AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಸೋಲು ಕಂಡ ಆಟಗಾರ ಯಾರು ಗೊತ್ತಾ?

IPL 2023 Kannada: ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ಸೋಲು ಕಂಡಂತಹ ಆಟಗಾರರ ಪಟ್ಟಿ ಇಲ್ಲಿದೆ...

TV9 Web
| Edited By: |

Updated on: May 12, 2023 | 7:22 PM

Share
ಈ ನಿರ್ಣಾಯಕ ಹಂತದಲ್ಲಿ ಕಣಕ್ಕಿಳಿಯುವ ಕೆಲ ಆಟಗಾರರು ಈವರೆಗೂ ನೂರಕ್ಕೂ ಅಧಿಕ ಪಂದ್ಯಗಳಲ್ಲಿ ಸೋಲಿನ ರುಚಿ ನೋಡಿದ್ದಾರೆ. ಅಂದರೆ ಕಳೆದ 15 ಸೀಸನ್​ಗಳಲ್ಲಿ ಅತೀ ಹೆಚ್ಚು ಸೋಲು ಕಂಡು ಆಟಗಾರರು ಮುಂದಿನ ಪಂದ್ಯಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಈ ನಿರ್ಣಾಯಕ ಹಂತದಲ್ಲಿ ಕಣಕ್ಕಿಳಿಯುವ ಕೆಲ ಆಟಗಾರರು ಈವರೆಗೂ ನೂರಕ್ಕೂ ಅಧಿಕ ಪಂದ್ಯಗಳಲ್ಲಿ ಸೋಲಿನ ರುಚಿ ನೋಡಿದ್ದಾರೆ. ಅಂದರೆ ಕಳೆದ 15 ಸೀಸನ್​ಗಳಲ್ಲಿ ಅತೀ ಹೆಚ್ಚು ಸೋಲು ಕಂಡು ಆಟಗಾರರು ಮುಂದಿನ ಪಂದ್ಯಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

1 / 8
ಹಾಗಿದ್ರೆ 16 ಐಪಿಎಲ್ ಸೀಸನ್​ಗಳ ಮೂಲಕ ಅತೀ ಹೆಚ್ಚು ಸೋಲು ಕಂಡಂತಹ ತಂಡಗಳ ಭಾಗವಾದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

ಹಾಗಿದ್ರೆ 16 ಐಪಿಎಲ್ ಸೀಸನ್​ಗಳ ಮೂಲಕ ಅತೀ ಹೆಚ್ಚು ಸೋಲು ಕಂಡಂತಹ ತಂಡಗಳ ಭಾಗವಾದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

2 / 8
1- ವಿರಾಟ್ ಕೊಹ್ಲಿ: ಕಳೆದ 16 ಸೀಸನ್​ಗಳಿಂದ ಆರ್​ಸಿಬಿ ಪರ 234 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 116 ಪಂದ್ಯಗಳಲ್ಲಿ ಸೋಲಿನ ರುಚಿ ನೋಡಿದ್ದಾರೆ. ಅಂದರೆ ಐಪಿಎಲ್​ನಲ್ಲಿ ಅತೀ ಹೆಚ್ಚು ಸೋಲು ಕಂಡಂತಹ ಆಟಗಾರ ವಿರಾಟ್ ಕೊಹ್ಲಿ.

1- ವಿರಾಟ್ ಕೊಹ್ಲಿ: ಕಳೆದ 16 ಸೀಸನ್​ಗಳಿಂದ ಆರ್​ಸಿಬಿ ಪರ 234 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 116 ಪಂದ್ಯಗಳಲ್ಲಿ ಸೋಲಿನ ರುಚಿ ನೋಡಿದ್ದಾರೆ. ಅಂದರೆ ಐಪಿಎಲ್​ನಲ್ಲಿ ಅತೀ ಹೆಚ್ಚು ಸೋಲು ಕಂಡಂತಹ ಆಟಗಾರ ವಿರಾಟ್ ಕೊಹ್ಲಿ.

3 / 8
2- ದಿನೇಶ್ ಕಾರ್ತಿಕ್: ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಲಯನ್ಸ್, ಕೆಕೆಆರ್, ಕಿಂಗ್ಸ್​ ಇಲೆವೆನ್ ಪಂಜಾಬ್, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಪರ ಒಟ್ಟು 240 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ ಒಟ್ಟು 114 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ.

2- ದಿನೇಶ್ ಕಾರ್ತಿಕ್: ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಲಯನ್ಸ್, ಕೆಕೆಆರ್, ಕಿಂಗ್ಸ್​ ಇಲೆವೆನ್ ಪಂಜಾಬ್, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಪರ ಒಟ್ಟು 240 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ ಒಟ್ಟು 114 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ.

4 / 8
3- ರೋಹಿತ್ ಶರ್ಮಾ: ಡೆಕ್ಕನ್ ಚಾರ್ಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಆಡಿರುವ ರೋಹಿತ್ ಶರ್ಮಾ 238 ಪಂದ್ಯಗಳಲ್ಲಿ 107 ಮ್ಯಾಚ್​ನಲ್ಲಿ ಸೋಲು ಕಂಡಿದ್ದಾರೆ.

3- ರೋಹಿತ್ ಶರ್ಮಾ: ಡೆಕ್ಕನ್ ಚಾರ್ಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಆಡಿರುವ ರೋಹಿತ್ ಶರ್ಮಾ 238 ಪಂದ್ಯಗಳಲ್ಲಿ 107 ಮ್ಯಾಚ್​ನಲ್ಲಿ ಸೋಲು ಕಂಡಿದ್ದಾರೆ.

5 / 8
4- ರಾಬಿನ್ ಉತ್ತಪ್ಪ: ಸಿಎಸ್​ಕೆ, ಕೆಕೆಆರ್, ಮುಂಬೈ ಇಂಡಿಯನ್ಸ್, ಪುಣೆ ವಾರಿಯರ್ಸ್, ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 205 ಪಂದ್ಯಗಳನ್ನಾಡಿರುವ ರಾಬಿನ್ ಉತ್ತಪ್ಪ ಒಟ್ಟು 106 ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ.

4- ರಾಬಿನ್ ಉತ್ತಪ್ಪ: ಸಿಎಸ್​ಕೆ, ಕೆಕೆಆರ್, ಮುಂಬೈ ಇಂಡಿಯನ್ಸ್, ಪುಣೆ ವಾರಿಯರ್ಸ್, ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 205 ಪಂದ್ಯಗಳನ್ನಾಡಿರುವ ರಾಬಿನ್ ಉತ್ತಪ್ಪ ಒಟ್ಟು 106 ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ.

6 / 8
5- ಶಿಖರ್ ಧವನ್: ಡೆಲ್ಲಿ ಕ್ಯಾಪಿಟಲ್ಸ್, ಎಸ್​ಆರ್​ಹೆಚ್, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪರ 214 ಪಂದ್ಯಗಳನ್ನು ಆಡಿರುವ ಶಿಖರ್ ಧವನ್ 102 ಮ್ಯಾಚ್​ನಲ್ಲಿ ಸೋಲು ಕಂಡಿದ್ದಾರೆ.

5- ಶಿಖರ್ ಧವನ್: ಡೆಲ್ಲಿ ಕ್ಯಾಪಿಟಲ್ಸ್, ಎಸ್​ಆರ್​ಹೆಚ್, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪರ 214 ಪಂದ್ಯಗಳನ್ನು ಆಡಿರುವ ಶಿಖರ್ ಧವನ್ 102 ಮ್ಯಾಚ್​ನಲ್ಲಿ ಸೋಲು ಕಂಡಿದ್ದಾರೆ.

7 / 8
6- ಎಂಎಸ್ ಧೋನಿ: ಸಿಎಸ್​ಕೆ ಹಾಗೂ ರೈಸಿಂಗ್ ಪುಣೆ ಜೈಂಟ್ಸ್ ಪರ ಆಡಿರುವ ಧೋನಿ 246 ಪಂದ್ಯಗಳಲ್ಲಿ 102 ಪಂದ್ಯಗಳಲ್ಲಿ ಸೋತ ತಂಡ ಭಾಗವಾಗಿದ್ದಾರೆ.

6- ಎಂಎಸ್ ಧೋನಿ: ಸಿಎಸ್​ಕೆ ಹಾಗೂ ರೈಸಿಂಗ್ ಪುಣೆ ಜೈಂಟ್ಸ್ ಪರ ಆಡಿರುವ ಧೋನಿ 246 ಪಂದ್ಯಗಳಲ್ಲಿ 102 ಪಂದ್ಯಗಳಲ್ಲಿ ಸೋತ ತಂಡ ಭಾಗವಾಗಿದ್ದಾರೆ.

8 / 8
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ