AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿಗೆ ಜೆರ್ಸಿಯನ್ನು ಗಿಫ್ಟ್ ನೀಡಿದ ಧೋನಿ

IPL 2023: ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಪೃಥ್ವಿಶಂಕರ
|

Updated on: May 10, 2023 | 6:18 PM

Share
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್​ ವಿಸ್ಪರರ್ಸ್​ ಖ್ಯಾತಿಯ ಬೊಮ್ಮನ್‌ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್​ಕೆ ನಾಯಕ ಧೋನಿ ಭೇಟಿಯಾಗಿ ಅವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

1 / 5
ಮಂಗಳವಾರ ಚೆಪಾಕ್ ಸ್ಟೇಡಿಯಂನಲ್ಲಿ ತರಬೇತಿ ಮುಗಿಸಿದ ನಂತರ ಎಂಎಸ್ ಧೋನಿ ಈ ಮೂವರಿಗೆ ಹಳದಿ ಜೆರ್ಸಿ ನೀಡಿದರು. ಇಷ್ಟೇ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್​ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿಗಳು ಸಹ ಭಾಗವಹಿಸಿದ್ದರು.

ಮಂಗಳವಾರ ಚೆಪಾಕ್ ಸ್ಟೇಡಿಯಂನಲ್ಲಿ ತರಬೇತಿ ಮುಗಿಸಿದ ನಂತರ ಎಂಎಸ್ ಧೋನಿ ಈ ಮೂವರಿಗೆ ಹಳದಿ ಜೆರ್ಸಿ ನೀಡಿದರು. ಇಷ್ಟೇ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್​ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿಗಳು ಸಹ ಭಾಗವಹಿಸಿದ್ದರು.

2 / 5
ಈ ಕಾರ್ಯಕ್ರಮದಲ್ಲಿ ಈ ಮೂವರಿಗೆ 7ನೇ ನಂಬರ್​ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಈ ಮೂವರಿಗೆ 7ನೇ ನಂಬರ್​ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು.

3 / 5
ಅಂದಹಾಗೆ, ದಿ ಎಲಿಫೆಂಟ್​ ವಿಸ್ಪರರ್ಸ್​ ಸಾಕ್ಷ್ಯಚಿತ್ರದ ಬಗ್ಗೆ ಹೇಳಬೇಕೆಂದರೆ, ಈ ಚಿತ್ರವನ್ನು ಕಾರ್ತಿಕಿ​ ಗೋನ್ಸಾಲ್ವಿಸ್​​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

ಅಂದಹಾಗೆ, ದಿ ಎಲಿಫೆಂಟ್​ ವಿಸ್ಪರರ್ಸ್​ ಸಾಕ್ಷ್ಯಚಿತ್ರದ ಬಗ್ಗೆ ಹೇಳಬೇಕೆಂದರೆ, ಈ ಚಿತ್ರವನ್ನು ಕಾರ್ತಿಕಿ​ ಗೋನ್ಸಾಲ್ವಿಸ್​​ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

4 / 5
ಇನ್ನು ಈ ಐಪಿಎಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ ಒಟ್ಟು 13 ಅಂಕಗಳನ್ನು ಸಂಪಾಧಿಸಿರುವ ಚೆನ್ನೈ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಇನ್ನು ಈ ಐಪಿಎಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ ಒಟ್ಟು 13 ಅಂಕಗಳನ್ನು ಸಂಪಾಧಿಸಿರುವ ಚೆನ್ನೈ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು