AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಕಪ್​ ಗೆಲ್ಲೋ ತನಕ ಸ್ಕೂಲ್​ಗೆ ಸೇರಲ್ಲ: ಆಗಿದ್ರೆ ಈ ಜನ್ಮದಲ್ಲಿ ಶಾಲೆಗೆ ಹೋಗಲ್ಲ ಎಂದು ಕಿಚಾಯಿಸಿದ ನೆಟ್ಟಿಗರು

IPL 2023 Kannada: ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 27, 2023 | 11:12 PM

IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

2 / 5
ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

3 / 5
ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

4 / 5
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 5
Follow us
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ