AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿಗೆ ಜೆರ್ಸಿಯನ್ನು ಗಿಫ್ಟ್ ನೀಡಿದ ಧೋನಿ

IPL 2023: ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಪೃಥ್ವಿಶಂಕರ
|

Updated on: May 10, 2023 | 6:18 PM

Share
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

1 / 5
ಮಂಗಳವಾರ ಚೆಪಾಕ್ ಸ್ಟೇಡಿಯಂನಲ್ಲಿ ತರಬೇತಿ ಮುಗಿಸಿದ ನಂತರ ಎಂಎಸ್ ಧೋನಿ ಈ ಮೂವರಿಗೆ ಹಳದಿ ಜೆರ್ಸಿ ನೀಡಿದರು. ಇಷ್ಟೇ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್​ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿಗಳು ಸಹ ಭಾಗವಹಿಸಿದ್ದರು.

ಮಂಗಳವಾರ ಚೆಪಾಕ್ ಸ್ಟೇಡಿಯಂನಲ್ಲಿ ತರಬೇತಿ ಮುಗಿಸಿದ ನಂತರ ಎಂಎಸ್ ಧೋನಿ ಈ ಮೂವರಿಗೆ ಹಳದಿ ಜೆರ್ಸಿ ನೀಡಿದರು. ಇಷ್ಟೇ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್​ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿಗಳು ಸಹ ಭಾಗವಹಿಸಿದ್ದರು.

2 / 5
ಈ ಕಾರ್ಯಕ್ರಮದಲ್ಲಿ ಈ ಮೂವರಿಗೆ 7ನೇ ನಂಬರ್​ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಈ ಮೂವರಿಗೆ 7ನೇ ನಂಬರ್​ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು.

3 / 5
ಅಂದಹಾಗೆ, ದಿ ಎಲಿಫೆಂಟ್​ ವಿಸ್ಪರರ್ಸ್​ ಸಾಕ್ಷ್ಯಚಿತ್ರದ ಬಗ್ಗೆ ಹೇಳಬೇಕೆಂದರೆ, ಈ ಚಿತ್ರವನ್ನು ಕಾರ್ತಿಕಿ​ ಗೋನ್ಸಾಲ್ವಿಸ್​​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

ಅಂದಹಾಗೆ, ದಿ ಎಲಿಫೆಂಟ್​ ವಿಸ್ಪರರ್ಸ್​ ಸಾಕ್ಷ್ಯಚಿತ್ರದ ಬಗ್ಗೆ ಹೇಳಬೇಕೆಂದರೆ, ಈ ಚಿತ್ರವನ್ನು ಕಾರ್ತಿಕಿ​ ಗೋನ್ಸಾಲ್ವಿಸ್​​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

4 / 5
ಇನ್ನು ಈ ಐಪಿಎಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ ಒಟ್ಟು 13 ಅಂಕಗಳನ್ನು ಸಂಪಾಧಿಸಿರುವ ಚೆನ್ನೈ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಇನ್ನು ಈ ಐಪಿಎಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ ಒಟ್ಟು 13 ಅಂಕಗಳನ್ನು ಸಂಪಾಧಿಸಿರುವ ಚೆನ್ನೈ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​