Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಧೋನಿಗಿಂದು ಐತಿಹಾಸಿಕ ಪಂದ್ಯ; ವಿಶೇಷ ಉಡುಗೊರೆ ನೀಡುತ್ತೇವೆ ಎಂದ ಜಡೇಜಾ

MS Dhoni: ಎಂಎಸ್ ಧೋನಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೈದಾನಕ್ಕಿಳಿದ ತಕ್ಷಣ ನಾಯಕನಾಗಿ ಸಿಎಸ್‌ಕೆ ತಂಡವನ್ನು 200 ಪಂದ್ಯಗಳಲ್ಲಿ ಮುನ್ನಡೆಸಿದ ದಾಖಲೆ ಬರೆಯಲಿದ್ದಾರೆ.

ಪೃಥ್ವಿಶಂಕರ
|

Updated on:Apr 12, 2023 | 3:32 PM

ಇಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯ ಮುಕ್ತಾಯವಾಗುವ ಮುನ್ನವೇ ಸಿಎಸ್​ಕೆ ನಾಯಕ ಧೋನಿ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ.

ಇಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯ ಮುಕ್ತಾಯವಾಗುವ ಮುನ್ನವೇ ಸಿಎಸ್​ಕೆ ನಾಯಕ ಧೋನಿ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ.

1 / 7
ಎಂಎಸ್ ಧೋನಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೈದಾನಕ್ಕಿಳಿದ ತಕ್ಷಣ ನಾಯಕನಾಗಿ ಸಿಎಸ್‌ಕೆ ತಂಡವನ್ನು 200 ಪಂದ್ಯಗಳಲ್ಲಿ ಮುನ್ನಡೆಸಿದ ದಾಖಲೆ ಬರೆಯಲಿದ್ದಾರೆ. ಅರ್ಥಾತ್ ಇಲ್ಲಿಯವರೆಗೆ ಅವರು 199 ಐಪಿಎಲ್ ಪಂದ್ಯಗಳಲ್ಲಿ ಸಿಎಸ್‌ಕೆ ನಾಯಕತ್ವವನ್ನು ವಹಿಸಿದ್ದಾರೆ.

ಎಂಎಸ್ ಧೋನಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೈದಾನಕ್ಕಿಳಿದ ತಕ್ಷಣ ನಾಯಕನಾಗಿ ಸಿಎಸ್‌ಕೆ ತಂಡವನ್ನು 200 ಪಂದ್ಯಗಳಲ್ಲಿ ಮುನ್ನಡೆಸಿದ ದಾಖಲೆ ಬರೆಯಲಿದ್ದಾರೆ. ಅರ್ಥಾತ್ ಇಲ್ಲಿಯವರೆಗೆ ಅವರು 199 ಐಪಿಎಲ್ ಪಂದ್ಯಗಳಲ್ಲಿ ಸಿಎಸ್‌ಕೆ ನಾಯಕತ್ವವನ್ನು ವಹಿಸಿದ್ದಾರೆ.

2 / 7
ಧೋನಿಯ ದ್ವಿಶತಕದ ಪಂದ್ಯವನ್ನು ವಿಶೇಷವಾಗಿಸಲು ಚಿಂತಿಸಿರುವ ಸಿಎಸ್​ಕೆ, ರಾಜಸ್ಥಾನ್ ವಿರುದ್ಧದ ಪಂದ್ಯವನ್ನು ಗೆದ್ದು, ತನ್ನ ನೆಚ್ಚಿನ ನಾಯಕನಿಗೆ ಉಡುಗೊರೆ ನೀಡಲು ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ರವೀಂದ್ರ ಜಡೇಜಾ, ಧೋನಿ ಸಿಎಸ್‌ಕೆ ಮಾತ್ರವಲ್ಲ, ಭಾರತೀಯ ಕ್ರಿಕೆಟ್‌ನ ದಂತಕಥೆಯೂ ಹೌದು. ನಮ್ಮ ತಂಡ ಈ ಪಂದ್ಯವನ್ನು ಗೆಲ್ಲುವುದರೊಂದಿಗೆ ಧೋನಿಗೆ ಗೆಲುವಿನ ಉಡುಗೊರೆ ನೀಡಲಿದ್ದೇವೆ ಎಂದಿದ್ದಾರೆ.

ಧೋನಿಯ ದ್ವಿಶತಕದ ಪಂದ್ಯವನ್ನು ವಿಶೇಷವಾಗಿಸಲು ಚಿಂತಿಸಿರುವ ಸಿಎಸ್​ಕೆ, ರಾಜಸ್ಥಾನ್ ವಿರುದ್ಧದ ಪಂದ್ಯವನ್ನು ಗೆದ್ದು, ತನ್ನ ನೆಚ್ಚಿನ ನಾಯಕನಿಗೆ ಉಡುಗೊರೆ ನೀಡಲು ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ರವೀಂದ್ರ ಜಡೇಜಾ, ಧೋನಿ ಸಿಎಸ್‌ಕೆ ಮಾತ್ರವಲ್ಲ, ಭಾರತೀಯ ಕ್ರಿಕೆಟ್‌ನ ದಂತಕಥೆಯೂ ಹೌದು. ನಮ್ಮ ತಂಡ ಈ ಪಂದ್ಯವನ್ನು ಗೆಲ್ಲುವುದರೊಂದಿಗೆ ಧೋನಿಗೆ ಗೆಲುವಿನ ಉಡುಗೊರೆ ನೀಡಲಿದ್ದೇವೆ ಎಂದಿದ್ದಾರೆ.

3 / 7
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ಎಂಎಸ್ ಧೋನಿ ಅವರ ವೃತ್ತಿಜೀವನ ಅದ್ಭುತವಾಗಿದೆ. ಅವರ ನಾಯಕತ್ವದಲ್ಲಿ ಸಿಎಸ್​ಕೆ ತಂಡ ಐಪಿಎಲ್‌ನ ಕಳೆದ 15 ಸೀಸನ್‌ಗಳಲ್ಲಿ 11 ಬಾರಿ ಪ್ಲೇ-ಆಫ್‌ಗೆ ಪ್ರವೇಶಿಸಿದೆ. ಅದರಲ್ಲಿ 4 ಬಾರಿ ಪ್ರಶಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ಎಂಎಸ್ ಧೋನಿ ಅವರ ವೃತ್ತಿಜೀವನ ಅದ್ಭುತವಾಗಿದೆ. ಅವರ ನಾಯಕತ್ವದಲ್ಲಿ ಸಿಎಸ್​ಕೆ ತಂಡ ಐಪಿಎಲ್‌ನ ಕಳೆದ 15 ಸೀಸನ್‌ಗಳಲ್ಲಿ 11 ಬಾರಿ ಪ್ಲೇ-ಆಫ್‌ಗೆ ಪ್ರವೇಶಿಸಿದೆ. ಅದರಲ್ಲಿ 4 ಬಾರಿ ಪ್ರಶಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.

4 / 7
ಧೋನಿ ನಾಯಕತ್ವದಲ್ಲಿ ಸಿಎಸ್‌ಕೆ 2010, 2011, 2018 ಮತ್ತು 2021ರಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಈ ಯಶಸ್ಸು ಧೋನಿಯನ್ನು ವಿಶ್ವದ ಅತಿದೊಡ್ಡ ಟಿ20 ಲೀಗ್‌ನಲ್ಲಿ ಎರಡನೇ ಅತ್ಯಂತ ಯಶಸ್ವಿ ನಾಯಕನನ್ನಾಗಿ ಮಾಡಿದೆ.

ಧೋನಿ ನಾಯಕತ್ವದಲ್ಲಿ ಸಿಎಸ್‌ಕೆ 2010, 2011, 2018 ಮತ್ತು 2021ರಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಈ ಯಶಸ್ಸು ಧೋನಿಯನ್ನು ವಿಶ್ವದ ಅತಿದೊಡ್ಡ ಟಿ20 ಲೀಗ್‌ನಲ್ಲಿ ಎರಡನೇ ಅತ್ಯಂತ ಯಶಸ್ವಿ ನಾಯಕನನ್ನಾಗಿ ಮಾಡಿದೆ.

5 / 7
ಇಲ್ಲಿಯವರೆಗೆ ಸಿಎಸ್​ಕೆ ಪರ 199 ಪಂದ್ಯಗಳನ್ನು ಒಳಗೊಂಡಂತೆ ಧೋನಿ ಐಪಿಎಲ್‌ನಲ್ಲಿ ಒಟ್ಟು 207 ಪಂದ್ಯಗಳಿಗೆ ನಾಯಕತ್ವ ವಹಿಸಿದ್ದಾರೆ. ಇದರಲ್ಲಿ ಅವರು 123 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ. 83 ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ.

ಇಲ್ಲಿಯವರೆಗೆ ಸಿಎಸ್​ಕೆ ಪರ 199 ಪಂದ್ಯಗಳನ್ನು ಒಳಗೊಂಡಂತೆ ಧೋನಿ ಐಪಿಎಲ್‌ನಲ್ಲಿ ಒಟ್ಟು 207 ಪಂದ್ಯಗಳಿಗೆ ನಾಯಕತ್ವ ವಹಿಸಿದ್ದಾರೆ. ಇದರಲ್ಲಿ ಅವರು 123 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ. 83 ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ.

6 / 7
ಅಷ್ಟೇ ಅಲ್ಲ, ನಾಯಕನಾಗಿ ವಿರಾಟ್ ಕೊಹ್ಲಿ ನಂತರ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೂ ಧೋನಿ ಪಾತ್ರರಾಗಿದ್ದಾರೆ. ನಾಯಕನಾಗಿ ಧೋನಿ ಇದುವರೆಗೆ 4482 ರನ್ ಬಾರಿಸಿದ್ದು, ವಿರಾಟ್ 4481 ರನ್ ಬಾರಿಸಿದ್ದಾರೆ.

ಅಷ್ಟೇ ಅಲ್ಲ, ನಾಯಕನಾಗಿ ವಿರಾಟ್ ಕೊಹ್ಲಿ ನಂತರ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೂ ಧೋನಿ ಪಾತ್ರರಾಗಿದ್ದಾರೆ. ನಾಯಕನಾಗಿ ಧೋನಿ ಇದುವರೆಗೆ 4482 ರನ್ ಬಾರಿಸಿದ್ದು, ವಿರಾಟ್ 4481 ರನ್ ಬಾರಿಸಿದ್ದಾರೆ.

7 / 7

Published On - 3:29 pm, Wed, 12 April 23

Follow us
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ