AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ಕಡೆಯಿಂದ ಬಿಗ್ ಅಪ್ಡೇಟ್: ಧೋನಿ ಅಭಿಮಾನಿಗಳಿಗೆ ನಿರಾಸೆ..!

IPL 2023 Kannada: ಈ ಹಿಂದೆಯೇ ಮಹೇಂದ್ರ ಸಿಂಗ್ ಧೋನಿ ಚೆಪಾಕ್ ಮೈದಾನದ ಮೂಲಕ ವಿದಾಯ ಹೇಳುವ ಸೂಚನೆ ನೀಡಿದ್ದರು. ಆದರೆ ಕೊರೋನಾ ಕಾರಣದಿಂದ ಕಳೆದ ಎರಡು ಸೀಸನ್​ನಲ್ಲಿ ತವರು ಮೈದಾನಗಳಲ್ಲಿ ಪಂದ್ಯಗಳನ್ನು ಆಯೋಜಿಸಿರಲಿಲ್ಲ.

TV9 Web
| Edited By: |

Updated on:Feb 11, 2023 | 8:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಡೆಯಿಂದ ಬಿಗ್ ಅಪ್​ಡೇಟ್​ ಒಂದು ಹೊರಬಿದ್ದಿದೆ. ಆದರೆ ಈ ಅಪ್​ಡೇಟ್ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಪಾಲಿಗೆ ನಿರಾಸೆಯನ್ನುಂಟು ಮಾಡಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಡೆಯಿಂದ ಬಿಗ್ ಅಪ್​ಡೇಟ್​ ಒಂದು ಹೊರಬಿದ್ದಿದೆ. ಆದರೆ ಈ ಅಪ್​ಡೇಟ್ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಪಾಲಿಗೆ ನಿರಾಸೆಯನ್ನುಂಟು ಮಾಡಲಿದೆ.

1 / 8
ಹೌದು, ಐಪಿಎಲ್ ಸೀಸನ್ 16 ಮೂಲಕ ಮಹೇಂದ್ರ ಸಿಂಗ್ ಧೋನಿ ವಿದಾಯ ಹೇಳುವುದು ಬಹುತೇಕ ಖಚಿತವಾಗಿದೆ. ಈ ಹಿಂದೆಯೇ ನಿವೃತ್ತಿ ಯೋಚನೆ ಮಾಡಿದ್ದ ಧೋನಿ ಸಿಎಸ್​ಕೆ ನಾಯಕತ್ವದ ಜವಾಬ್ದಾರಿಯಿಂದ ಕೆಳಗಿಳಿದಿದ್ದರು. ಆದರೆ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಸಿಎಸ್​ಕೆ ಗೆಲುವಿನ ಹಾದಿಯಲ್ಲಿ ಎಡವಿತ್ತು. ಹೀಗಾಗಿ ಧೋನಿ ಮತ್ತೆ ಕ್ಯಾಪ್ಟನ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

ಹೌದು, ಐಪಿಎಲ್ ಸೀಸನ್ 16 ಮೂಲಕ ಮಹೇಂದ್ರ ಸಿಂಗ್ ಧೋನಿ ವಿದಾಯ ಹೇಳುವುದು ಬಹುತೇಕ ಖಚಿತವಾಗಿದೆ. ಈ ಹಿಂದೆಯೇ ನಿವೃತ್ತಿ ಯೋಚನೆ ಮಾಡಿದ್ದ ಧೋನಿ ಸಿಎಸ್​ಕೆ ನಾಯಕತ್ವದ ಜವಾಬ್ದಾರಿಯಿಂದ ಕೆಳಗಿಳಿದಿದ್ದರು. ಆದರೆ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಸಿಎಸ್​ಕೆ ಗೆಲುವಿನ ಹಾದಿಯಲ್ಲಿ ಎಡವಿತ್ತು. ಹೀಗಾಗಿ ಧೋನಿ ಮತ್ತೆ ಕ್ಯಾಪ್ಟನ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

2 / 8
ಪಂದ್ಯ 13: ಮೇ 14, 2023: ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ (ಸಂಜೆ 7:30) 

ಪಂದ್ಯ 14: ಮೇ 20, 2023: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ (3:30PM)

ಪಂದ್ಯ 13: ಮೇ 14, 2023: ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ (ಸಂಜೆ 7:30) ಪಂದ್ಯ 14: ಮೇ 20, 2023: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ (3:30PM)

3 / 8
ಇದಾಗ್ಯೂ ತಮ್ಮ ನಿವೃತ್ತಿ ವಿಚಾರದಲ್ಲಿ ಧೋನಿ ಮನಸ್ಸು ಬದಲಿಸಿಲ್ಲ ಎಂದು ತಿಳಿದು ಬಂದಿದೆ. ಅಂದರೆ ಐಪಿಎಲ್ 2023ರ ಬಳಿಕ ವಿದಾಯ ಹೇಳಲು ಎಂಎಸ್​ಡಿ ನಿರ್ಧರಿಸಿದ್ದಾರೆ. ಅದರಂತೆ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಮೂಲಕ ಧೋನಿ ಐಪಿಎಲ್​ಗೆ ಗುಡ್ ಬೈ ಹೇಳಲಿದ್ದಾರೆ ಎಂದು ಸಿಎಸ್​ಕೆ ತಂಡದ ಮೂಲಗಳು ತಿಳಿಸಿವೆ.

ಇದಾಗ್ಯೂ ತಮ್ಮ ನಿವೃತ್ತಿ ವಿಚಾರದಲ್ಲಿ ಧೋನಿ ಮನಸ್ಸು ಬದಲಿಸಿಲ್ಲ ಎಂದು ತಿಳಿದು ಬಂದಿದೆ. ಅಂದರೆ ಐಪಿಎಲ್ 2023ರ ಬಳಿಕ ವಿದಾಯ ಹೇಳಲು ಎಂಎಸ್​ಡಿ ನಿರ್ಧರಿಸಿದ್ದಾರೆ. ಅದರಂತೆ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಮೂಲಕ ಧೋನಿ ಐಪಿಎಲ್​ಗೆ ಗುಡ್ ಬೈ ಹೇಳಲಿದ್ದಾರೆ ಎಂದು ಸಿಎಸ್​ಕೆ ತಂಡದ ಮೂಲಗಳು ತಿಳಿಸಿವೆ.

4 / 8
ಈ ಬಾರಿ ತವರು ಮೈದಾನದಲ್ಲಿ ಪಂದ್ಯಗಳು ನಡೆಯಲಿದ್ದು, ಅದರಂತೆ ಚೆಪಾಕ್ ಮೈದಾನದಲ್ಲಿ ಕೊನೆಯ ಪಂದ್ಯವಾಡಲು ಧೋನಿ ಬಯಸಿದ್ದಾರೆ. ಇದೀಗ ತಂಡದಲ್ಲಿ ಇಂಗ್ಲೆಂಡ್ ಆಟಗಾರ ಬೆನ್​ ಸ್ಟೋಕ್ಸ್ ಇದ್ದು, ಹೀಗಾಗಿ ನಾಯಕತ್ವದ ಜವಾಬ್ದಾರಿ ಅವರಿಗೆ ವಹಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಚೆಪಾಕ್​ ಮೈದಾನದಲ್ಲಿ ಅಭಿಮಾನಿಗಳ ಮುಂದೆ ಧೋನಿ ಕೊನೆಯ ಬಾರಿ ಕಣಕ್ಕಿಳಿಯಲು ಬಯಸಿದ್ದಾರೆ ಎಂದು ಸಿಎಸ್​ಕೆ ತಂಡದ ಮೂಲಗಳು ತಿಳಿಸಿವೆ.

ಈ ಬಾರಿ ತವರು ಮೈದಾನದಲ್ಲಿ ಪಂದ್ಯಗಳು ನಡೆಯಲಿದ್ದು, ಅದರಂತೆ ಚೆಪಾಕ್ ಮೈದಾನದಲ್ಲಿ ಕೊನೆಯ ಪಂದ್ಯವಾಡಲು ಧೋನಿ ಬಯಸಿದ್ದಾರೆ. ಇದೀಗ ತಂಡದಲ್ಲಿ ಇಂಗ್ಲೆಂಡ್ ಆಟಗಾರ ಬೆನ್​ ಸ್ಟೋಕ್ಸ್ ಇದ್ದು, ಹೀಗಾಗಿ ನಾಯಕತ್ವದ ಜವಾಬ್ದಾರಿ ಅವರಿಗೆ ವಹಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಚೆಪಾಕ್​ ಮೈದಾನದಲ್ಲಿ ಅಭಿಮಾನಿಗಳ ಮುಂದೆ ಧೋನಿ ಕೊನೆಯ ಬಾರಿ ಕಣಕ್ಕಿಳಿಯಲು ಬಯಸಿದ್ದಾರೆ ಎಂದು ಸಿಎಸ್​ಕೆ ತಂಡದ ಮೂಲಗಳು ತಿಳಿಸಿವೆ.

5 / 8
ಈ ಹಿಂದೆಯೇ ಮಹೇಂದ್ರ ಸಿಂಗ್ ಧೋನಿ ಚೆಪಾಕ್ ಮೈದಾನದ ಮೂಲಕ ವಿದಾಯ ಹೇಳುವ ಸೂಚನೆ ನೀಡಿದ್ದರು. ಆದರೆ ಕೊರೋನಾ ಕಾರಣದಿಂದ ಕಳೆದ ಎರಡು ಸೀಸನ್​ನಲ್ಲಿ ತವರಿನಲ್ಲಿ ಪಂದ್ಯಗಳನ್ನು ಆಯೋಜಿಸಿರಲಿಲ್ಲ. ಇದೀಗ ಚೆನ್ನೈ ಸೂಪರ್ ಸೂಪರ್ ಕಿಂಗ್ಸ್ ಪಂದ್ಯಗಳು ಚೆಪಾಕ್ ಮೈದಾನದಲ್ಲಿ ನಡೆಯುವುದು ಕನ್ಫರ್ಮ್​ ಆಗಿರುವ ಕಾರಣ ಇದೇ ಮೈದಾನದ ಮೂಲಕ ಧೋನಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆಯೇ ಮಹೇಂದ್ರ ಸಿಂಗ್ ಧೋನಿ ಚೆಪಾಕ್ ಮೈದಾನದ ಮೂಲಕ ವಿದಾಯ ಹೇಳುವ ಸೂಚನೆ ನೀಡಿದ್ದರು. ಆದರೆ ಕೊರೋನಾ ಕಾರಣದಿಂದ ಕಳೆದ ಎರಡು ಸೀಸನ್​ನಲ್ಲಿ ತವರಿನಲ್ಲಿ ಪಂದ್ಯಗಳನ್ನು ಆಯೋಜಿಸಿರಲಿಲ್ಲ. ಇದೀಗ ಚೆನ್ನೈ ಸೂಪರ್ ಸೂಪರ್ ಕಿಂಗ್ಸ್ ಪಂದ್ಯಗಳು ಚೆಪಾಕ್ ಮೈದಾನದಲ್ಲಿ ನಡೆಯುವುದು ಕನ್ಫರ್ಮ್​ ಆಗಿರುವ ಕಾರಣ ಇದೇ ಮೈದಾನದ ಮೂಲಕ ಧೋನಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.

6 / 8
IPL ನಲ್ಲಿ 234 ಪಂದ್ಯಗಳನ್ನಾಡಿರುವ ಮಹೇಂದ್ರ ಸಿಂಗ್ ಧೋನಿ 4978 ರನ್​ಗಳನ್ನು ಕಲೆಹಾಕಿದ್ದಾರೆ. ಈ ವೇಳೆ 24 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಧೋನಿ ನಾಯಕತ್ವದಲ್ಲಿ ಸಿಎಸ್​ಕೆ ತಂಡವು 4 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೀಗ 41 ವರ್ಷದ ಧೋನಿ ನಿವೃತ್ತಿ ಅಂಚಿನಲ್ಲಿದ್ದು, ಮುಂಬರುವ ದಿನಗಳಲ್ಲಿ ಸಿಎಸ್​ಕೆ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಕಾದು ನೋಡಬೇಕಿದೆ.

IPL ನಲ್ಲಿ 234 ಪಂದ್ಯಗಳನ್ನಾಡಿರುವ ಮಹೇಂದ್ರ ಸಿಂಗ್ ಧೋನಿ 4978 ರನ್​ಗಳನ್ನು ಕಲೆಹಾಕಿದ್ದಾರೆ. ಈ ವೇಳೆ 24 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಧೋನಿ ನಾಯಕತ್ವದಲ್ಲಿ ಸಿಎಸ್​ಕೆ ತಂಡವು 4 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೀಗ 41 ವರ್ಷದ ಧೋನಿ ನಿವೃತ್ತಿ ಅಂಚಿನಲ್ಲಿದ್ದು, ಮುಂಬರುವ ದಿನಗಳಲ್ಲಿ ಸಿಎಸ್​ಕೆ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಕಾದು ನೋಡಬೇಕಿದೆ.

7 / 8
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ಕೈಲ್ ಜೇಮಿಸನ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ಕೈಲ್ ಜೇಮಿಸನ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

8 / 8

Published On - 8:28 pm, Sat, 11 February 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!