AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಭರ್ಜರಿ ಬೌಲಿಂಗ್ ಮೂಲಕ ದಾಖಲೆ ಬರೆದ ಮೊಹಮ್ಮದ್ ಸಿರಾಜ್

IPL 2023 Kannada: ಮೊಹಮ್ಮದ್ ಸಿರಾಜ್ ಮೊದಲ ಓವರ್​ನಲ್ಲಿ ನೀಡಿದ್ದು ಕೇವಲ 2 ರನ್ ಮಾತ್ರ. ಇನ್ನು 2ನೇ ಓವರ್​ನಲ್ಲಿ ರೀಸ್ ಟೋಪ್ಲಿ 9 ರನ್ ಬಿಟ್ಟು ಕೊಟ್ಟಿದ್ದರು.

TV9 Web
| Edited By: |

Updated on: Apr 02, 2023 | 11:03 PM

Share
IPL 2023 RCB vs MI: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಬೆಂಕಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿತ್ತು.

IPL 2023 RCB vs MI: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಬೆಂಕಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿತ್ತು.

1 / 6
ಅದರಂತೆ ದಾಳಿಗಿಳಿದ ಮೊಹಮ್ಮದ್ ಸಿರಾಜ್ ಮೊದಲ ಓವರ್​ನಲ್ಲಿ ನೀಡಿದ್ದು ಕೇವಲ 2 ರನ್ ಮಾತ್ರ. ಇನ್ನು 2ನೇ ಓವರ್​ನಲ್ಲಿ ರೀಸ್ ಟೋಪ್ಲಿ 9 ರನ್ ಬಿಟ್ಟು ಕೊಟ್ಟಿದ್ದರು. 3ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಸಿರಾಜ್ ಕೇವಲ 1 ರನ್ ಮಾತ್ರ ನೀಡಿದರು. ಅಷ್ಟೇ ಅಲ್ಲದೆ ಇಶಾನ್ ಕಿಶನ್ ಅವರ ವಿಕೆಟ್ ಪಡೆದರು.

ಅದರಂತೆ ದಾಳಿಗಿಳಿದ ಮೊಹಮ್ಮದ್ ಸಿರಾಜ್ ಮೊದಲ ಓವರ್​ನಲ್ಲಿ ನೀಡಿದ್ದು ಕೇವಲ 2 ರನ್ ಮಾತ್ರ. ಇನ್ನು 2ನೇ ಓವರ್​ನಲ್ಲಿ ರೀಸ್ ಟೋಪ್ಲಿ 9 ರನ್ ಬಿಟ್ಟು ಕೊಟ್ಟಿದ್ದರು. 3ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಸಿರಾಜ್ ಕೇವಲ 1 ರನ್ ಮಾತ್ರ ನೀಡಿದರು. ಅಷ್ಟೇ ಅಲ್ಲದೆ ಇಶಾನ್ ಕಿಶನ್ ಅವರ ವಿಕೆಟ್ ಪಡೆದರು.

2 / 6
ಈ ವಿಕೆಟ್​ನೊಂದಿಗೆ ಮೊಹಮ್ಮದ್ ಸಿರಾಜ್ ಆರ್​ಸಿಬಿ ಪರ 50 ವಿಕೆಟ್​ಗಳನ್ನು ಪೂರೈಸಿದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ಆರ್​ಸಿಬಿಯ 6ನೇ ಬೌಲರ್​ ಎನಿಸಿಕೊಂಡರು.

ಈ ವಿಕೆಟ್​ನೊಂದಿಗೆ ಮೊಹಮ್ಮದ್ ಸಿರಾಜ್ ಆರ್​ಸಿಬಿ ಪರ 50 ವಿಕೆಟ್​ಗಳನ್ನು ಪೂರೈಸಿದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ಆರ್​ಸಿಬಿಯ 6ನೇ ಬೌಲರ್​ ಎನಿಸಿಕೊಂಡರು.

3 / 6
ಇದಕ್ಕೂ ಮುನ್ನ ಯುಜ್ವೇಂದ್ರ ಚಹಾಲ್, ಹರ್ಷಲ್ ಪಟೇಲ್, ವಿನಯ್ ಕುಮಾರ್, ಅನಿಲ್ ಕುಂಬ್ಳೆ ಹಾಗೂ ಎಸ್ ಅರವಿಂದ್ ಈ ಸಾಧನೆ ಮಾಡಿದ್ದರು. ಇದೀಗ ಆರ್​ಸಿಬಿ ಪರ 50 ವಿಕೆಟ್​ಗಳನ್ನು 6ನೇ ಬೌಲರ್​ ಆಗಿ ಮೊಹಮ್ಮದ್ ಸಿರಾಜ್ ಹೊರಹೊಮ್ಮಿದ್ದಾರೆ.

ಇದಕ್ಕೂ ಮುನ್ನ ಯುಜ್ವೇಂದ್ರ ಚಹಾಲ್, ಹರ್ಷಲ್ ಪಟೇಲ್, ವಿನಯ್ ಕುಮಾರ್, ಅನಿಲ್ ಕುಂಬ್ಳೆ ಹಾಗೂ ಎಸ್ ಅರವಿಂದ್ ಈ ಸಾಧನೆ ಮಾಡಿದ್ದರು. ಇದೀಗ ಆರ್​ಸಿಬಿ ಪರ 50 ವಿಕೆಟ್​ಗಳನ್ನು 6ನೇ ಬೌಲರ್​ ಆಗಿ ಮೊಹಮ್ಮದ್ ಸಿರಾಜ್ ಹೊರಹೊಮ್ಮಿದ್ದಾರೆ.

4 / 6
ಇನ್ನು ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಯುಜ್ವೇಂದ್ರ ಚಹಾಲ್ ಅಗ್ರಸ್ಥಾನದಲ್ಲಿದ್ದಾರೆ. 2014 ರಿಂದ 2021 ರವರೆಗೆ ಆರ್​ಸಿಬಿ ಪರ 113 ಪಂದ್ಯಗಳನ್ನಾಡಿದ್ದ ಚಹಾಲ್ ಒಟ್ಟು 139 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಯುಜ್ವೇಂದ್ರ ಚಹಾಲ್ ಅಗ್ರಸ್ಥಾನದಲ್ಲಿದ್ದಾರೆ. 2014 ರಿಂದ 2021 ರವರೆಗೆ ಆರ್​ಸಿಬಿ ಪರ 113 ಪಂದ್ಯಗಳನ್ನಾಡಿದ್ದ ಚಹಾಲ್ ಒಟ್ಟು 139 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಮೊದಲ 3 ಓವರ್​ಗಳಲ್ಲಿ ಸಿರಾಜ್ ಕೇವಲ 5 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಆದರೆ ತಮ್ಮ ಕೊನೆಯ ಓವರ್​ನಲ್ಲಿ 16 ರನ್​ ಬಿಟ್ಟು ಕೊಟ್ಟರು. ಇದಾಗ್ಯೂ 21 ರನ್​ ನೀಡಿ 1 ವಿಕೆಟ್ ಕಬಳಿಸುವ ಮೂಲಕ 4 ಓವರ್​ಗಳನ್ನು ಅಂತ್ಯಗೊಳಿಸಿದರು.

ಇನ್ನು ಈ ಪಂದ್ಯದಲ್ಲಿ ಮೊದಲ 3 ಓವರ್​ಗಳಲ್ಲಿ ಸಿರಾಜ್ ಕೇವಲ 5 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಆದರೆ ತಮ್ಮ ಕೊನೆಯ ಓವರ್​ನಲ್ಲಿ 16 ರನ್​ ಬಿಟ್ಟು ಕೊಟ್ಟರು. ಇದಾಗ್ಯೂ 21 ರನ್​ ನೀಡಿ 1 ವಿಕೆಟ್ ಕಬಳಿಸುವ ಮೂಲಕ 4 ಓವರ್​ಗಳನ್ನು ಅಂತ್ಯಗೊಳಿಸಿದರು.

6 / 6
Web contact
Web contact

TV9 Kannada

Read More
Follow Us
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!