AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಕಪ್​ ಗೆಲ್ಲೋ ತನಕ ಸ್ಕೂಲ್​ಗೆ ಸೇರಲ್ಲ: ಆಗಿದ್ರೆ ಈ ಜನ್ಮದಲ್ಲಿ ಶಾಲೆಗೆ ಹೋಗಲ್ಲ ಎಂದು ಕಿಚಾಯಿಸಿದ ನೆಟ್ಟಿಗರು

IPL 2023 Kannada: ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

TV9 Web
| Edited By: |

Updated on: Apr 27, 2023 | 11:12 PM

Share
IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

2 / 5
ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

3 / 5
ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

4 / 5
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 5
Follow Us
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಗಾಳಿಯಿಲ್ಲ, ಮಳೆಯಿಲ್ಲ ಮುರಿದುಬಿದ್ದ ಮರದ ಕೊಂಬೆ: ವಾಹನಗಳು ಜಖಂ
ಗಾಳಿಯಿಲ್ಲ, ಮಳೆಯಿಲ್ಲ ಮುರಿದುಬಿದ್ದ ಮರದ ಕೊಂಬೆ: ವಾಹನಗಳು ಜಖಂ
CM ಆರ್ಥಿಕ ಸಲಹೆಗಾರ ಹುದ್ದೆ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ!
CM ಆರ್ಥಿಕ ಸಲಹೆಗಾರ ಹುದ್ದೆ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ!
ಸಾಕ್ಷಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ ದರ್ಶನ್ ಅಭಿಮಾನಿಗಳ ಹಿನ್ನೆಲೆ ಏನು?
ಸಾಕ್ಷಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ ದರ್ಶನ್ ಅಭಿಮಾನಿಗಳ ಹಿನ್ನೆಲೆ ಏನು?
ಡಿಕೆಶಿ ಸರ್ಕಾರಕ್ಕೆ 1 ತಿಂಗಳು: ಇದೊಂದು ತಿಂಗಳಲ್ಲಿ ಏನೆಲ್ಲಾ ಮಾಡಿದೆ?
ಡಿಕೆಶಿ ಸರ್ಕಾರಕ್ಕೆ 1 ತಿಂಗಳು: ಇದೊಂದು ತಿಂಗಳಲ್ಲಿ ಏನೆಲ್ಲಾ ಮಾಡಿದೆ?
ಮಗಳ ಜೊತೆಗೆ ಸಖತ್ ಆಗಿ ಸ್ಟೆಪ್ ಹಾಕಿದ ನಟ ಗಣೇಶ್: ವಿಡಿಯೋ
ಮಗಳ ಜೊತೆಗೆ ಸಖತ್ ಆಗಿ ಸ್ಟೆಪ್ ಹಾಕಿದ ನಟ ಗಣೇಶ್: ವಿಡಿಯೋ
4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು!
4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು!
ಮಳಿಗೆ ಉದ್ಘಾಟಿಸಿದ ರಚಿತಾ ರಾಮ್, ನಟಿಯ ನೋಡಲು ಜನಸಂದಣಿ
ಮಳಿಗೆ ಉದ್ಘಾಟಿಸಿದ ರಚಿತಾ ರಾಮ್, ನಟಿಯ ನೋಡಲು ಜನಸಂದಣಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ