AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಎಂಎಸ್ ಧೋನಿ

IPL 2023 Kannada: ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

TV9 Web
| Edited By: |

Updated on: Mar 31, 2023 | 10:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

ಈ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಧೋನಿಗೆ ಈಗ 41 ವರ್ಷ 249 ದಿನಗಳು.

2 / 5
ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ ಮುರಿದಿದ್ದಾರೆ.

3 / 5
ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

ಇದಲ್ಲದೆ ಐಪಿಎಲ್​ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಕೂಡ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ. 2021 ರಲ್ಲಿ ಸಿಎಸ್​ಕೆ ಚಾಂಪಿಯನ್ ಪಟ್ಟಕ್ಕೇರಿದಾಗ ನಾಯಕ ಧೋನಿಗೆ 40 ವರ್ಷ, 70 ದಿನಗಳು. ಇದು ಕೂಡ ಐಪಿಎಲ್​ನ ದಾಖಲೆಯಾಗಿದೆ.

4 / 5
ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಗೆಯೇ ಪ್ರಸ್ತುತ ಐಪಿಎಲ್​ನ ಹಿರಿಯ ನಾಯಕರೆನಿಸಿಕೊಂಡಿರುವ ಧೋನಿ ಈ ಬಾರಿಯ ಟೂರ್ನಿಯ ಮೂಲಕ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ