AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪಂದ್ಯದ ನಡುವೆ ಮೈದಾನದಲ್ಲೇ ಜಗಳಕ್ಕಿಳಿದ ಡೆಲ್ಲಿ ಬಾಯ್ಸ್​..!

IPL 2023 Kannada: ಐಪಿಎಲ್​ನ 22ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿತ್ತು.

TV9 Web
| Edited By: |

Updated on: Apr 16, 2023 | 11:30 PM

Share
IPL 2023: ಐಪಿಎಲ್​ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇತ್ತ ಆಟಗಾರರ ನಡುವೆ ಕೂಡ ಪೈಪೋಟಿ ಜೋರಾಗುತ್ತಿದೆ. ಅಂತಹದೊಂದು ಪೈಪೋಟಿ ನಡುವೆ ಇಬ್ಬರು ಆಟಗಾರರು ಮೈದಾನದಲ್ಲೇ ಜಗಳಕ್ಕಿಳಿದ ಘಟನೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದೆ.

IPL 2023: ಐಪಿಎಲ್​ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇತ್ತ ಆಟಗಾರರ ನಡುವೆ ಕೂಡ ಪೈಪೋಟಿ ಜೋರಾಗುತ್ತಿದೆ. ಅಂತಹದೊಂದು ಪೈಪೋಟಿ ನಡುವೆ ಇಬ್ಬರು ಆಟಗಾರರು ಮೈದಾನದಲ್ಲೇ ಜಗಳಕ್ಕಿಳಿದ ಘಟನೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದೆ.

1 / 7
ಐಪಿಎಲ್​ನ 22ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಇದಾಗ್ಯೂ ವೆಂಕಟೇಶ್ ಅಯ್ಯರ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಚೇತರಿಸಿಕೊಂಡಿತು.

ಐಪಿಎಲ್​ನ 22ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಇದಾಗ್ಯೂ ವೆಂಕಟೇಶ್ ಅಯ್ಯರ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಚೇತರಿಸಿಕೊಂಡಿತು.

2 / 7
ಆದರೆ 2ನೇ ವಿಕೆಟ್ ಬೀಳುತ್ತಿದ್ದಂತೆ ಕೆಕೆಆರ್ ನಾಯಕ ನಿತೀಶ್ ರಾಣಾ ಕ್ರೀಸ್​ಗೆ ಆಗಮಿಸಿದ್ದರು. ಆದರೆ 5 ರನ್​ಗಳಿಸಿದ ರಾಣಾ ಸ್ಪಿನ್ನರ್ ಹೃತಿಕ್ ಶೋಕೀನ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾಗಿದ್ದರು. ಇತ್ತ ವಿಕೆಟ್ ಸಿಗುತ್ತಿದ್ದಂತೆ ಹೃತಿಕ್ ರಾಣಾರನ್ನು ಕೆಣಕಿದ್ದಾರೆ.

ಆದರೆ 2ನೇ ವಿಕೆಟ್ ಬೀಳುತ್ತಿದ್ದಂತೆ ಕೆಕೆಆರ್ ನಾಯಕ ನಿತೀಶ್ ರಾಣಾ ಕ್ರೀಸ್​ಗೆ ಆಗಮಿಸಿದ್ದರು. ಆದರೆ 5 ರನ್​ಗಳಿಸಿದ ರಾಣಾ ಸ್ಪಿನ್ನರ್ ಹೃತಿಕ್ ಶೋಕೀನ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾಗಿದ್ದರು. ಇತ್ತ ವಿಕೆಟ್ ಸಿಗುತ್ತಿದ್ದಂತೆ ಹೃತಿಕ್ ರಾಣಾರನ್ನು ಕೆಣಕಿದ್ದಾರೆ.

3 / 7
ಇದರಿಂದ ಕೆರಳಿದ ನಿತೀಶ್ ರಾಣಾ ಹೃತಿಕ್ ಶೋಕೀನ್​ರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಇದರಿಂದ ಮತ್ತಷ್ಟು ಕೆರಳಿದ ನಿತೀಶ್ ರಾಣಾ ಜಗಳಕ್ಕಿಳಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ಸಹ ಆಟಗಾರರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಆ ಬಳಿಕ ನಿತೀಶ್ ರಾಣಾ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದಾರೆ.

ಇದರಿಂದ ಕೆರಳಿದ ನಿತೀಶ್ ರಾಣಾ ಹೃತಿಕ್ ಶೋಕೀನ್​ರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಇದರಿಂದ ಮತ್ತಷ್ಟು ಕೆರಳಿದ ನಿತೀಶ್ ರಾಣಾ ಜಗಳಕ್ಕಿಳಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ಸಹ ಆಟಗಾರರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಆ ಬಳಿಕ ನಿತೀಶ್ ರಾಣಾ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದಾರೆ.

4 / 7
ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ಸಹ ಆಟಗಾರರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಆ ಬಳಿಕ ನಿತೀಶ್ ರಾಣಾ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದಾರೆ.

ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ಸಹ ಆಟಗಾರರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಆ ಬಳಿಕ ನಿತೀಶ್ ರಾಣಾ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದಾರೆ.

5 / 7
ವಿಶೇಷ ಎಂದರೆ ನಿತೀಶ್ ರಾಣಾ ಹಾಗೂ ಹೃತಿಕ್ ಶೋಕೀನ್ ಇಬ್ಬರು ದೆಹಲಿ ಮೂಲದ ಆಟಗಾರರು. ಇಬ್ಬರು ದೆಹಲಿ ಪರ ರಣಜಿ ಆಡುತ್ತಿದ್ದಾರೆ. ಇದಾಗ್ಯೂ ಐಪಿಎಲ್ ಪಂದ್ಯದ ಮೂಲಕ ಒಂದೇ ತಂಡದ ಆಟಗಾರರು ಕಿರಿಕ್​ಗೆ ಇಳಿದಿರುವುದು ಅಚ್ಚರಿ ಮೂಡಿಸಿದೆ.

ವಿಶೇಷ ಎಂದರೆ ನಿತೀಶ್ ರಾಣಾ ಹಾಗೂ ಹೃತಿಕ್ ಶೋಕೀನ್ ಇಬ್ಬರು ದೆಹಲಿ ಮೂಲದ ಆಟಗಾರರು. ಇಬ್ಬರು ದೆಹಲಿ ಪರ ರಣಜಿ ಆಡುತ್ತಿದ್ದಾರೆ. ಇದಾಗ್ಯೂ ಐಪಿಎಲ್ ಪಂದ್ಯದ ಮೂಲಕ ಒಂದೇ ತಂಡದ ಆಟಗಾರರು ಕಿರಿಕ್​ಗೆ ಇಳಿದಿರುವುದು ಅಚ್ಚರಿ ಮೂಡಿಸಿದೆ.

6 / 7
ಅಂದಹಾಗೆ ಡೆಲ್ಲಿ ಬಾಯ್ಸ್ ಐಪಿಎಲ್​ನಲ್ಲಿ ಜಗಳಕ್ಕಿಳಿಯುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2013 ರಲ್ಲಿ ದೆಹಲಿ ಮೂಲದ ಆಟಗಾರರಾದ ಗೌತಮ್ ಗಂಭೀರ್ (ಕೆಕೆಆರ್​) ವಿರಾಟ್ ಕೊಹ್ಲಿ (ಆರ್​ಸಿಬಿ) ಮೈದಾನದಲ್ಲೇ ಕಿತ್ತಾಡಿಕೊಂಡಿದ್ದರು. ಇದೀಗ ದೆಹಲಿ ಮೂಲದ ಹೃತಿಕ್ ಶೋಕೀನ್ ಹಾಗೂ ನಿತೀಶ್ ರಾಣಾ ಅದನ್ನು ಪುನರಾವರ್ತಿಸಿದ್ದಾರೆ.

ಅಂದಹಾಗೆ ಡೆಲ್ಲಿ ಬಾಯ್ಸ್ ಐಪಿಎಲ್​ನಲ್ಲಿ ಜಗಳಕ್ಕಿಳಿಯುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2013 ರಲ್ಲಿ ದೆಹಲಿ ಮೂಲದ ಆಟಗಾರರಾದ ಗೌತಮ್ ಗಂಭೀರ್ (ಕೆಕೆಆರ್​) ವಿರಾಟ್ ಕೊಹ್ಲಿ (ಆರ್​ಸಿಬಿ) ಮೈದಾನದಲ್ಲೇ ಕಿತ್ತಾಡಿಕೊಂಡಿದ್ದರು. ಇದೀಗ ದೆಹಲಿ ಮೂಲದ ಹೃತಿಕ್ ಶೋಕೀನ್ ಹಾಗೂ ನಿತೀಶ್ ರಾಣಾ ಅದನ್ನು ಪುನರಾವರ್ತಿಸಿದ್ದಾರೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್