AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಎಂಎಸ್ ಧೋನಿ

IPL 2023 Kannada: ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

TV9 Web
| Edited By: |

Updated on: Mar 31, 2023 | 10:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

2 / 5
ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

3 / 5
ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

4 / 5
ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ