AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೈದಾನದಲ್ಲೇ ಧೋನಿ-ಜಡೇಜಾ ನಡುವೆ ಮಾತಿನ ಚಕಮಕಿ..!

IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಎಲ್ಲಾ ಆಟಗಾರರು ಸಂಭ್ರಮದಲ್ಲಿದ್ದರೆ, ಇತ್ತ ಮಹೇಂದ್ರ ಸಿಂಗ್ ಧೋನಿ ರವೀಂದ್ರ ಜಡೇಜಾ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: May 22, 2023 | 3:58 PM

Share
IPL 2023: ಐಪಿಎಲ್​ ಸೀಸನ್ 16 ರಲ್ಲಿ ಪ್ಲೇಆಫ್ ಪ್ರವೇಶಿಸಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ನಡುವಣ ವಾಕ್ಸಮರ.

IPL 2023: ಐಪಿಎಲ್​ ಸೀಸನ್ 16 ರಲ್ಲಿ ಪ್ಲೇಆಫ್ ಪ್ರವೇಶಿಸಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ನಡುವಣ ವಾಕ್ಸಮರ.

1 / 6
ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಎಲ್ಲಾ ಆಟಗಾರರು ಸಂಭ್ರಮದಲ್ಲಿದ್ದರೆ, ಇತ್ತ ಮಹೇಂದ್ರ ಸಿಂಗ್ ಧೋನಿ ರವೀಂದ್ರ ಜಡೇಜಾ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದರು.

ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಎಲ್ಲಾ ಆಟಗಾರರು ಸಂಭ್ರಮದಲ್ಲಿದ್ದರೆ, ಇತ್ತ ಮಹೇಂದ್ರ ಸಿಂಗ್ ಧೋನಿ ರವೀಂದ್ರ ಜಡೇಜಾ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದರು.

2 / 6
ಸಿಎಸ್​ಕೆ ತಂಡದ ನಾಯಕನ ಮಾತನ್ನು ಆಲಿಸಿದ್ದ ಜಡೇಜಾ ಅವರ ಮುಖದಲ್ಲಿ ನಿರಾಶಭಾವ ಎದ್ದು ಕಾಣುತ್ತಿತ್ತು. ಅಲ್ಲದೆ ಈ ಮಾತುಕತೆಯೊಂದಿಗೆ ಧೋನಿ ಜಡೇಜಾರನ್ನು ಡಗೌಟ್​ಗೆ ಕರೆದೊಯ್ದಿದ್ದರು. ಇದಾಗ್ಯೂ ಜಡೇಜಾ ಅವರ ಮುಖದಲ್ಲಿ ಯಾವುದೇ ಗೆಲುವಿನ ನಗು ಮಾತ್ರ ಬಂದಿರಲಿಲ್ಲ.

ಸಿಎಸ್​ಕೆ ತಂಡದ ನಾಯಕನ ಮಾತನ್ನು ಆಲಿಸಿದ್ದ ಜಡೇಜಾ ಅವರ ಮುಖದಲ್ಲಿ ನಿರಾಶಭಾವ ಎದ್ದು ಕಾಣುತ್ತಿತ್ತು. ಅಲ್ಲದೆ ಈ ಮಾತುಕತೆಯೊಂದಿಗೆ ಧೋನಿ ಜಡೇಜಾರನ್ನು ಡಗೌಟ್​ಗೆ ಕರೆದೊಯ್ದಿದ್ದರು. ಇದಾಗ್ಯೂ ಜಡೇಜಾ ಅವರ ಮುಖದಲ್ಲಿ ಯಾವುದೇ ಗೆಲುವಿನ ನಗು ಮಾತ್ರ ಬಂದಿರಲಿಲ್ಲ.

3 / 6
ಇದರ ಬೆನ್ನಲ್ಲೇ ಧೋನಿ ಹಾಗೂ ಜಡೇಜಾ ನಡುವಣ ವಾಕ್ಸಮರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಇಬ್ಬರ ನಡುವೆ ಬಿರುಕು ಮೂಡಿದ್ಯಾ ಎಂಬ ಅನುಮಾನಗಳು ಕೂಡ ಹುಟ್ಟಿಕೊಂಡಿದೆ.

ಇದರ ಬೆನ್ನಲ್ಲೇ ಧೋನಿ ಹಾಗೂ ಜಡೇಜಾ ನಡುವಣ ವಾಕ್ಸಮರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಇಬ್ಬರ ನಡುವೆ ಬಿರುಕು ಮೂಡಿದ್ಯಾ ಎಂಬ ಅನುಮಾನಗಳು ಕೂಡ ಹುಟ್ಟಿಕೊಂಡಿದೆ.

4 / 6
ಏಕೆಂದರೆ ಕಳೆದ ಸೀಸನ್​ನಲ್ಲಿ ಜಡೇಜಾ ಅವರನ್ನು ನಾಯಕರನ್ನಾಗಿಸಿದ ಸಿಎಸ್​ಕೆ ಕೆಲ ಪಂದ್ಯಗಳ ಬಳಿಕ ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದರು. ಅಲ್ಲದೆ ಈ ಬಾರಿ ಜಡೇಜಾ ಸಿಎಸ್​ಕೆ ಪರ ಆಡುವುದಿಲ್ಲ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು.

ಏಕೆಂದರೆ ಕಳೆದ ಸೀಸನ್​ನಲ್ಲಿ ಜಡೇಜಾ ಅವರನ್ನು ನಾಯಕರನ್ನಾಗಿಸಿದ ಸಿಎಸ್​ಕೆ ಕೆಲ ಪಂದ್ಯಗಳ ಬಳಿಕ ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದರು. ಅಲ್ಲದೆ ಈ ಬಾರಿ ಜಡೇಜಾ ಸಿಎಸ್​ಕೆ ಪರ ಆಡುವುದಿಲ್ಲ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು.

5 / 6
ಆದರೆ ಅಂತಿಮ ಕ್ಷಣದಲ್ಲಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಜಡೇಜಾ ಸಿಎಸ್​ಕೆ ತಂಡದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದರು. ಇದೀಗ ಮೈದಾನದಲ್ಲೇ ಧೋನಿ ಜಡೇಜಾಗೆ ಕ್ಲಾಸ್ ತೆಗೆದುಕೊಂಡಿರುವುದು ಸಿಎಸ್​ಕೆ ತಂಡದ ಸ್ಟಾರ್ ಆಟಗಾರರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

ಆದರೆ ಅಂತಿಮ ಕ್ಷಣದಲ್ಲಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಜಡೇಜಾ ಸಿಎಸ್​ಕೆ ತಂಡದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದರು. ಇದೀಗ ಮೈದಾನದಲ್ಲೇ ಧೋನಿ ಜಡೇಜಾಗೆ ಕ್ಲಾಸ್ ತೆಗೆದುಕೊಂಡಿರುವುದು ಸಿಎಸ್​ಕೆ ತಂಡದ ಸ್ಟಾರ್ ಆಟಗಾರರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ