AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಎಂಎಸ್ ಧೋನಿ

IPL 2023 Kannada: ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

TV9 Web
| Edited By: |

Updated on: Mar 31, 2023 | 10:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

2 / 5
ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

3 / 5
ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

4 / 5
ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
Follow Us
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್