AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಶೂನ್ಯ ಸಾಧಕ ರೋಹಿತ್; ಹಿಟ್​ಮ್ಯಾನ್ ಹೆಸರಿನಲ್ಲಿದೆ ಅನಗತ್ಯ ದಾಖಲೆ

IPL 2023: ವಾಸ್ತವವಾಗಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳಲ್ಲಿ ರೋಹಿತ್ ಶರ್ಮಾ ಅವರ ಹೆಸರು ಟಾಪ್ 5 ರಲ್ಲಿದೆ. ಆದರೆ ಇದರೊಂದಿಗೆ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಆಟಗಾರರ ಪೈಕಿ ಹಿಟ್​ಮ್ಯಾನ್​ಗೆ ಅಗ್ರಸ್ಥಾನ ಸಿಕ್ಕಿದೆ.

ಪೃಥ್ವಿಶಂಕರ
|

Updated on:Mar 29, 2023 | 12:55 PM

Share
ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಚಾಂಪಿಯನ್ ಪಟ್ಟಕ್ಕೇರಿದ ತಂಡವೆಂದರೆ ಅದು ಮುಂಬೈ ಇಂಡಿಯನ್ಸ್. ಈ ತಂಡವನ್ನು ಐದು ಬಾರಿ ಚಾಂಪಿಯನ್ ಆಗಿಸಿದ ಶ್ರೇಯ ಹಿಟ್​ಮ್ಯಾನ್ ರೋಹಿತ್ ಶರ್ಮಾಗೆ ಸಲ್ಲುತ್ತದೆ. ಆದರೆ ಇದೇ ರೋಹಿತ್ ಶರ್ಮಾ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಯಾರೂ ಮಾಡದ ಶೂನ್ಯ ದಾಖಲೆಯೊಂದನ್ನು ಬರೆದಿದ್ದಾರೆ.

ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಚಾಂಪಿಯನ್ ಪಟ್ಟಕ್ಕೇರಿದ ತಂಡವೆಂದರೆ ಅದು ಮುಂಬೈ ಇಂಡಿಯನ್ಸ್. ಈ ತಂಡವನ್ನು ಐದು ಬಾರಿ ಚಾಂಪಿಯನ್ ಆಗಿಸಿದ ಶ್ರೇಯ ಹಿಟ್​ಮ್ಯಾನ್ ರೋಹಿತ್ ಶರ್ಮಾಗೆ ಸಲ್ಲುತ್ತದೆ. ಆದರೆ ಇದೇ ರೋಹಿತ್ ಶರ್ಮಾ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಯಾರೂ ಮಾಡದ ಶೂನ್ಯ ದಾಖಲೆಯೊಂದನ್ನು ಬರೆದಿದ್ದಾರೆ.

1 / 5
ವಾಸ್ತವವಾಗಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳಲ್ಲಿ ರೋಹಿತ್ ಶರ್ಮಾ ಅವರ ಹೆಸರು ಟಾಪ್ 5 ರಲ್ಲಿದೆ. ಆದರೆ ಇದರೊಂದಿಗೆ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಆಟಗಾರರ ಪೈಕಿ ಹಿಟ್​ಮ್ಯಾನ್​ಗೆ ಅಗ್ರಸ್ಥಾನ ಸಿಕ್ಕಿದೆ.

ವಾಸ್ತವವಾಗಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳಲ್ಲಿ ರೋಹಿತ್ ಶರ್ಮಾ ಅವರ ಹೆಸರು ಟಾಪ್ 5 ರಲ್ಲಿದೆ. ಆದರೆ ಇದರೊಂದಿಗೆ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಆಟಗಾರರ ಪೈಕಿ ಹಿಟ್​ಮ್ಯಾನ್​ಗೆ ಅಗ್ರಸ್ಥಾನ ಸಿಕ್ಕಿದೆ.

2 / 5
ಐಪಿಎಲ್‌ನಲ್ಲಿ ಇದುವರೆಗೆ ಆಡಿರುವ 222 ಇನ್ನಿಂಗ್ಸ್​ಗಳಲ್ಲಿ ರೋಹಿತ್ ಶರ್ಮಾ 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಹೀಗಾಗಿ ಶೂನ್ಯಕ್ಕೆ ಔಟಾದ ಆಟಗಾರರ ಪಟ್ಟಿಯಲ್ಲಿ ಮನದೀಪ್ ಸಿಂಗ್ ಜೊತೆಗೆ ರೋಹಿತ್ ಶರ್ಮಾ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಐಪಿಎಲ್‌ನಲ್ಲಿ ಇದುವರೆಗೆ ಆಡಿರುವ 222 ಇನ್ನಿಂಗ್ಸ್​ಗಳಲ್ಲಿ ರೋಹಿತ್ ಶರ್ಮಾ 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಹೀಗಾಗಿ ಶೂನ್ಯಕ್ಕೆ ಔಟಾದ ಆಟಗಾರರ ಪಟ್ಟಿಯಲ್ಲಿ ಮನದೀಪ್ ಸಿಂಗ್ ಜೊತೆಗೆ ರೋಹಿತ್ ಶರ್ಮಾ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

3 / 5
ಇದಲ್ಲದೆ ಕಳೆದ ಕಳೆದ 5 ಸೀಸನ್‌ಗಳಲ್ಲಿ ರೋಹಿತ್ ಶರ್ಮಾ 30 ಕ್ಕಿಂತ ಕಡಿಮೆ ಸರಾಸರಿಯಲ್ಲಿ ರನ್ ಗಳಿಸುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಈ ಆಟಗಾರನ ಸ್ಟ್ರೈಕ್ ರೇಟ್ 130ಕ್ಕಿಂತ ಕಡಿಮೆಯಿದೆ. ಕಳೆದ ವರ್ಷದ ಬಗ್ಗೆ ಮಾತನಾಡುವುದಾದರೆ, ರೋಹಿತ್ 19.14 ಸರಾಸರಿಯಲ್ಲಿ ಕೇವಲ 268 ರನ್ ಮಾತ್ರ ಬಾರಿಸಿದ್ದರು.

ಇದಲ್ಲದೆ ಕಳೆದ ಕಳೆದ 5 ಸೀಸನ್‌ಗಳಲ್ಲಿ ರೋಹಿತ್ ಶರ್ಮಾ 30 ಕ್ಕಿಂತ ಕಡಿಮೆ ಸರಾಸರಿಯಲ್ಲಿ ರನ್ ಗಳಿಸುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಈ ಆಟಗಾರನ ಸ್ಟ್ರೈಕ್ ರೇಟ್ 130ಕ್ಕಿಂತ ಕಡಿಮೆಯಿದೆ. ಕಳೆದ ವರ್ಷದ ಬಗ್ಗೆ ಮಾತನಾಡುವುದಾದರೆ, ರೋಹಿತ್ 19.14 ಸರಾಸರಿಯಲ್ಲಿ ಕೇವಲ 268 ರನ್ ಮಾತ್ರ ಬಾರಿಸಿದ್ದರು.

4 / 5
ಹೀಗೆ ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬೇಡದ ದಾಖಲೆ ಬರೆದಿರುವ ರೋಹಿತ್, ಇದೇ ಟೂರ್ನಿಯಲ್ಲಿ ಇನ್ನೊಂದು ಮಹತ್ವದ ದಾಖಲೆ ಕೂಡ ಬರೆದಿದ್ದಾರೆ. ವಾಸ್ತವವಾಗಿ ಈ ಲೀಗ್‌ನಲ್ಲಿ ಅತಿ ಹೆಚ್ಚು ಆದಾಯ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಮೊದಲ ಸ್ಥಾನದಲ್ಲಿದ್ದಾರೆ. ಐಪಿಎಲ್‌ನ ಎಲ್ಲಾ ಸೀಸನ್‌ಗಳನ್ನು ಆಡಿರುವ ರೋಹಿತ್ ಇದುವರೆಗೆ 178.6 ಕೋಟಿ. ರೂ.ಗಳನ್ನು ಸಂಪಾದಿಸಿದ್ದಾರೆ.

ಹೀಗೆ ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬೇಡದ ದಾಖಲೆ ಬರೆದಿರುವ ರೋಹಿತ್, ಇದೇ ಟೂರ್ನಿಯಲ್ಲಿ ಇನ್ನೊಂದು ಮಹತ್ವದ ದಾಖಲೆ ಕೂಡ ಬರೆದಿದ್ದಾರೆ. ವಾಸ್ತವವಾಗಿ ಈ ಲೀಗ್‌ನಲ್ಲಿ ಅತಿ ಹೆಚ್ಚು ಆದಾಯ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಮೊದಲ ಸ್ಥಾನದಲ್ಲಿದ್ದಾರೆ. ಐಪಿಎಲ್‌ನ ಎಲ್ಲಾ ಸೀಸನ್‌ಗಳನ್ನು ಆಡಿರುವ ರೋಹಿತ್ ಇದುವರೆಗೆ 178.6 ಕೋಟಿ. ರೂ.ಗಳನ್ನು ಸಂಪಾದಿಸಿದ್ದಾರೆ.

5 / 5

Published On - 12:51 pm, Wed, 29 March 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ