Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೊದಲು ಜಗಳ..ಆಮೇಲೆ ಅಪ್ಪುಗೆ..!

IPL 2023 Kannada: ಮೊಹಮ್ಮದ್ ಸಿರಾಜ್ ಎಸೆದ 5ನೇ ಓವರ್​ನ ಮೊದಲೆರಡು ಎಸೆತಗಳಲ್ಲಿ ಸಾಲ್ಟ್ ಭರ್ಜರಿ ಸಿಕ್ಸ್ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಫೋರ್ ಬಾರಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: May 07, 2023 | 7:23 PM

IPL 2023: ಐಪಿಎಲ್​ನ 50ನೇ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಮೊಹಮ್ಮದ್ ಸಿರಾಜ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಫಿಲ್ ಸಾಲ್ಟ್ ನಡುವೆ ವಾಕ್ಸಮರ ಏರ್ಪಟ್ಟಿತ್ತು.

IPL 2023: ಐಪಿಎಲ್​ನ 50ನೇ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಮೊಹಮ್ಮದ್ ಸಿರಾಜ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಫಿಲ್ ಸಾಲ್ಟ್ ನಡುವೆ ವಾಕ್ಸಮರ ಏರ್ಪಟ್ಟಿತ್ತು.

1 / 8
ಮೊಹಮ್ಮದ್ ಸಿರಾಜ್ ಎಸೆದ 5ನೇ ಓವರ್​ನ ಮೊದಲೆರಡು ಎಸೆತಗಳಲ್ಲಿ ಸಾಲ್ಟ್ ಭರ್ಜರಿ ಸಿಕ್ಸ್ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಫೋರ್ ಬಾರಿಸಿದರು. ಆದರೆ ಸಿರಾಜ್ 4ನೇ ಎಸೆತವನ್ನು ಬೌನ್ಸರ್ ಎಸೆದರು.

ಮೊಹಮ್ಮದ್ ಸಿರಾಜ್ ಎಸೆದ 5ನೇ ಓವರ್​ನ ಮೊದಲೆರಡು ಎಸೆತಗಳಲ್ಲಿ ಸಾಲ್ಟ್ ಭರ್ಜರಿ ಸಿಕ್ಸ್ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಫೋರ್ ಬಾರಿಸಿದರು. ಆದರೆ ಸಿರಾಜ್ 4ನೇ ಎಸೆತವನ್ನು ಬೌನ್ಸರ್ ಎಸೆದರು.

2 / 8
ಅತ್ತ ಮಾರಕ ಬೌನ್ಸರ್​ಗೆ ಉತ್ತರಿಸಲಾಗದೇ ಫಿಲ್ ಸಾಲ್ಟ್ ಅದೇನೋ ಗೊಣಗಿದ್ದಾರೆ. ಇತ್ತ ಮೊದಲೇ ಸಿಕ್ಸ್-ಫೋರ್ ಹೊಡೆಸಿಕೊಂಡು ಕುಪಿತಗೊಂಡಿದ್ದ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆ ಒಡೆದಿದೆ.

ಅತ್ತ ಮಾರಕ ಬೌನ್ಸರ್​ಗೆ ಉತ್ತರಿಸಲಾಗದೇ ಫಿಲ್ ಸಾಲ್ಟ್ ಅದೇನೋ ಗೊಣಗಿದ್ದಾರೆ. ಇತ್ತ ಮೊದಲೇ ಸಿಕ್ಸ್-ಫೋರ್ ಹೊಡೆಸಿಕೊಂಡು ಕುಪಿತಗೊಂಡಿದ್ದ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆ ಒಡೆದಿದೆ.

3 / 8
ಅತ್ತ ಮಾರಕ ಬೌನ್ಸರ್​ಗೆ ಉತ್ತರಿಸಲಾಗದೇ ಫಿಲ್ ಸಾಲ್ಟ್ ಅದೇನೋ ಗೊಣಗಿದ್ದಾರೆ. ಇತ್ತ ಮೊದಲೇ ಸಿಕ್ಸ್-ಫೋರ್ ಹೊಡೆಸಿಕೊಂಡು ಕುಪಿತಗೊಂಡಿದ್ದ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆ ಒಡೆದಿದೆ.

ಅತ್ತ ಮಾರಕ ಬೌನ್ಸರ್​ಗೆ ಉತ್ತರಿಸಲಾಗದೇ ಫಿಲ್ ಸಾಲ್ಟ್ ಅದೇನೋ ಗೊಣಗಿದ್ದಾರೆ. ಇತ್ತ ಮೊದಲೇ ಸಿಕ್ಸ್-ಫೋರ್ ಹೊಡೆಸಿಕೊಂಡು ಕುಪಿತಗೊಂಡಿದ್ದ ಮೊಹಮ್ಮದ್ ಸಿರಾಜ್ ಅವರ ಸಹನೆಯ ಕಟ್ಟೆ ಒಡೆದಿದೆ.

4 / 8
ಆದರೆ ಮೊದಲೇ ಸಿಡಿಮಿಡಿಗೊಂಡಿದ್ದ ಸಿರಾಜ್ ವಾರ್ನರ್ ಜೊತೆಗೂ ವಾಗ್ವಾದಕ್ಕೆ ಇಳಿದರು. ಅಷ್ಟರಲ್ಲಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಅಂಪೈರ್ ಮಧ್ಯಪ್ರವೇಶಿಸಿ ಜಗಳವನ್ನು ಕೊನೆಗೊಳಿಸಿದರು.

ಆದರೆ ಮೊದಲೇ ಸಿಡಿಮಿಡಿಗೊಂಡಿದ್ದ ಸಿರಾಜ್ ವಾರ್ನರ್ ಜೊತೆಗೂ ವಾಗ್ವಾದಕ್ಕೆ ಇಳಿದರು. ಅಷ್ಟರಲ್ಲಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಅಂಪೈರ್ ಮಧ್ಯಪ್ರವೇಶಿಸಿ ಜಗಳವನ್ನು ಕೊನೆಗೊಳಿಸಿದರು.

5 / 8
ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 182 ರನ್​ಗಳ ಟಾರ್ಗೆಟ್​ ಅನ್ನು 16.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 182 ರನ್​ಗಳ ಟಾರ್ಗೆಟ್​ ಅನ್ನು 16.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

6 / 8
ಈ ಗೆಲುವಿನ ಬಳಿಕ ಹಸ್ತಲಾಘವ ಮಾಡುವ ವೇಳೆ ಮೊಹಮ್ಮದ್ ಸಿರಾಜ್ ಹಾಗೂ ಫಿಲ್ ಸಾಲ್ಟ್ ಮುಖಾಮುಖಿಯಾಗಿದ್ದಾರೆ. ಆದರೆ ಸಿರಾಜ್ ಕೇವಲ ಕೈಕುಲುಕಿರಲಿಲ್ಲ. ಬದಲಾಗಿ ಸಾಲ್ಟ್ ಅವರನ್ನು ತಬ್ಬಿಕೊಳ್ಳುವ ಮೂಲಕ ಕ್ರೀಡಾಸ್ಪೂರ್ತಿ ಮರೆದಿದ್ದಾರೆ.

ಈ ಗೆಲುವಿನ ಬಳಿಕ ಹಸ್ತಲಾಘವ ಮಾಡುವ ವೇಳೆ ಮೊಹಮ್ಮದ್ ಸಿರಾಜ್ ಹಾಗೂ ಫಿಲ್ ಸಾಲ್ಟ್ ಮುಖಾಮುಖಿಯಾಗಿದ್ದಾರೆ. ಆದರೆ ಸಿರಾಜ್ ಕೇವಲ ಕೈಕುಲುಕಿರಲಿಲ್ಲ. ಬದಲಾಗಿ ಸಾಲ್ಟ್ ಅವರನ್ನು ತಬ್ಬಿಕೊಳ್ಳುವ ಮೂಲಕ ಕ್ರೀಡಾಸ್ಪೂರ್ತಿ ಮರೆದಿದ್ದಾರೆ.

7 / 8
ಇದೀಗ ಸಿರಾಜ್ ಹಾಗೂ ಸಾಲ್ಟ್ ಅವರ ಅಪ್ಪುಗೆಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆರ್​ಸಿಬಿ ಆಟಗಾರನ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದೀಗ ಸಿರಾಜ್ ಹಾಗೂ ಸಾಲ್ಟ್ ಅವರ ಅಪ್ಪುಗೆಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆರ್​ಸಿಬಿ ಆಟಗಾರನ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

8 / 8
Follow us
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ