AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಎಂಎಸ್ ಧೋನಿ

IPL 2023 Kannada: ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

TV9 Web
| Edited By: |

Updated on: Mar 31, 2023 | 10:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

2 / 5
ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

3 / 5
ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

4 / 5
ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್