AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್​ ತಂಡದ ಹೊಸ ಜೆರ್ಸಿ ಫೋಟೋಸ್ ಇಲ್ಲಿದೆ

IPL 2023 Kannada: ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ಐಪಿಎಲ್ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

TV9 Web
| Edited By: |

Updated on: Mar 11, 2023 | 11:09 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ 16ನೇ ಆವೃತ್ತಿಗಾಗಿ ಮುಂಬೈ ಇಂಡಿಯನ್ಸ್ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಈ ಹಿಂದಿನಂತೆ ಈ ಬಾರಿ ಕೂಡ ರೋಹಿತ್ ಶರ್ಮಾ ಪಡೆ ಬ್ಲೂ ಜೆರ್ಸಿಯಲ್ಲೇ ಕಾಣಕ್ಕಿಳಿಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ 16ನೇ ಆವೃತ್ತಿಗಾಗಿ ಮುಂಬೈ ಇಂಡಿಯನ್ಸ್ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಈ ಹಿಂದಿನಂತೆ ಈ ಬಾರಿ ಕೂಡ ರೋಹಿತ್ ಶರ್ಮಾ ಪಡೆ ಬ್ಲೂ ಜೆರ್ಸಿಯಲ್ಲೇ ಕಾಣಕ್ಕಿಳಿಯಲಿದೆ.

1 / 5
ಹಾಗೆಯೇ ನೂತನ ಜೆರ್ಸಿಯಲ್ಲಿ ದೊಡ್ಡ ಬದಲಾವಣೆಗಳನ್ನು ಕೂಡ ಮಾಡಲಾಗಿಲ್ಲ. ಕಳೆದ ಬಾರಿಯ ಸಮವಸ್ತ್ರದಂತೆ ಈ ಸಲ ಕೂಡ ನೀಲಿ ಮತ್ತು ಚಿನ್ನದ ಪಟ್ಟಿಯನ್ನು ಜೆರ್ಸಿ ವಿನ್ಯಾಸದಲ್ಲಿ ಹಾಗೇ ಉಳಿಸಿಕೊಳ್ಳಲಾಗಿದೆ.

ಹಾಗೆಯೇ ನೂತನ ಜೆರ್ಸಿಯಲ್ಲಿ ದೊಡ್ಡ ಬದಲಾವಣೆಗಳನ್ನು ಕೂಡ ಮಾಡಲಾಗಿಲ್ಲ. ಕಳೆದ ಬಾರಿಯ ಸಮವಸ್ತ್ರದಂತೆ ಈ ಸಲ ಕೂಡ ನೀಲಿ ಮತ್ತು ಚಿನ್ನದ ಪಟ್ಟಿಯನ್ನು ಜೆರ್ಸಿ ವಿನ್ಯಾಸದಲ್ಲಿ ಹಾಗೇ ಉಳಿಸಿಕೊಳ್ಳಲಾಗಿದೆ.

2 / 5
ಇನ್ನು ಜೆರ್ಸಿಯ ಮೇಲ್ಮೈ ವಿನ್ಯಾಸದೊಳಗೆ, ಮುಂಬೈ ನಗರ, ಇತಿಹಾಸ-ಪರಂಪರೆ, ಟ್ಯಾಕ್ಸಿ, ಗೇಟ್ ವೇ ಆಫ್ ಇಂಡಿಯಾದ ಚಿತ್ರಣಗಳನ್ನು ಬಳಸಲಾಗಿರುವುದು ಕಾಣಬಹುದು.

ಇನ್ನು ಜೆರ್ಸಿಯ ಮೇಲ್ಮೈ ವಿನ್ಯಾಸದೊಳಗೆ, ಮುಂಬೈ ನಗರ, ಇತಿಹಾಸ-ಪರಂಪರೆ, ಟ್ಯಾಕ್ಸಿ, ಗೇಟ್ ವೇ ಆಫ್ ಇಂಡಿಯಾದ ಚಿತ್ರಣಗಳನ್ನು ಬಳಸಲಾಗಿರುವುದು ಕಾಣಬಹುದು.

3 / 5
ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ಐಪಿಎಲ್ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಇನ್ನು ಈ ಪಂದ್ಯ ನಡೆಯಲಿರುವುದು ಆರ್​ಸಿಬಿಯ ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ಐಪಿಎಲ್ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಇನ್ನು ಈ ಪಂದ್ಯ ನಡೆಯಲಿರುವುದು ಆರ್​ಸಿಬಿಯ ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

4 / 5
ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಲ್, ರಾಘವ್ ಗೋಯಲ್, ನೆಹಾಲ್ ವಾಧೇರಾ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಪಿಯೂಷ್ ಚಾವ್ಲಾ, ಕ್ಯಾಮರೋನ್ ಗ್ರೀನ್..

ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಲ್, ರಾಘವ್ ಗೋಯಲ್, ನೆಹಾಲ್ ವಾಧೇರಾ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಪಿಯೂಷ್ ಚಾವ್ಲಾ, ಕ್ಯಾಮರೋನ್ ಗ್ರೀನ್..

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?