AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಕಪ್​ ಗೆಲ್ಲೋ ತನಕ ಸ್ಕೂಲ್​ಗೆ ಸೇರಲ್ಲ: ಆಗಿದ್ರೆ ಈ ಜನ್ಮದಲ್ಲಿ ಶಾಲೆಗೆ ಹೋಗಲ್ಲ ಎಂದು ಕಿಚಾಯಿಸಿದ ನೆಟ್ಟಿಗರು

IPL 2023 Kannada: ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

TV9 Web
| Edited By: |

Updated on: Apr 27, 2023 | 11:12 PM

Share
IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

IPL 2023: ಐಪಿಎಲ್ ಪಂದ್ಯದ ವೇಳೆ ನಾನಾ ರೀತಿಯ ಪ್ಲಕಾರ್ಡ್​ ಕಾಣ ಸಿಗುತ್ತದೆ. ಅದರಲ್ಲೂ ಆರ್​ಸಿಬಿ ಪಂದ್ಯದ ವೇಳೆ "ಕಪ್ ಗೆಲ್ಲೋ ತನಕ..." ಎಂದು ಶುರುವಾಗುವ ಫಲಕಗಳು ಕಾಣ ಸಿಗುವುದು ಸಾಮಾನ್ಯ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುಟ್ಟ ಆರ್​ಸಿಬಿ ಅಭಿಮಾನಿಯ ಪೋಸ್ಟರ್​ವೊಂದು ವೈರಲ್ ಆಗಿದೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್​ಸಿಬಿ ಕಪ್ ಗೆಲ್ಲೋ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ. ಇದೀಗ ಆರ್​ಸಿಬಿಯ ಪುಟ್ಟ ಫ್ಯಾನ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

2 / 5
ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

ಇತ್ತ ಆರ್​ಸಿಬಿ ಅಭಿಮಾನಿಯ ಆಸೆ ಅಭಿಲಾಷೆಯನ್ನು ವ್ಯಕ್ತಪಡಿಸುವ ಪೋಸ್ಟರ್ ಇದಾಗಿದ್ದರೂ, ಇದೀಗ ಇದನ್ನೇ ಮುಂದಿಟ್ಟು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇಲ್ಲಿ ಪುಟ್ಟ ಪುಟಾಣಿ ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ ಎಂದಿರುವ ಕಾರಣ, ಆಗಿದ್ರೆ ಈ ಜನ್ಮದಲ್ಲಿ ನಿನಗೆ ಶಾಲೆಗೆ ಹೋಗುವ ಉಸಾಬರಿಯೇ ಇರುವುದಿಲ್ಲ ಎಂದು ಕೆಲವರು ಕಿಚಾಯಿಸಿದ್ದಾರೆ.

3 / 5
ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

ಒಟ್ಟಿನಲ್ಲಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಆರಂಭವಾದ ಆರ್​ಸಿಬಿ ತಂಡದ ಅಭಿಯಾನ ಮೊದಲಾರ್ಧದಲ್ಲೇ ನಿರಾಶಾದಾಯಕವಾಗಿದೆ. ಏಕೆಂದರೆ ಆಡಿರುವ 8 ಪಂದ್ಯಗಳಲ್ಲಿ 4 ರಲ್ಲಿ ಮಾತ್ರ ಜಯ ಸಾಧಿಸಿದ್ದು, ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಟಾಪ್​-4 ನಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದೆ.

4 / 5
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದವು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 5
Web contact
Web contact

TV9 Kannada

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?