IPL 2023 Opening Ceremony: ಐಪಿಎಲ್ ಉದ್ಘಾಟನಾ ಸಮಾರಂಭದ ಝಲಕ್ ಇಲ್ಲಿದೆ

IPL 2023 Opening Ceremony Highlights: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2023) 16ನೇ ಆವೃತ್ತಿಗೆ ಅಧಿಕೃತ ಚಾಲನೆ ದೊರೆತಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಉದ್ಘಾಟನಾ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್, ನಟಿಯರಾದ ತಮನ್ನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ ಸಂಗೀತ ರಸಮಂಜರಿಯ ರಸದೌತಣ ಒದಗಿಸಿದರು.

| Updated By: ಝಾಹಿರ್ ಯೂಸುಫ್

Updated on:Mar 31, 2023 | 11:14 PM

IPL 2023 Opening Ceremony: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಗೆ ಅಧಿಕೃತ ಚಾಲನೆ ದೊರೆತಿದೆ.

IPL 2023 Opening Ceremony: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಗೆ ಅಧಿಕೃತ ಚಾಲನೆ ದೊರೆತಿದೆ.

1 / 11
ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್ ಅವರ ಗಾನ ಬಜಾನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್ ಅವರ ಗಾನ ಬಜಾನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

2 / 11
ಆ ಬಳಿಕ ಬಹುಭಾಷಾ ನಟಿ ತಮನ್ನಾ ಭಾಟಿಯಾ ಕೆಲ ಚಿತ್ರ ಗೀತೆಗಳಿಗೆ ನರ್ತಿಸುವ ಮೂಲಕ ಗಮನ ಸೆಳೆದರು.

ಆ ಬಳಿಕ ಬಹುಭಾಷಾ ನಟಿ ತಮನ್ನಾ ಭಾಟಿಯಾ ಕೆಲ ಚಿತ್ರ ಗೀತೆಗಳಿಗೆ ನರ್ತಿಸುವ ಮೂಲಕ ಗಮನ ಸೆಳೆದರು.

3 / 11
ಆ ಬಳಿಕ ವೇದಿಕೆಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಗುಜರಾತಿ ಹಾಗೂ ತಮಿಳಿನಲ್ಲಿ ಮಾತನಾಡುವ ಮೂಲಕ ಪ್ರೇಕ್ಷಕರನ್ನು ಹುರಿದುಂಬಿಸಿದರು.

ಆ ಬಳಿಕ ವೇದಿಕೆಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಗುಜರಾತಿ ಹಾಗೂ ತಮಿಳಿನಲ್ಲಿ ಮಾತನಾಡುವ ಮೂಲಕ ಪ್ರೇಕ್ಷಕರನ್ನು ಹುರಿದುಂಬಿಸಿದರು.

4 / 11
ಜನಪ್ರಿಯ ತಮಿಳು ಗೀತೆ ಟಂ ಟಂ ಹಾಡಿಗೆ ನೃತ್ಯ ಮಾಡುವ ಮೂಲಕ ತಮನ್ನಾ ಭಾಟಿಯಾ ಪ್ರೇಕ್ಷಕರನ್ನು ರಂಜಿಸಿದರು.

ಜನಪ್ರಿಯ ತಮಿಳು ಗೀತೆ ಟಂ ಟಂ ಹಾಡಿಗೆ ನೃತ್ಯ ಮಾಡುವ ಮೂಲಕ ತಮನ್ನಾ ಭಾಟಿಯಾ ಪ್ರೇಕ್ಷಕರನ್ನು ರಂಜಿಸಿದರು.

5 / 11
ರಶ್ಮಿಕಾ ಮಂದಣ್ಣ "ಪುಷ್ಪಾ" ಚಿತ್ರದ "ಸಾಮಿ" ಹಾಡಿನ ಮೂಲಕ ಎಂಟ್ರಿ ಕೊಟ್ಟ ಕೊಡಗಿನ ಬೆಡಗಿ, ನಂತರ "ಶ್ರೀವಲ್ಲಿ" ಮತ್ತು ಪ್ರಸಿದ್ಧ "RRR" ನಿಂದ "ನಾಟು ನಾಟು" ಹಾಡುಗಳಿಗೆ ನರ್ತಿಸಿದರು.

ರಶ್ಮಿಕಾ ಮಂದಣ್ಣ "ಪುಷ್ಪಾ" ಚಿತ್ರದ "ಸಾಮಿ" ಹಾಡಿನ ಮೂಲಕ ಎಂಟ್ರಿ ಕೊಟ್ಟ ಕೊಡಗಿನ ಬೆಡಗಿ, ನಂತರ "ಶ್ರೀವಲ್ಲಿ" ಮತ್ತು ಪ್ರಸಿದ್ಧ "RRR" ನಿಂದ "ನಾಟು ನಾಟು" ಹಾಡುಗಳಿಗೆ ನರ್ತಿಸಿದರು.

6 / 11
ಹಿಟ್​ ಗೀತೆಗಳಿಗೆ ಡ್ಯಾನ್ಸ್ ಮಾಡುತ್ತಿರುವ ತಮನ್ನಾ ಭಾಟಿಯಾ

ಹಿಟ್​ ಗೀತೆಗಳಿಗೆ ಡ್ಯಾನ್ಸ್ ಮಾಡುತ್ತಿರುವ ತಮನ್ನಾ ಭಾಟಿಯಾ

7 / 11
ರಶ್ಮಿಕಾ ಬಳಕುವ ಬಳ್ಳಿಯಂತೆ ಮೈ ಬಳುಕಿಸುತ್ತಿದ್ದರೆ, ಅತ್ತ ಸ್ಟೇಡಿಯಂನಲ್ಲಿ ಪ್ರೇಕ್ಷಕರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಅಲ್ಲದೆ ನಿರೀಕ್ಷೆಗೂ ಮೀರಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಶ್ಮಿಕಾ ಮಂದಣ್ಣ ಎಲ್ಲರನ್ನು ನಿಬ್ಬೆರಗಾಗಿಸಿದರು.

ರಶ್ಮಿಕಾ ಬಳಕುವ ಬಳ್ಳಿಯಂತೆ ಮೈ ಬಳುಕಿಸುತ್ತಿದ್ದರೆ, ಅತ್ತ ಸ್ಟೇಡಿಯಂನಲ್ಲಿ ಪ್ರೇಕ್ಷಕರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಅಲ್ಲದೆ ನಿರೀಕ್ಷೆಗೂ ಮೀರಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಶ್ಮಿಕಾ ಮಂದಣ್ಣ ಎಲ್ಲರನ್ನು ನಿಬ್ಬೆರಗಾಗಿಸಿದರು.

8 / 11
ಹಲವು ಜನಪ್ರಿಯ ಗೀತೆಗಳಿಗೆ ಭರ್ಜರಿ ಸ್ಟೆಪ್ಸ್ ಹಾಕಿದ ಮಿಲ್ಕಿ ಬ್ಯೂಟಿ

ಹಲವು ಜನಪ್ರಿಯ ಗೀತೆಗಳಿಗೆ ಭರ್ಜರಿ ಸ್ಟೆಪ್ಸ್ ಹಾಕಿದ ಮಿಲ್ಕಿ ಬ್ಯೂಟಿ

9 / 11
ವೇದಿಕೆಗೆ ವಿಶೇಷ ವಾಹನದಲ್ಲಿ ಆಗಮಿಸಿದ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ

ವೇದಿಕೆಗೆ ವಿಶೇಷ ವಾಹನದಲ್ಲಿ ಆಗಮಿಸಿದ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ

10 / 11
ವಿಶೇಷ ವಾಹನದಲ್ಲಿ ವೇದಿಕೆಗೆ ಆಗಮಿಸಿದ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ

ವಿಶೇಷ ವಾಹನದಲ್ಲಿ ವೇದಿಕೆಗೆ ಆಗಮಿಸಿದ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ

11 / 11

Published On - 11:14 pm, Fri, 31 March 23

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ