AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿಗೆ ಜೆರ್ಸಿಯನ್ನು ಗಿಫ್ಟ್ ನೀಡಿದ ಧೋನಿ

IPL 2023: ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಪೃಥ್ವಿಶಂಕರ
|

Updated on: May 10, 2023 | 6:18 PM

Share
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

1 / 5
ಮಂಗಳವಾರ ಚೆಪಾಕ್ ಸ್ಟೇಡಿಯಂನಲ್ಲಿ ತರಬೇತಿ ಮುಗಿಸಿದ ನಂತರ ಎಂಎಸ್ ಧೋನಿ ಈ ಮೂವರಿಗೆ ಹಳದಿ ಜೆರ್ಸಿ ನೀಡಿದರು. ಇಷ್ಟೇ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್​ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿಗಳು ಸಹ ಭಾಗವಹಿಸಿದ್ದರು.

ಮಂಗಳವಾರ ಚೆಪಾಕ್ ಸ್ಟೇಡಿಯಂನಲ್ಲಿ ತರಬೇತಿ ಮುಗಿಸಿದ ನಂತರ ಎಂಎಸ್ ಧೋನಿ ಈ ಮೂವರಿಗೆ ಹಳದಿ ಜೆರ್ಸಿ ನೀಡಿದರು. ಇಷ್ಟೇ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್​ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿಗಳು ಸಹ ಭಾಗವಹಿಸಿದ್ದರು.

2 / 5
ಈ ಕಾರ್ಯಕ್ರಮದಲ್ಲಿ ಈ ಮೂವರಿಗೆ 7ನೇ ನಂಬರ್​ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಈ ಮೂವರಿಗೆ 7ನೇ ನಂಬರ್​ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು.

3 / 5
ಅಂದಹಾಗೆ, ದಿ ಎಲಿಫೆಂಟ್​ ವಿಸ್ಪರರ್ಸ್​ ಸಾಕ್ಷ್ಯಚಿತ್ರದ ಬಗ್ಗೆ ಹೇಳಬೇಕೆಂದರೆ, ಈ ಚಿತ್ರವನ್ನು ಕಾರ್ತಿಕಿ​ ಗೋನ್ಸಾಲ್ವಿಸ್​​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

ಅಂದಹಾಗೆ, ದಿ ಎಲಿಫೆಂಟ್​ ವಿಸ್ಪರರ್ಸ್​ ಸಾಕ್ಷ್ಯಚಿತ್ರದ ಬಗ್ಗೆ ಹೇಳಬೇಕೆಂದರೆ, ಈ ಚಿತ್ರವನ್ನು ಕಾರ್ತಿಕಿ​ ಗೋನ್ಸಾಲ್ವಿಸ್​​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

4 / 5
ಇನ್ನು ಈ ಐಪಿಎಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ ಒಟ್ಟು 13 ಅಂಕಗಳನ್ನು ಸಂಪಾಧಿಸಿರುವ ಚೆನ್ನೈ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಇನ್ನು ಈ ಐಪಿಎಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ ಒಟ್ಟು 13 ಅಂಕಗಳನ್ನು ಸಂಪಾಧಿಸಿರುವ ಚೆನ್ನೈ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್