AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿಗೆ ಜೆರ್ಸಿಯನ್ನು ಗಿಫ್ಟ್ ನೀಡಿದ ಧೋನಿ

IPL 2023: ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಪೃಥ್ವಿಶಂಕರ
|

Updated on: May 10, 2023 | 6:18 PM

Share
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

1 / 5
ಮಂಗಳವಾರ ಚೆಪಾಕ್ ಸ್ಟೇಡಿಯಂನಲ್ಲಿ ತರಬೇತಿ ಮುಗಿಸಿದ ನಂತರ ಎಂಎಸ್ ಧೋನಿ ಈ ಮೂವರಿಗೆ ಹಳದಿ ಜೆರ್ಸಿ ನೀಡಿದರು. ಇಷ್ಟೇ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್​ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿಗಳು ಸಹ ಭಾಗವಹಿಸಿದ್ದರು.

ಮಂಗಳವಾರ ಚೆಪಾಕ್ ಸ್ಟೇಡಿಯಂನಲ್ಲಿ ತರಬೇತಿ ಮುಗಿಸಿದ ನಂತರ ಎಂಎಸ್ ಧೋನಿ ಈ ಮೂವರಿಗೆ ಹಳದಿ ಜೆರ್ಸಿ ನೀಡಿದರು. ಇಷ್ಟೇ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್​ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿಗಳು ಸಹ ಭಾಗವಹಿಸಿದ್ದರು.

2 / 5
ಈ ಕಾರ್ಯಕ್ರಮದಲ್ಲಿ ಈ ಮೂವರಿಗೆ 7ನೇ ನಂಬರ್​ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಈ ಮೂವರಿಗೆ 7ನೇ ನಂಬರ್​ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು.

3 / 5
ಅಂದಹಾಗೆ, ದಿ ಎಲಿಫೆಂಟ್​ ವಿಸ್ಪರರ್ಸ್​ ಸಾಕ್ಷ್ಯಚಿತ್ರದ ಬಗ್ಗೆ ಹೇಳಬೇಕೆಂದರೆ, ಈ ಚಿತ್ರವನ್ನು ಕಾರ್ತಿಕಿ​ ಗೋನ್ಸಾಲ್ವಿಸ್​​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

ಅಂದಹಾಗೆ, ದಿ ಎಲಿಫೆಂಟ್​ ವಿಸ್ಪರರ್ಸ್​ ಸಾಕ್ಷ್ಯಚಿತ್ರದ ಬಗ್ಗೆ ಹೇಳಬೇಕೆಂದರೆ, ಈ ಚಿತ್ರವನ್ನು ಕಾರ್ತಿಕಿ​ ಗೋನ್ಸಾಲ್ವಿಸ್​​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

4 / 5
ಇನ್ನು ಈ ಐಪಿಎಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ ಒಟ್ಟು 13 ಅಂಕಗಳನ್ನು ಸಂಪಾಧಿಸಿರುವ ಚೆನ್ನೈ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಇನ್ನು ಈ ಐಪಿಎಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ ಒಟ್ಟು 13 ಅಂಕಗಳನ್ನು ಸಂಪಾಧಿಸಿರುವ ಚೆನ್ನೈ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ