AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಕಪ್​ ಗೆಲ್ಲೋ ತನಕ ಸ್ಕೂಲ್​ಗೆ ಸೇರಲ್ಲ: ಆಗಿದ್ರೆ ಈ ಜನ್ಮದಲ್ಲಿ ಶಾಲೆಗೆ ಹೋಗಲ್ಲ ಎಂದು ಕಿಚಾಯಿಸಿದ ನೆಟ್ಟಿಗರು

IPL 2023 Kannada: ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

TV9 Web
| Edited By: |

Updated on: Apr 27, 2023 | 11:12 PM

Share
IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

2 / 5
ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

3 / 5
ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

4 / 5
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 5
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ