AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ತಿಂಗಳಿಗೂ ಮುಂಚೆಯೇ ಸಮರಾಭ್ಯಾಸ ಶುರು ಮಾಡಿದ ಸಿಎಸ್​ಕೆ; ಚೆನ್ನೈಗೆ ಧೋನಿ ಎಂಟ್ರಿ

IPL 2023: ಧೋನಿ ಹೊರತಾಗಿ, ಅಂಬಟಿ ರಾಯುಡು ಮತ್ತು ಭಾರತದ ಅನುಭವಿ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಸೇರಿದಂತೆ ಅನೇಕ ಕ್ರಿಕೆಟಿಗರು ಸಹ ಶಿಬಿರಕ್ಕಾಗಿ ಚೆನ್ನೈ ತಲುಪಿದ್ದು, ಶುಕ್ರವಾರದಿಂದ ಹೊಸ ಸೀಸನ್​ನ ತಯಾರಿಯನ್ನು ಪ್ರಾರಂಭಿಸಲಿದ್ದಾರೆ.

ಪೃಥ್ವಿಶಂಕರ
|

Updated on: Mar 03, 2023 | 5:04 PM

Share
16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಉಳಿದಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳ ತಯಾರಿ ನಿಧಾನವಾಗಿ ಆರಂಭವಾಗಿದೆ. ಒಂದೆಡೆ, ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ಫ್ರಾಂಚೈಸಿಗಳು ಪ್ರಸ್ತುತ WPL ಗೆ ತಯಾರಿ ನಡೆಸುತ್ತಿದ್ದರೆ, ಮತ್ತೊಂದೆಡೆ 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 16 ನೇ ಸೀಸನ್‌ನಲ್ಲಿ ಮತ್ತೊಮ್ಮೆ ಟ್ರೋಫಿಯನ್ನು ಎತ್ತಿಹಿಡಿಯುವ ಸಲುವಾಗಿ ತಯಾರಿ ಆರಂಭಿಸಿದೆ.

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಉಳಿದಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳ ತಯಾರಿ ನಿಧಾನವಾಗಿ ಆರಂಭವಾಗಿದೆ. ಒಂದೆಡೆ, ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ಫ್ರಾಂಚೈಸಿಗಳು ಪ್ರಸ್ತುತ WPL ಗೆ ತಯಾರಿ ನಡೆಸುತ್ತಿದ್ದರೆ, ಮತ್ತೊಂದೆಡೆ 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 16 ನೇ ಸೀಸನ್‌ನಲ್ಲಿ ಮತ್ತೊಮ್ಮೆ ಟ್ರೋಫಿಯನ್ನು ಎತ್ತಿಹಿಡಿಯುವ ಸಲುವಾಗಿ ತಯಾರಿ ಆರಂಭಿಸಿದೆ.

1 / 5
2021 ರ ಸೀಸನ್ ಚಾಂಪಿಯನ್ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್‌ಕೆ, ಮಾರ್ಚ್ 2 ಶುಕ್ರವಾರದಿಂದ ಹೊಸ ಸೀಸನ್ ತಯಾರಿ ಶಿಬಿರವನ್ನು ಪ್ರಾರಂಭಿಸುತ್ತಿದೆ. ತಂಡದ ಈ ತರಬೇತಿ ಶಿಬಿರವು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ (ಚೆಪಾಕ್) ಪ್ರಾರಂಭವಾಗಲಿದೆ. ಹೀಗಾಗಿ ಹೆಚ್ಚಿನ ಭಾರತೀಯರು ಆಟಗಾರರು ಶಿಭಿರದಲ್ಲಿ ಭಾಗವಹಿಸುತ್ತಿದ್ದಾರೆ.

2021 ರ ಸೀಸನ್ ಚಾಂಪಿಯನ್ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್‌ಕೆ, ಮಾರ್ಚ್ 2 ಶುಕ್ರವಾರದಿಂದ ಹೊಸ ಸೀಸನ್ ತಯಾರಿ ಶಿಬಿರವನ್ನು ಪ್ರಾರಂಭಿಸುತ್ತಿದೆ. ತಂಡದ ಈ ತರಬೇತಿ ಶಿಬಿರವು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ (ಚೆಪಾಕ್) ಪ್ರಾರಂಭವಾಗಲಿದೆ. ಹೀಗಾಗಿ ಹೆಚ್ಚಿನ ಭಾರತೀಯರು ಆಟಗಾರರು ಶಿಭಿರದಲ್ಲಿ ಭಾಗವಹಿಸುತ್ತಿದ್ದಾರೆ.

2 / 5
ತಂಡದ ನಾಯಕ ಧೋನಿ ಶುಕ್ರವಾರ ಈ ಶಿಬಿರಕ್ಕೆ ಆಗಮಿಸಲಿದ್ದಾರೆ ಎಂದು ತಂಡದ ಸಿಇಒ ಕಾಶಿ ವಿಶ್ವನಾಥ್ ಹೇಳಿಕೆಯಲ್ಲಿ ತಿಳಿಸಿದ್ದರು. ಆದರೆ ಧೋನಿ ಗುರುವಾರವೇ ಚೆನ್ನೈಗೆ ತಲುಪಿದ್ದು, ಅಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ವೇಳೆ ಧೋನಿ ಅಭಿಮಾನಿಯೊಬ್ಬನ ಜೊತೆ ಫೋಟೋ ಕೂಡ ತೆಗೆಸಿಕೊಂಡರು.

ತಂಡದ ನಾಯಕ ಧೋನಿ ಶುಕ್ರವಾರ ಈ ಶಿಬಿರಕ್ಕೆ ಆಗಮಿಸಲಿದ್ದಾರೆ ಎಂದು ತಂಡದ ಸಿಇಒ ಕಾಶಿ ವಿಶ್ವನಾಥ್ ಹೇಳಿಕೆಯಲ್ಲಿ ತಿಳಿಸಿದ್ದರು. ಆದರೆ ಧೋನಿ ಗುರುವಾರವೇ ಚೆನ್ನೈಗೆ ತಲುಪಿದ್ದು, ಅಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ವೇಳೆ ಧೋನಿ ಅಭಿಮಾನಿಯೊಬ್ಬನ ಜೊತೆ ಫೋಟೋ ಕೂಡ ತೆಗೆಸಿಕೊಂಡರು.

3 / 5
ಧೋನಿ ಹೊರತಾಗಿ, ಅಂಬಟಿ ರಾಯುಡು ಮತ್ತು ಭಾರತದ ಅನುಭವಿ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಸೇರಿದಂತೆ ಅನೇಕ ಕ್ರಿಕೆಟಿಗರು ಸಹ ಶಿಬಿರಕ್ಕಾಗಿ ಚೆನ್ನೈ ತಲುಪಿದ್ದು, ಶುಕ್ರವಾರದಿಂದ ಹೊಸ ಸೀಸನ್​ನ ತಯಾರಿಯನ್ನು ಪ್ರಾರಂಭಿಸಲಿದ್ದಾರೆ.

ಧೋನಿ ಹೊರತಾಗಿ, ಅಂಬಟಿ ರಾಯುಡು ಮತ್ತು ಭಾರತದ ಅನುಭವಿ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಸೇರಿದಂತೆ ಅನೇಕ ಕ್ರಿಕೆಟಿಗರು ಸಹ ಶಿಬಿರಕ್ಕಾಗಿ ಚೆನ್ನೈ ತಲುಪಿದ್ದು, ಶುಕ್ರವಾರದಿಂದ ಹೊಸ ಸೀಸನ್​ನ ತಯಾರಿಯನ್ನು ಪ್ರಾರಂಭಿಸಲಿದ್ದಾರೆ.

4 / 5
4 ವರ್ಷಗಳ ಕಾಯುವಿಕೆಯ ನಂತರ, ಮತ್ತೊಮ್ಮೆ ಸಿಎಸ್​ಕೆ ತಂಡ ಚೆನ್ನೈನಲ್ಲಿ ತನ್ನ ಅಭಿಮಾನಿಗಳ ಮುಂದೆ ಪಂದ್ಯವನ್ನಾಡಲಿದೆ. ಕೊರೊನಾದಿಂದಾಗಿ ಸತತ ಮೂರು ಸೀಸನ್‌ಗಳ ನಂತರ ಐಪಿಎಲ್ ತನ್ನ ಹಳೆಯ ಹೋಮ್-ಅವೇ ಸ್ವರೂಪಕ್ಕೆ ಮರಳಿದೆ. ಪಂಜಾಬ್ ಕಿಂಗ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಜೊತೆಗೆ ಸಿಎಸ್‌ಕೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಹೊಸ ಸೀಸನ್ ಮಾರ್ಚ್ 31 ರಂದು ಚೆನ್ನೈ ಮತ್ತು ಗುಜರಾತ್ ನಡುವಿನ ಮುಖಾಮುಖಿಯೊಂದಿಗೆ ಪ್ರಾರಂಭವಾಗಲಿದೆ.

4 ವರ್ಷಗಳ ಕಾಯುವಿಕೆಯ ನಂತರ, ಮತ್ತೊಮ್ಮೆ ಸಿಎಸ್​ಕೆ ತಂಡ ಚೆನ್ನೈನಲ್ಲಿ ತನ್ನ ಅಭಿಮಾನಿಗಳ ಮುಂದೆ ಪಂದ್ಯವನ್ನಾಡಲಿದೆ. ಕೊರೊನಾದಿಂದಾಗಿ ಸತತ ಮೂರು ಸೀಸನ್‌ಗಳ ನಂತರ ಐಪಿಎಲ್ ತನ್ನ ಹಳೆಯ ಹೋಮ್-ಅವೇ ಸ್ವರೂಪಕ್ಕೆ ಮರಳಿದೆ. ಪಂಜಾಬ್ ಕಿಂಗ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಜೊತೆಗೆ ಸಿಎಸ್‌ಕೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಹೊಸ ಸೀಸನ್ ಮಾರ್ಚ್ 31 ರಂದು ಚೆನ್ನೈ ಮತ್ತು ಗುಜರಾತ್ ನಡುವಿನ ಮುಖಾಮುಖಿಯೊಂದಿಗೆ ಪ್ರಾರಂಭವಾಗಲಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ