AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೈದಾನದಲ್ಲೇ ಧೋನಿ-ಜಡೇಜಾ ನಡುವೆ ಮಾತಿನ ಚಕಮಕಿ..!

IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಎಲ್ಲಾ ಆಟಗಾರರು ಸಂಭ್ರಮದಲ್ಲಿದ್ದರೆ, ಇತ್ತ ಮಹೇಂದ್ರ ಸಿಂಗ್ ಧೋನಿ ರವೀಂದ್ರ ಜಡೇಜಾ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದರು.

TV9 Web
| Edited By: |

Updated on: May 22, 2023 | 3:58 PM

Share
IPL 2023: ಐಪಿಎಲ್​ ಸೀಸನ್ 16 ರಲ್ಲಿ ಪ್ಲೇಆಫ್ ಪ್ರವೇಶಿಸಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ನಡುವಣ ವಾಕ್ಸಮರ.

IPL 2023: ಐಪಿಎಲ್​ ಸೀಸನ್ 16 ರಲ್ಲಿ ಪ್ಲೇಆಫ್ ಪ್ರವೇಶಿಸಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ನಡುವಣ ವಾಕ್ಸಮರ.

1 / 6
ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಎಲ್ಲಾ ಆಟಗಾರರು ಸಂಭ್ರಮದಲ್ಲಿದ್ದರೆ, ಇತ್ತ ಮಹೇಂದ್ರ ಸಿಂಗ್ ಧೋನಿ ರವೀಂದ್ರ ಜಡೇಜಾ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದರು.

ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಎಲ್ಲಾ ಆಟಗಾರರು ಸಂಭ್ರಮದಲ್ಲಿದ್ದರೆ, ಇತ್ತ ಮಹೇಂದ್ರ ಸಿಂಗ್ ಧೋನಿ ರವೀಂದ್ರ ಜಡೇಜಾ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದರು.

2 / 6
ಸಿಎಸ್​ಕೆ ತಂಡದ ನಾಯಕನ ಮಾತನ್ನು ಆಲಿಸಿದ್ದ ಜಡೇಜಾ ಅವರ ಮುಖದಲ್ಲಿ ನಿರಾಶಭಾವ ಎದ್ದು ಕಾಣುತ್ತಿತ್ತು. ಅಲ್ಲದೆ ಈ ಮಾತುಕತೆಯೊಂದಿಗೆ ಧೋನಿ ಜಡೇಜಾರನ್ನು ಡಗೌಟ್​ಗೆ ಕರೆದೊಯ್ದಿದ್ದರು. ಇದಾಗ್ಯೂ ಜಡೇಜಾ ಅವರ ಮುಖದಲ್ಲಿ ಯಾವುದೇ ಗೆಲುವಿನ ನಗು ಮಾತ್ರ ಬಂದಿರಲಿಲ್ಲ.

ಸಿಎಸ್​ಕೆ ತಂಡದ ನಾಯಕನ ಮಾತನ್ನು ಆಲಿಸಿದ್ದ ಜಡೇಜಾ ಅವರ ಮುಖದಲ್ಲಿ ನಿರಾಶಭಾವ ಎದ್ದು ಕಾಣುತ್ತಿತ್ತು. ಅಲ್ಲದೆ ಈ ಮಾತುಕತೆಯೊಂದಿಗೆ ಧೋನಿ ಜಡೇಜಾರನ್ನು ಡಗೌಟ್​ಗೆ ಕರೆದೊಯ್ದಿದ್ದರು. ಇದಾಗ್ಯೂ ಜಡೇಜಾ ಅವರ ಮುಖದಲ್ಲಿ ಯಾವುದೇ ಗೆಲುವಿನ ನಗು ಮಾತ್ರ ಬಂದಿರಲಿಲ್ಲ.

3 / 6
ಇದರ ಬೆನ್ನಲ್ಲೇ ಧೋನಿ ಹಾಗೂ ಜಡೇಜಾ ನಡುವಣ ವಾಕ್ಸಮರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಇಬ್ಬರ ನಡುವೆ ಬಿರುಕು ಮೂಡಿದ್ಯಾ ಎಂಬ ಅನುಮಾನಗಳು ಕೂಡ ಹುಟ್ಟಿಕೊಂಡಿದೆ.

ಇದರ ಬೆನ್ನಲ್ಲೇ ಧೋನಿ ಹಾಗೂ ಜಡೇಜಾ ನಡುವಣ ವಾಕ್ಸಮರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಇಬ್ಬರ ನಡುವೆ ಬಿರುಕು ಮೂಡಿದ್ಯಾ ಎಂಬ ಅನುಮಾನಗಳು ಕೂಡ ಹುಟ್ಟಿಕೊಂಡಿದೆ.

4 / 6
ಏಕೆಂದರೆ ಕಳೆದ ಸೀಸನ್​ನಲ್ಲಿ ಜಡೇಜಾ ಅವರನ್ನು ನಾಯಕರನ್ನಾಗಿಸಿದ ಸಿಎಸ್​ಕೆ ಕೆಲ ಪಂದ್ಯಗಳ ಬಳಿಕ ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದರು. ಅಲ್ಲದೆ ಈ ಬಾರಿ ಜಡೇಜಾ ಸಿಎಸ್​ಕೆ ಪರ ಆಡುವುದಿಲ್ಲ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು.

ಏಕೆಂದರೆ ಕಳೆದ ಸೀಸನ್​ನಲ್ಲಿ ಜಡೇಜಾ ಅವರನ್ನು ನಾಯಕರನ್ನಾಗಿಸಿದ ಸಿಎಸ್​ಕೆ ಕೆಲ ಪಂದ್ಯಗಳ ಬಳಿಕ ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದರು. ಅಲ್ಲದೆ ಈ ಬಾರಿ ಜಡೇಜಾ ಸಿಎಸ್​ಕೆ ಪರ ಆಡುವುದಿಲ್ಲ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು.

5 / 6
ಆದರೆ ಅಂತಿಮ ಕ್ಷಣದಲ್ಲಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಜಡೇಜಾ ಸಿಎಸ್​ಕೆ ತಂಡದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದರು. ಇದೀಗ ಮೈದಾನದಲ್ಲೇ ಧೋನಿ ಜಡೇಜಾಗೆ ಕ್ಲಾಸ್ ತೆಗೆದುಕೊಂಡಿರುವುದು ಸಿಎಸ್​ಕೆ ತಂಡದ ಸ್ಟಾರ್ ಆಟಗಾರರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

ಆದರೆ ಅಂತಿಮ ಕ್ಷಣದಲ್ಲಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಜಡೇಜಾ ಸಿಎಸ್​ಕೆ ತಂಡದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದರು. ಇದೀಗ ಮೈದಾನದಲ್ಲೇ ಧೋನಿ ಜಡೇಜಾಗೆ ಕ್ಲಾಸ್ ತೆಗೆದುಕೊಂಡಿರುವುದು ಸಿಎಸ್​ಕೆ ತಂಡದ ಸ್ಟಾರ್ ಆಟಗಾರರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ