AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಶೂನ್ಯ ಸಾಧಕ ರೋಹಿತ್; ಹಿಟ್​ಮ್ಯಾನ್ ಹೆಸರಿನಲ್ಲಿದೆ ಅನಗತ್ಯ ದಾಖಲೆ

IPL 2023: ವಾಸ್ತವವಾಗಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳಲ್ಲಿ ರೋಹಿತ್ ಶರ್ಮಾ ಅವರ ಹೆಸರು ಟಾಪ್ 5 ರಲ್ಲಿದೆ. ಆದರೆ ಇದರೊಂದಿಗೆ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಆಟಗಾರರ ಪೈಕಿ ಹಿಟ್​ಮ್ಯಾನ್​ಗೆ ಅಗ್ರಸ್ಥಾನ ಸಿಕ್ಕಿದೆ.

ಪೃಥ್ವಿಶಂಕರ
|

Updated on:Mar 29, 2023 | 12:55 PM

ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಚಾಂಪಿಯನ್ ಪಟ್ಟಕ್ಕೇರಿದ ತಂಡವೆಂದರೆ ಅದು ಮುಂಬೈ ಇಂಡಿಯನ್ಸ್. ಈ ತಂಡವನ್ನು ಐದು ಬಾರಿ ಚಾಂಪಿಯನ್ ಆಗಿಸಿದ ಶ್ರೇಯ ಹಿಟ್​ಮ್ಯಾನ್ ರೋಹಿತ್ ಶರ್ಮಾಗೆ ಸಲ್ಲುತ್ತದೆ. ಆದರೆ ಇದೇ ರೋಹಿತ್ ಶರ್ಮಾ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಯಾರೂ ಮಾಡದ ಶೂನ್ಯ ದಾಖಲೆಯೊಂದನ್ನು ಬರೆದಿದ್ದಾರೆ.

ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಚಾಂಪಿಯನ್ ಪಟ್ಟಕ್ಕೇರಿದ ತಂಡವೆಂದರೆ ಅದು ಮುಂಬೈ ಇಂಡಿಯನ್ಸ್. ಈ ತಂಡವನ್ನು ಐದು ಬಾರಿ ಚಾಂಪಿಯನ್ ಆಗಿಸಿದ ಶ್ರೇಯ ಹಿಟ್​ಮ್ಯಾನ್ ರೋಹಿತ್ ಶರ್ಮಾಗೆ ಸಲ್ಲುತ್ತದೆ. ಆದರೆ ಇದೇ ರೋಹಿತ್ ಶರ್ಮಾ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಯಾರೂ ಮಾಡದ ಶೂನ್ಯ ದಾಖಲೆಯೊಂದನ್ನು ಬರೆದಿದ್ದಾರೆ.

1 / 5
ವಾಸ್ತವವಾಗಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳಲ್ಲಿ ರೋಹಿತ್ ಶರ್ಮಾ ಅವರ ಹೆಸರು ಟಾಪ್ 5 ರಲ್ಲಿದೆ. ಆದರೆ ಇದರೊಂದಿಗೆ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಆಟಗಾರರ ಪೈಕಿ ಹಿಟ್​ಮ್ಯಾನ್​ಗೆ ಅಗ್ರಸ್ಥಾನ ಸಿಕ್ಕಿದೆ.

ವಾಸ್ತವವಾಗಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳಲ್ಲಿ ರೋಹಿತ್ ಶರ್ಮಾ ಅವರ ಹೆಸರು ಟಾಪ್ 5 ರಲ್ಲಿದೆ. ಆದರೆ ಇದರೊಂದಿಗೆ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಆಟಗಾರರ ಪೈಕಿ ಹಿಟ್​ಮ್ಯಾನ್​ಗೆ ಅಗ್ರಸ್ಥಾನ ಸಿಕ್ಕಿದೆ.

2 / 5
ಐಪಿಎಲ್‌ನಲ್ಲಿ ಇದುವರೆಗೆ ಆಡಿರುವ 222 ಇನ್ನಿಂಗ್ಸ್​ಗಳಲ್ಲಿ ರೋಹಿತ್ ಶರ್ಮಾ 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಹೀಗಾಗಿ ಶೂನ್ಯಕ್ಕೆ ಔಟಾದ ಆಟಗಾರರ ಪಟ್ಟಿಯಲ್ಲಿ ಮನದೀಪ್ ಸಿಂಗ್ ಜೊತೆಗೆ ರೋಹಿತ್ ಶರ್ಮಾ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಐಪಿಎಲ್‌ನಲ್ಲಿ ಇದುವರೆಗೆ ಆಡಿರುವ 222 ಇನ್ನಿಂಗ್ಸ್​ಗಳಲ್ಲಿ ರೋಹಿತ್ ಶರ್ಮಾ 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಹೀಗಾಗಿ ಶೂನ್ಯಕ್ಕೆ ಔಟಾದ ಆಟಗಾರರ ಪಟ್ಟಿಯಲ್ಲಿ ಮನದೀಪ್ ಸಿಂಗ್ ಜೊತೆಗೆ ರೋಹಿತ್ ಶರ್ಮಾ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

3 / 5
ಇದಲ್ಲದೆ ಕಳೆದ ಕಳೆದ 5 ಸೀಸನ್‌ಗಳಲ್ಲಿ ರೋಹಿತ್ ಶರ್ಮಾ 30 ಕ್ಕಿಂತ ಕಡಿಮೆ ಸರಾಸರಿಯಲ್ಲಿ ರನ್ ಗಳಿಸುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಈ ಆಟಗಾರನ ಸ್ಟ್ರೈಕ್ ರೇಟ್ 130ಕ್ಕಿಂತ ಕಡಿಮೆಯಿದೆ. ಕಳೆದ ವರ್ಷದ ಬಗ್ಗೆ ಮಾತನಾಡುವುದಾದರೆ, ರೋಹಿತ್ 19.14 ಸರಾಸರಿಯಲ್ಲಿ ಕೇವಲ 268 ರನ್ ಮಾತ್ರ ಬಾರಿಸಿದ್ದರು.

ಇದಲ್ಲದೆ ಕಳೆದ ಕಳೆದ 5 ಸೀಸನ್‌ಗಳಲ್ಲಿ ರೋಹಿತ್ ಶರ್ಮಾ 30 ಕ್ಕಿಂತ ಕಡಿಮೆ ಸರಾಸರಿಯಲ್ಲಿ ರನ್ ಗಳಿಸುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಈ ಆಟಗಾರನ ಸ್ಟ್ರೈಕ್ ರೇಟ್ 130ಕ್ಕಿಂತ ಕಡಿಮೆಯಿದೆ. ಕಳೆದ ವರ್ಷದ ಬಗ್ಗೆ ಮಾತನಾಡುವುದಾದರೆ, ರೋಹಿತ್ 19.14 ಸರಾಸರಿಯಲ್ಲಿ ಕೇವಲ 268 ರನ್ ಮಾತ್ರ ಬಾರಿಸಿದ್ದರು.

4 / 5
ಹೀಗೆ ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬೇಡದ ದಾಖಲೆ ಬರೆದಿರುವ ರೋಹಿತ್, ಇದೇ ಟೂರ್ನಿಯಲ್ಲಿ ಇನ್ನೊಂದು ಮಹತ್ವದ ದಾಖಲೆ ಕೂಡ ಬರೆದಿದ್ದಾರೆ. ವಾಸ್ತವವಾಗಿ ಈ ಲೀಗ್‌ನಲ್ಲಿ ಅತಿ ಹೆಚ್ಚು ಆದಾಯ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಮೊದಲ ಸ್ಥಾನದಲ್ಲಿದ್ದಾರೆ. ಐಪಿಎಲ್‌ನ ಎಲ್ಲಾ ಸೀಸನ್‌ಗಳನ್ನು ಆಡಿರುವ ರೋಹಿತ್ ಇದುವರೆಗೆ 178.6 ಕೋಟಿ. ರೂ.ಗಳನ್ನು ಸಂಪಾದಿಸಿದ್ದಾರೆ.

ಹೀಗೆ ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬೇಡದ ದಾಖಲೆ ಬರೆದಿರುವ ರೋಹಿತ್, ಇದೇ ಟೂರ್ನಿಯಲ್ಲಿ ಇನ್ನೊಂದು ಮಹತ್ವದ ದಾಖಲೆ ಕೂಡ ಬರೆದಿದ್ದಾರೆ. ವಾಸ್ತವವಾಗಿ ಈ ಲೀಗ್‌ನಲ್ಲಿ ಅತಿ ಹೆಚ್ಚು ಆದಾಯ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಮೊದಲ ಸ್ಥಾನದಲ್ಲಿದ್ದಾರೆ. ಐಪಿಎಲ್‌ನ ಎಲ್ಲಾ ಸೀಸನ್‌ಗಳನ್ನು ಆಡಿರುವ ರೋಹಿತ್ ಇದುವರೆಗೆ 178.6 ಕೋಟಿ. ರೂ.ಗಳನ್ನು ಸಂಪಾದಿಸಿದ್ದಾರೆ.

5 / 5

Published On - 12:51 pm, Wed, 29 March 23

Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ