Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಕಪ್​ ಗೆಲ್ಲೋ ತನಕ ಸ್ಕೂಲ್​ಗೆ ಸೇರಲ್ಲ: ಆಗಿದ್ರೆ ಈ ಜನ್ಮದಲ್ಲಿ ಶಾಲೆಗೆ ಹೋಗಲ್ಲ ಎಂದು ಕಿಚಾಯಿಸಿದ ನೆಟ್ಟಿಗರು

IPL 2023 Kannada: ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 27, 2023 | 11:12 PM

IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

2 / 5
ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

3 / 5
ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

4 / 5
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 5
Follow us
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್