AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಎಂಎಸ್ ಧೋನಿ

IPL 2023 Kannada: ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

TV9 Web
| Edited By: |

Updated on: Mar 31, 2023 | 10:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

2 / 5
ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

3 / 5
ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

4 / 5
ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ