AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೊದಲು ಜಗಳ..ಆಮೇಲೆ ಅಪ್ಪುಗೆ..!

IPL 2023 Kannada: ಮೊಹಮ್ಮದ್ ಸಿರಾಜ್ ಎಸೆದ 5ನೇ ಓವರ್​ನ ಮೊದಲೆರಡು ಎಸೆತಗಳಲ್ಲಿ ಸಾಲ್ಟ್ ಭರ್ಜರಿ ಸಿಕ್ಸ್ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಫೋರ್ ಬಾರಿಸಿದರು.

TV9 Web
| Edited By: |

Updated on: May 07, 2023 | 7:23 PM

Share
IPL 2023: ಐಪಿಎಲ್​ನ 50ನೇ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಮೊಹಮ್ಮದ್ ಸಿರಾಜ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಫಿಲ್ ಸಾಲ್ಟ್ ನಡುವೆ ವಾಕ್ಸಮರ ಏರ್ಪಟ್ಟಿತ್ತು.

IPL 2023: ಐಪಿಎಲ್​ನ 50ನೇ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಮೊಹಮ್ಮದ್ ಸಿರಾಜ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಫಿಲ್ ಸಾಲ್ಟ್ ನಡುವೆ ವಾಕ್ಸಮರ ಏರ್ಪಟ್ಟಿತ್ತು.

1 / 8
ಮೊಹಮ್ಮದ್ ಸಿರಾಜ್ ಎಸೆದ 5ನೇ ಓವರ್​ನ ಮೊದಲೆರಡು ಎಸೆತಗಳಲ್ಲಿ ಸಾಲ್ಟ್ ಭರ್ಜರಿ ಸಿಕ್ಸ್ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಫೋರ್ ಬಾರಿಸಿದರು. ಆದರೆ ಸಿರಾಜ್ 4ನೇ ಎಸೆತವನ್ನು ಬೌನ್ಸರ್ ಎಸೆದರು.

ಮೊಹಮ್ಮದ್ ಸಿರಾಜ್ ಎಸೆದ 5ನೇ ಓವರ್​ನ ಮೊದಲೆರಡು ಎಸೆತಗಳಲ್ಲಿ ಸಾಲ್ಟ್ ಭರ್ಜರಿ ಸಿಕ್ಸ್ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಫೋರ್ ಬಾರಿಸಿದರು. ಆದರೆ ಸಿರಾಜ್ 4ನೇ ಎಸೆತವನ್ನು ಬೌನ್ಸರ್ ಎಸೆದರು.

2 / 8
ಅತ್ತ ಮಾರಕ ಬೌನ್ಸರ್​ಗೆ ಉತ್ತರಿಸಲಾಗದೇ ಫಿಲ್ ಸಾಲ್ಟ್ ಅದೇನೋ ಗೊಣಗಿದ್ದಾರೆ. ಇತ್ತ ಮೊದಲೇ ಸಿಕ್ಸ್-ಫೋರ್ ಹೊಡೆಸಿಕೊಂಡು ಕುಪಿತಗೊಂಡಿದ್ದ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆ ಒಡೆದಿದೆ.

ಅತ್ತ ಮಾರಕ ಬೌನ್ಸರ್​ಗೆ ಉತ್ತರಿಸಲಾಗದೇ ಫಿಲ್ ಸಾಲ್ಟ್ ಅದೇನೋ ಗೊಣಗಿದ್ದಾರೆ. ಇತ್ತ ಮೊದಲೇ ಸಿಕ್ಸ್-ಫೋರ್ ಹೊಡೆಸಿಕೊಂಡು ಕುಪಿತಗೊಂಡಿದ್ದ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆ ಒಡೆದಿದೆ.

3 / 8
ಅತ್ತ ಮಾರಕ ಬೌನ್ಸರ್​ಗೆ ಉತ್ತರಿಸಲಾಗದೇ ಫಿಲ್ ಸಾಲ್ಟ್ ಅದೇನೋ ಗೊಣಗಿದ್ದಾರೆ. ಇತ್ತ ಮೊದಲೇ ಸಿಕ್ಸ್-ಫೋರ್ ಹೊಡೆಸಿಕೊಂಡು ಕುಪಿತಗೊಂಡಿದ್ದ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆ ಒಡೆದಿದೆ.

ಅತ್ತ ಮಾರಕ ಬೌನ್ಸರ್​ಗೆ ಉತ್ತರಿಸಲಾಗದೇ ಫಿಲ್ ಸಾಲ್ಟ್ ಅದೇನೋ ಗೊಣಗಿದ್ದಾರೆ. ಇತ್ತ ಮೊದಲೇ ಸಿಕ್ಸ್-ಫೋರ್ ಹೊಡೆಸಿಕೊಂಡು ಕುಪಿತಗೊಂಡಿದ್ದ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆ ಒಡೆದಿದೆ.

4 / 8
ಆದರೆ ಮೊದಲೇ ಸಿಡಿಮಿಡಿಗೊಂಡಿದ್ದ ಸಿರಾಜ್ ವಾರ್ನರ್ ಜೊತೆಗೂ ವಾಗ್ವಾದಕ್ಕೆ ಇಳಿದರು. ಅಷ್ಟರಲ್ಲಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಅಂಪೈರ್ ಮಧ್ಯಪ್ರವೇಶಿಸಿ ಜಗಳವನ್ನು ಕೊನೆಗೊಳಿಸಿದರು.

ಆದರೆ ಮೊದಲೇ ಸಿಡಿಮಿಡಿಗೊಂಡಿದ್ದ ಸಿರಾಜ್ ವಾರ್ನರ್ ಜೊತೆಗೂ ವಾಗ್ವಾದಕ್ಕೆ ಇಳಿದರು. ಅಷ್ಟರಲ್ಲಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಅಂಪೈರ್ ಮಧ್ಯಪ್ರವೇಶಿಸಿ ಜಗಳವನ್ನು ಕೊನೆಗೊಳಿಸಿದರು.

5 / 8
ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 182 ರನ್​ಗಳ ಟಾರ್ಗೆಟ್​ ಅನ್ನು 16.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 182 ರನ್​ಗಳ ಟಾರ್ಗೆಟ್​ ಅನ್ನು 16.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

6 / 8
ಈ ಗೆಲುವಿನ ಬಳಿಕ ಹಸ್ತಲಾಘವ ಮಾಡುವ ವೇಳೆ ಮೊಹಮ್ಮದ್ ಸಿರಾಜ್ ಹಾಗೂ ಫಿಲ್ ಸಾಲ್ಟ್ ಮುಖಾಮುಖಿಯಾಗಿದ್ದಾರೆ. ಆದರೆ ಸಿರಾಜ್ ಕೇವಲ ಕೈಕುಲುಕಿರಲಿಲ್ಲ. ಬದಲಾಗಿ ಸಾಲ್ಟ್ ಅವರನ್ನು ತಬ್ಬಿಕೊಳ್ಳುವ ಮೂಲಕ ಕ್ರೀಡಾಸ್ಪೂರ್ತಿ ಮರೆದಿದ್ದಾರೆ.

ಈ ಗೆಲುವಿನ ಬಳಿಕ ಹಸ್ತಲಾಘವ ಮಾಡುವ ವೇಳೆ ಮೊಹಮ್ಮದ್ ಸಿರಾಜ್ ಹಾಗೂ ಫಿಲ್ ಸಾಲ್ಟ್ ಮುಖಾಮುಖಿಯಾಗಿದ್ದಾರೆ. ಆದರೆ ಸಿರಾಜ್ ಕೇವಲ ಕೈಕುಲುಕಿರಲಿಲ್ಲ. ಬದಲಾಗಿ ಸಾಲ್ಟ್ ಅವರನ್ನು ತಬ್ಬಿಕೊಳ್ಳುವ ಮೂಲಕ ಕ್ರೀಡಾಸ್ಪೂರ್ತಿ ಮರೆದಿದ್ದಾರೆ.

7 / 8
ಇದೀಗ ಸಿರಾಜ್ ಹಾಗೂ ಸಾಲ್ಟ್ ಅವರ ಅಪ್ಪುಗೆಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆರ್​ಸಿಬಿ ಆಟಗಾರನ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದೀಗ ಸಿರಾಜ್ ಹಾಗೂ ಸಾಲ್ಟ್ ಅವರ ಅಪ್ಪುಗೆಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆರ್​ಸಿಬಿ ಆಟಗಾರನ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ