ..! ಡೆಲ್ಲಿ ತಂಡಕ್ಕೆ ದುಬಾರಿಯಾದ ದುಬಾರಿ ಪ್ಲೇಯರ್

IPL 2023: ಡೆಲ್ಲಿ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಮಾರ್ಷ್ ಕೋಲ್ಕತ್ತಾ ವಿರುದ್ಧವೂ ವಿಫಲರಾದರು. ಕೇವಲ 2 ರನ್ ಗಳಿಸಲಷ್ಟೇ ಶಕ್ತರಾರು. ಈ ಮೂಲಕ ಸತತ ನಾಲ್ಕನೇ ಪಂದ್ಯದಲ್ಲೂ ಕಳಪೆ ಬ್ಯಾಟಿಂಗ್ ಮುಂದುವರೆಯಿತು.

ಪೃಥ್ವಿಶಂಕರ
|

Updated on:Apr 21, 2023 | 4:02 PM

Share
ಸತತ ಐದು ಸೋಲುಗಳಿಂದ ಕಂಗೆಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೊನೆಗೂ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸತತ 5 ಸೋಲಿನ ಬಳಿಕ 128 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು.

ಸತತ ಐದು ಸೋಲುಗಳಿಂದ ಕಂಗೆಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೊನೆಗೂ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸತತ 5 ಸೋಲಿನ ಬಳಿಕ 128 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು.

1 / 7
ಆದರೆ ಈ ಗೆಲುವು ಕೂಡ ಡೆಲ್ಲಿ ತಂಡಕ್ಕೆ ಸುಲಭವಾಗಿ ದಕ್ಕಲಿಲ್ಲ. ಕೆಕೆಆರ್ ನೀಡಿದ ಅಲ್ಪ ಗುರಿ ಬೆನ್ನತ್ತಿದ್ದ ಡೆಲ್ಲಿ ಪವರ್ ಪ್ಲೇನಲ್ಲೇ 60 ರನ್ ಗಡಿ ದಾಟಿದರೂ ಉಳಿದ ರನ್ ಬಾರಿಸಲು ಕೊನೆಯ ಓವರ್​ವರೆಗೂ ಹೋರಾಟ ನಡೆಸಬೇಕಾಯಿತು.

ಆದರೆ ಈ ಗೆಲುವು ಕೂಡ ಡೆಲ್ಲಿ ತಂಡಕ್ಕೆ ಸುಲಭವಾಗಿ ದಕ್ಕಲಿಲ್ಲ. ಕೆಕೆಆರ್ ನೀಡಿದ ಅಲ್ಪ ಗುರಿ ಬೆನ್ನತ್ತಿದ್ದ ಡೆಲ್ಲಿ ಪವರ್ ಪ್ಲೇನಲ್ಲೇ 60 ರನ್ ಗಡಿ ದಾಟಿದರೂ ಉಳಿದ ರನ್ ಬಾರಿಸಲು ಕೊನೆಯ ಓವರ್​ವರೆಗೂ ಹೋರಾಟ ನಡೆಸಬೇಕಾಯಿತು.

2 / 7
ತಂಡದ ಪರ ಮೊದಲ ಪಂದ್ಯದಲ್ಲೂ ನಾಯಕ ಡೇವಿಡ್ ವಾರ್ನರ್ ಉತ್ತಮ ಬ್ಯಾಟಿಂಗ್ ಮಾಡುತ್ತಿರುವುದನ್ನು ಬಿಟ್ಟರೆ, ಉಳಿದವರ್ಯಾರು ಗೆಲುವಿಗಾಗಿ ಹೋರಾಟ ನಡೆಸುತ್ತಿಲ್ಲ. ಅದರಲ್ಲೂ ತಂಡದ ನಂಬಿಕಸ್ಥ ಬ್ಯಾಟರ್ ಮಿಚೆಲ್ ಮಾರ್ಷ್​ ಅವರ ಕಳಪೆ ಬ್ಯಾಟಿಂಗ್ ಡೆಲ್ಲಿ ತಂಡಕ್ಕೆ ಭಾರಿ ಹಿನ್ನಡೆಯುಂಟು ಮಾಡಿದೆ.

ತಂಡದ ಪರ ಮೊದಲ ಪಂದ್ಯದಲ್ಲೂ ನಾಯಕ ಡೇವಿಡ್ ವಾರ್ನರ್ ಉತ್ತಮ ಬ್ಯಾಟಿಂಗ್ ಮಾಡುತ್ತಿರುವುದನ್ನು ಬಿಟ್ಟರೆ, ಉಳಿದವರ್ಯಾರು ಗೆಲುವಿಗಾಗಿ ಹೋರಾಟ ನಡೆಸುತ್ತಿಲ್ಲ. ಅದರಲ್ಲೂ ತಂಡದ ನಂಬಿಕಸ್ಥ ಬ್ಯಾಟರ್ ಮಿಚೆಲ್ ಮಾರ್ಷ್​ ಅವರ ಕಳಪೆ ಬ್ಯಾಟಿಂಗ್ ಡೆಲ್ಲಿ ತಂಡಕ್ಕೆ ಭಾರಿ ಹಿನ್ನಡೆಯುಂಟು ಮಾಡಿದೆ.

3 / 7
ಡೆಲ್ಲಿ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಮಾರ್ಷ್ ಕೋಲ್ಕತ್ತಾ ವಿರುದ್ಧವೂ ವಿಫಲರಾದರು. ಕೇವಲ 2 ರನ್ ಗಳಿಸಲಷ್ಟೇ ಶಕ್ತರಾರು. ಈ ಮೂಲಕ ಸತತ ನಾಲ್ಕನೇ ಪಂದ್ಯದಲ್ಲೂ ಕಳಪೆ ಬ್ಯಾಟಿಂಗ್ ಮುಂದುವರೆಯಿತು. ಮಾರ್ಷ್ ಈ ಸೀಸನ್​ನಲ್ಲಿ 4 ಪಂದ್ಯಗಳನ್ನು ಆಡಿದ್ದು, ಈ 4 ಪಂದ್ಯಗಳಲ್ಲಿ ಅವರ ಬ್ಯಾಟ್‌ನಿಂದ ಒಟ್ಟು 6 ರನ್‌ಗಳು ಹೊರಬಿದ್ದಿವೆ.

ಡೆಲ್ಲಿ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಮಾರ್ಷ್ ಕೋಲ್ಕತ್ತಾ ವಿರುದ್ಧವೂ ವಿಫಲರಾದರು. ಕೇವಲ 2 ರನ್ ಗಳಿಸಲಷ್ಟೇ ಶಕ್ತರಾರು. ಈ ಮೂಲಕ ಸತತ ನಾಲ್ಕನೇ ಪಂದ್ಯದಲ್ಲೂ ಕಳಪೆ ಬ್ಯಾಟಿಂಗ್ ಮುಂದುವರೆಯಿತು. ಮಾರ್ಷ್ ಈ ಸೀಸನ್​ನಲ್ಲಿ 4 ಪಂದ್ಯಗಳನ್ನು ಆಡಿದ್ದು, ಈ 4 ಪಂದ್ಯಗಳಲ್ಲಿ ಅವರ ಬ್ಯಾಟ್‌ನಿಂದ ಒಟ್ಟು 6 ರನ್‌ಗಳು ಹೊರಬಿದ್ದಿವೆ.

4 / 7
2021 ರಲ್ಲಿ ಆಸ್ಟ್ರೇಲಿಯಾವನ್ನು ಟಿ20 ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾರ್ಷ್ ಅವರನ್ನು ಐಪಿಎಲ್ 2022 ರ ಮೊದಲು ನಡೆದ ಮೆಗಾ ಹರಾಜಿನಲ್ಲಿ ದೆಹಲಿ 6.50 ಕೋಟಿಗೆ ಖರೀದಿಸಿತು. ಕಳೆದ ಸೀಸನ್ ಅವರಿಗೆ ಚೆನ್ನಾಗಿತ್ತು, ಆದರೆ ಈ ಬಾರಿ ಅವರ ಸ್ಥಿತಿ ತುಂಬಾ ಕೆಟ್ಟದಾಗಿದೆ.

2021 ರಲ್ಲಿ ಆಸ್ಟ್ರೇಲಿಯಾವನ್ನು ಟಿ20 ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾರ್ಷ್ ಅವರನ್ನು ಐಪಿಎಲ್ 2022 ರ ಮೊದಲು ನಡೆದ ಮೆಗಾ ಹರಾಜಿನಲ್ಲಿ ದೆಹಲಿ 6.50 ಕೋಟಿಗೆ ಖರೀದಿಸಿತು. ಕಳೆದ ಸೀಸನ್ ಅವರಿಗೆ ಚೆನ್ನಾಗಿತ್ತು, ಆದರೆ ಈ ಬಾರಿ ಅವರ ಸ್ಥಿತಿ ತುಂಬಾ ಕೆಟ್ಟದಾಗಿದೆ.

5 / 7
ಹರಾಜಿನಲ್ಲಿ 6 ಕೋಟಿಗೂ ಅಧಿಕ ಹಣ ಪಡೆದ ಮಾರ್ಷ್​ ಆಡಿರುವ 4 ಪಂದ್ಯಗಳಲ್ಲಿ ಕೇವಲ 6 ರನ್​ಗಳಿಸಿದ್ದಾರೆ. ಅಂದರೆ ಮಾರ್ಷ್​ ಸಿಡಿಸಿರುವ ಒಂದೊಂದು ರನ್​ಗೆ ಡೆಲ್ಲಿ ತಂಡ ಇದುವರೆಗೆ ಒಂದು ಕೋಟಿ ಸಂಭಾವನೆ ನೀಡಿದಂತ್ತಾಗಿದೆ.

ಹರಾಜಿನಲ್ಲಿ 6 ಕೋಟಿಗೂ ಅಧಿಕ ಹಣ ಪಡೆದ ಮಾರ್ಷ್​ ಆಡಿರುವ 4 ಪಂದ್ಯಗಳಲ್ಲಿ ಕೇವಲ 6 ರನ್​ಗಳಿಸಿದ್ದಾರೆ. ಅಂದರೆ ಮಾರ್ಷ್​ ಸಿಡಿಸಿರುವ ಒಂದೊಂದು ರನ್​ಗೆ ಡೆಲ್ಲಿ ತಂಡ ಇದುವರೆಗೆ ಒಂದು ಕೋಟಿ ಸಂಭಾವನೆ ನೀಡಿದಂತ್ತಾಗಿದೆ.

6 / 7
ಬೌಲಿಂಗ್‌ನಲ್ಲಿ ಕೊಂಚ ಸಮಾಧಾನಕರ ಪ್ರದರ್ಶನ ನೀಡಿರುವ ಮಾರ್ಷ್, ಇದುವರೆಗೆ 43 ಎಸೆತಗಳನ್ನು ಎಸೆದಿದ್ದು, ಅವರ ಖಾತೆಯಲ್ಲಿ 3 ವಿಕೆಟ್‌ಗಳು ಬಂದಿವೆ. ಈ ಸೀಸನ್​ನಲ್ಲಿ ಡೆಲ್ಲಿಗೆ ಇನ್ನೂ ಕನಿಷ್ಠ 8 ಪಂದ್ಯಗಳು ಉಳಿದಿದ್ದೂ, ಈ ಪಂದ್ಯಗಳಲ್ಲಾದರೂ ಮಾರ್ಷ್ ಅಬ್ಬರಿಸಬೇಕಾಗಿದೆ.

ಬೌಲಿಂಗ್‌ನಲ್ಲಿ ಕೊಂಚ ಸಮಾಧಾನಕರ ಪ್ರದರ್ಶನ ನೀಡಿರುವ ಮಾರ್ಷ್, ಇದುವರೆಗೆ 43 ಎಸೆತಗಳನ್ನು ಎಸೆದಿದ್ದು, ಅವರ ಖಾತೆಯಲ್ಲಿ 3 ವಿಕೆಟ್‌ಗಳು ಬಂದಿವೆ. ಈ ಸೀಸನ್​ನಲ್ಲಿ ಡೆಲ್ಲಿಗೆ ಇನ್ನೂ ಕನಿಷ್ಠ 8 ಪಂದ್ಯಗಳು ಉಳಿದಿದ್ದೂ, ಈ ಪಂದ್ಯಗಳಲ್ಲಾದರೂ ಮಾರ್ಷ್ ಅಬ್ಬರಿಸಬೇಕಾಗಿದೆ.

7 / 7

Published On - 4:02 pm, Fri, 21 April 23

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ