IPL 2023: ಸ್ವೀಟ್ ಮ್ಯಾಂಗೋಸ್…ಮತ್ತೆ ಕೊಹ್ಲಿಯನ್ನು ಕಿಚಾಯಿಸಿದ್ರಾ ನವೀನ್ ಉಲ್ ಹಕ್

IPL 2023 Kannada: ಈ ಪಂದ್ಯದಲ್ಲಿ ಟಾಸ್ ಸೋತ ಆರ್​ಸಿಬಿ ತಂಡವು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಆದರೆ ಕೇವಲ 16 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡ ಆರ್​ಸಿಬಿ ಆರಂಭಿಕ ಆಘಾತಕ್ಕೆ ಸಿಲುಕಿತ್ತು.

| Updated By: ಝಾಹಿರ್ ಯೂಸುಫ್

Updated on: May 10, 2023 | 10:06 PM

IPL 2023: ಐಪಿಎಲ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಆರ್​ಸಿಬಿ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಆದರೆ ಈ ಪಂದ್ಯದ ವೇಳೆ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಆಟಗಾರ ನವೀನ್ ಉಲ್ ಹಕ್ ಹಾಕಿದ ಇನ್​ಸ್ಟಾಗ್ರಾಮ್ ಪೋಸ್ಟ್ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

IPL 2023: ಐಪಿಎಲ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಆರ್​ಸಿಬಿ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಆದರೆ ಈ ಪಂದ್ಯದ ವೇಳೆ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಆಟಗಾರ ನವೀನ್ ಉಲ್ ಹಕ್ ಹಾಕಿದ ಇನ್​ಸ್ಟಾಗ್ರಾಮ್ ಪೋಸ್ಟ್ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

1 / 8
ಈ ಪಂದ್ಯದಲ್ಲಿ ಟಾಸ್ ಸೋತ ಆರ್​ಸಿಬಿ ತಂಡವು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಆದರೆ ಕೇವಲ 16 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡ ಆರ್​ಸಿಬಿ ಆರಂಭಿಕ ಆಘಾತಕ್ಕೆ ಸಿಲುಕಿತ್ತು.

ಈ ಪಂದ್ಯದಲ್ಲಿ ಟಾಸ್ ಸೋತ ಆರ್​ಸಿಬಿ ತಂಡವು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಆದರೆ ಕೇವಲ 16 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡ ಆರ್​ಸಿಬಿ ಆರಂಭಿಕ ಆಘಾತಕ್ಕೆ ಸಿಲುಕಿತ್ತು.

2 / 8
ಇತ್ತ ಆರ್​ಸಿಬಿ ತಂಡವು ಆರಂಭಿಕ ಆಘಾತಕ್ಕೆ ಒಳಗಾಗುತ್ತಿದ್ದಂತೆ ಮಾವಿನ ಸವಿಯುತ್ತಾ ಈ ಪಂದ್ಯವನ್ನು ವೀಕ್ಷಿಸುತ್ತಿರುವ ಫೋಟೋ ಹಾಕಿದ ಲಕ್ನೋ ತಂಡದ ನವೀನ್ ಉಲ್ ಹಕ್ ಸ್ವೀಟ್ ಮ್ಯಾಂಗೋಸ್ ಎಂದು ಬರೆದಿದ್ದರು. ಮೇಲ್ನೋಟಕ್ಕೆ ಈ ಪೋಸ್ಟ್ ವಿರಾಟ್ ಕೊಹ್ಲಿಯ ಔಟ್ ಆಗಿರುವುದನ್ನು ಸಂಭ್ರಮಿಸಿದ್ದಾಗಿತ್ತು.

ಇತ್ತ ಆರ್​ಸಿಬಿ ತಂಡವು ಆರಂಭಿಕ ಆಘಾತಕ್ಕೆ ಒಳಗಾಗುತ್ತಿದ್ದಂತೆ ಮಾವಿನ ಸವಿಯುತ್ತಾ ಈ ಪಂದ್ಯವನ್ನು ವೀಕ್ಷಿಸುತ್ತಿರುವ ಫೋಟೋ ಹಾಕಿದ ಲಕ್ನೋ ತಂಡದ ನವೀನ್ ಉಲ್ ಹಕ್ ಸ್ವೀಟ್ ಮ್ಯಾಂಗೋಸ್ ಎಂದು ಬರೆದಿದ್ದರು. ಮೇಲ್ನೋಟಕ್ಕೆ ಈ ಪೋಸ್ಟ್ ವಿರಾಟ್ ಕೊಹ್ಲಿಯ ಔಟ್ ಆಗಿರುವುದನ್ನು ಸಂಭ್ರಮಿಸಿದ್ದಾಗಿತ್ತು.

3 / 8
ಇದಾದ ಬಳಿಕ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ವೇಳೆ ಮತ್ತೊಂದು ಪೋಸ್ಟ್ ಹಾಕಿದ್ದರು. ಈ ವೇಳೆ ಕೂಡ ನಾನು ತಿಂದಂತಹ ಅತ್ಯುತ್ತಮ ಮಾವಿನ ಹಣ್ಣು ಎಂದು ಬರೆದುಕೊಂಡಿದ್ದರು. ಇಲ್ಲಿ ಈ ಎರಡು ಪೋಸ್ಟ್​ಗಳು ಈ ಹಿಂದೆ ವಿರಾಟ್ ಕೊಹ್ಲಿ ಮಾಡಿದ ಇನ್​ಸ್ಟಾಗ್ರಾಮ್ ಪೋಸ್ಟ್​ಗಳಿಗೆ ಸಾಮ್ಯತೆಯಿದೆ ಎಂಬುದು ವಿಶೇಷ.

ಇದಾದ ಬಳಿಕ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ವೇಳೆ ಮತ್ತೊಂದು ಪೋಸ್ಟ್ ಹಾಕಿದ್ದರು. ಈ ವೇಳೆ ಕೂಡ ನಾನು ತಿಂದಂತಹ ಅತ್ಯುತ್ತಮ ಮಾವಿನ ಹಣ್ಣು ಎಂದು ಬರೆದುಕೊಂಡಿದ್ದರು. ಇಲ್ಲಿ ಈ ಎರಡು ಪೋಸ್ಟ್​ಗಳು ಈ ಹಿಂದೆ ವಿರಾಟ್ ಕೊಹ್ಲಿ ಮಾಡಿದ ಇನ್​ಸ್ಟಾಗ್ರಾಮ್ ಪೋಸ್ಟ್​ಗಳಿಗೆ ಸಾಮ್ಯತೆಯಿದೆ ಎಂಬುದು ವಿಶೇಷ.

4 / 8
ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವೃದ್ದಿಮಾನ್ ಸಾಹ ಅವರನ್ನು ಹೊಗಳಿ ವಿರಾಟ್ ಕೊಹ್ಲಿ ಎಂತಹ ಆಟಗಾರ ಎಂದು ಬರೆದುಕೊಂಡಿದ್ದರು.

ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವೃದ್ದಿಮಾನ್ ಸಾಹ ಅವರನ್ನು ಹೊಗಳಿ ವಿರಾಟ್ ಕೊಹ್ಲಿ ಎಂತಹ ಆಟಗಾರ ಎಂದು ಬರೆದುಕೊಂಡಿದ್ದರು.

5 / 8
ಅಷ್ಟೇ ಅಲ್ಲದೆ ಲಕ್ನೋ ವಿರುದ್ಧ ರಶೀದ್ ಖಾನ್ ಹಿಡಿದ ಅತ್ಯದ್ಭುತ ಕ್ಯಾಚ್​ ಅನ್ನು ಹೊಗಳಿದ್ದ ವಿರಾಟ್ ಕೊಹ್ಲಿ, ನಾನು ನೋಡಿ ಅತ್ಯುತ್ತಮ ಕ್ಯಾಚ್​ ಎಂದು ಇನ್​ಸ್ಟಾಗ್ರಾಮ್ ಸ್ಟೋರಿ ಹಾಕಿದ್ದರು. ಇದೀಗ ಇದೇ ಮಾದರಿಯಲ್ಲಿ ನವೀನ್ ಉಲ್ ಹಕ್ ನಾನು ತಿಂದಂತಹ ಅತ್ಯುತ್ತಮ ಮಾವಿನ ಹಣ್ಣು..ಸ್ವೀಟ್ ಮ್ಯಾಂಗೋಸ್ ಎಂದು ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಲಕ್ನೋ ವಿರುದ್ಧ ರಶೀದ್ ಖಾನ್ ಹಿಡಿದ ಅತ್ಯದ್ಭುತ ಕ್ಯಾಚ್​ ಅನ್ನು ಹೊಗಳಿದ್ದ ವಿರಾಟ್ ಕೊಹ್ಲಿ, ನಾನು ನೋಡಿ ಅತ್ಯುತ್ತಮ ಕ್ಯಾಚ್​ ಎಂದು ಇನ್​ಸ್ಟಾಗ್ರಾಮ್ ಸ್ಟೋರಿ ಹಾಕಿದ್ದರು. ಇದೀಗ ಇದೇ ಮಾದರಿಯಲ್ಲಿ ನವೀನ್ ಉಲ್ ಹಕ್ ನಾನು ತಿಂದಂತಹ ಅತ್ಯುತ್ತಮ ಮಾವಿನ ಹಣ್ಣು..ಸ್ವೀಟ್ ಮ್ಯಾಂಗೋಸ್ ಎಂದು ಬರೆದುಕೊಂಡಿದ್ದಾರೆ.

6 / 8
ಇಲ್ಲಿ ಆರ್​ಸಿಬಿ ಸೋಲನ್ನು ಸಂಭ್ರಮಿಸುತ್ತಿರುವುದನ್ನು ಮಾವಿನ ಹಣ್ಣಿನ ಸಿಹಿಯ ಮೂಲಕ ನವೀನ್ ಉಲ್ ಹಕ್ ಪರೋಕ್ಷವಾಗಿ ತಿಳಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇಲ್ಲಿ ಆರ್​ಸಿಬಿ ಸೋಲನ್ನು ಸಂಭ್ರಮಿಸುತ್ತಿರುವುದನ್ನು ಮಾವಿನ ಹಣ್ಣಿನ ಸಿಹಿಯ ಮೂಲಕ ನವೀನ್ ಉಲ್ ಹಕ್ ಪರೋಕ್ಷವಾಗಿ ತಿಳಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

7 / 8
ಒಟ್ಟಿನಲ್ಲಿ ಆರ್​ಸಿಬಿ-ಲಕ್ನೋ ನಡುವಣ ಪಂದ್ಯದ ವೇಳೆ ಕಿತ್ತಾಡಿಕೊಂಡಿದ್ದ ನವೀನ್ ಉಲ್ ಹಕ್ ಹಾಗೂ ವಿರಾಟ್ ಕೊಹ್ಲಿಯ ವಾಕ್ಸಮರ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮುಂದುವರೆದಿರುವುದು ವಿಶೇಷ.

ಒಟ್ಟಿನಲ್ಲಿ ಆರ್​ಸಿಬಿ-ಲಕ್ನೋ ನಡುವಣ ಪಂದ್ಯದ ವೇಳೆ ಕಿತ್ತಾಡಿಕೊಂಡಿದ್ದ ನವೀನ್ ಉಲ್ ಹಕ್ ಹಾಗೂ ವಿರಾಟ್ ಕೊಹ್ಲಿಯ ವಾಕ್ಸಮರ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮುಂದುವರೆದಿರುವುದು ವಿಶೇಷ.

8 / 8
Follow us
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ