Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಆಟಗಾರರ ಕೈಯಲ್ಲಿ ಪರ್ಪಲ್​-ಆರೆಂಜ್ ಕ್ಯಾಪ್ಸ್

IPL 2023 Kannada: ಆರಂಭಿಕರಾಗಿ ಕಣಕ್ಕಿಳಿದ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ 137 ರನ್​ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 20, 2023 | 8:30 PM

IPL 2023: ಮೊಹಾಲಿಯಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರರೆಂದರೆ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್.

IPL 2023: ಮೊಹಾಲಿಯಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರರೆಂದರೆ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್.

1 / 9
ಆರಂಭಿಕರಾಗಿ ಕಣಕ್ಕಿಳಿದ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ 137 ರನ್​ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು. ಅಷ್ಟೇ ಅಲ್ಲದೆ ಕೊಹ್ಲಿ 59 ರನ್​ ಬಾರಿಸಿದರೆ, ಫಾಫ್ ಡುಪ್ಲೆಸಿಸ್ 56 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್, 5 ಫೋರ್​ನೊಂದಿಗೆ 84 ರನ್​ ಕಲೆಹಾಕಿದರು.

ಆರಂಭಿಕರಾಗಿ ಕಣಕ್ಕಿಳಿದ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ 137 ರನ್​ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು. ಅಷ್ಟೇ ಅಲ್ಲದೆ ಕೊಹ್ಲಿ 59 ರನ್​ ಬಾರಿಸಿದರೆ, ಫಾಫ್ ಡುಪ್ಲೆಸಿಸ್ 56 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್, 5 ಫೋರ್​ನೊಂದಿಗೆ 84 ರನ್​ ಕಲೆಹಾಕಿದರು.

2 / 9
ಈ 84 ರನ್​ಗಳೊಂದಿಗೆ ಇದೀಗ ಫಾಫ್ ಡುಪ್ಲೆಸಿಸ್ ಅವರ ವೈಯುಕ್ತಿಕ ಸ್ಕೋರ್​ 300 ರ ಗಡಿದಾಟಿದೆ. ಈ ಮೂಲಕ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ನಾಯಕ ಅಗ್ರಸ್ಥಾನದಲ್ಲಿದ್ದಾರೆ.

ಈ 84 ರನ್​ಗಳೊಂದಿಗೆ ಇದೀಗ ಫಾಫ್ ಡುಪ್ಲೆಸಿಸ್ ಅವರ ವೈಯುಕ್ತಿಕ ಸ್ಕೋರ್​ 300 ರ ಗಡಿದಾಟಿದೆ. ಈ ಮೂಲಕ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ನಾಯಕ ಅಗ್ರಸ್ಥಾನದಲ್ಲಿದ್ದಾರೆ.

3 / 9
ಫಾಫ್ ಡುಪ್ಲೆಸಿಸ್ 6 ಪಂದ್ಯಗಳಿಂದ ಒಟ್ಟು 343 ರನ್​ ಕಲೆಹಾಕಿದ್ದಾರೆ. ಈ ವೇಳೆ 4 ಅರ್ಧಶತಕಗಳು, 25 ಫೋರ್​ಗಳು ಹಾಗೂ 23 ಸಿಕ್ಸ್​ಗಳು ಬ್ಯಾಟ್​ನಿಂದ ಮೂಡಿಬಂದಿವೆ. ಇದೀಗ ಆರೆಂಜ್ ಕ್ಯಾಪ್​ ಧರಿಸಿರುವ ಡುಪ್ಲೆಸಿಸ್ ಮುಂದಿನ ಪಂದ್ಯಗಳಲ್ಲೂ ತಮ್ಮ ಭರ್ಜರಿ ಫಾರ್ಮ್​ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.

ಫಾಫ್ ಡುಪ್ಲೆಸಿಸ್ 6 ಪಂದ್ಯಗಳಿಂದ ಒಟ್ಟು 343 ರನ್​ ಕಲೆಹಾಕಿದ್ದಾರೆ. ಈ ವೇಳೆ 4 ಅರ್ಧಶತಕಗಳು, 25 ಫೋರ್​ಗಳು ಹಾಗೂ 23 ಸಿಕ್ಸ್​ಗಳು ಬ್ಯಾಟ್​ನಿಂದ ಮೂಡಿಬಂದಿವೆ. ಇದೀಗ ಆರೆಂಜ್ ಕ್ಯಾಪ್​ ಧರಿಸಿರುವ ಡುಪ್ಲೆಸಿಸ್ ಮುಂದಿನ ಪಂದ್ಯಗಳಲ್ಲೂ ತಮ್ಮ ಭರ್ಜರಿ ಫಾರ್ಮ್​ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.

4 / 9
IPL 2023: RCB ಆಟಗಾರರ ಕೈಯಲ್ಲಿ ಪರ್ಪಲ್​-ಆರೆಂಜ್ ಕ್ಯಾಪ್ಸ್

5 / 9
ಇನ್ನು ಮೊಹಾಲಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 4 ಓವರ್​ಗಳಲ್ಲಿ ಕೇವಲ 21 ರನ್​ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ನಾಲ್ಕು ವಿಕೆಟ್​ಗಳೊಂದಿಗೆ ಸಿರಾಜ್ ಅವರ ಒಟ್ಟು ವಿಕೆಟ್ 12 ಕ್ಕೇರಿದೆ.

ಇನ್ನು ಮೊಹಾಲಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 4 ಓವರ್​ಗಳಲ್ಲಿ ಕೇವಲ 21 ರನ್​ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ನಾಲ್ಕು ವಿಕೆಟ್​ಗಳೊಂದಿಗೆ ಸಿರಾಜ್ ಅವರ ಒಟ್ಟು ವಿಕೆಟ್ 12 ಕ್ಕೇರಿದೆ.

6 / 9
ಈ ಬಾರಿ ಒಟ್ಟು 6 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ 24 ಓವರ್​ಗಳಲ್ಲಿ 161 ರನ್ ನೀಡಿ 12 ವಿಕೆಟ್ ಕಬಳಿಸಿದ್ದಾರೆ. ಈ ಭರ್ಜರಿ ಪ್ರದರ್ಶನದ ಮೂಲಕ ಪರ್ಪಲ್ ಕ್ಯಾಪ್​ ಧರಿಸಿದ್ದಾರೆ.

ಈ ಬಾರಿ ಒಟ್ಟು 6 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ 24 ಓವರ್​ಗಳಲ್ಲಿ 161 ರನ್ ನೀಡಿ 12 ವಿಕೆಟ್ ಕಬಳಿಸಿದ್ದಾರೆ. ಈ ಭರ್ಜರಿ ಪ್ರದರ್ಶನದ ಮೂಲಕ ಪರ್ಪಲ್ ಕ್ಯಾಪ್​ ಧರಿಸಿದ್ದಾರೆ.

7 / 9
ಸದ್ಯ ಪರ್ಪಲ್​ ಕ್ಯಾಪ್​ ಪಟ್ಟಿಯಲ್ಲಿ ಸಿರಾಜ್ ಅಗ್ರಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ 11 ವಿಕೆಟ್ ಕಬಳಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಕ್​ ವುಡ್, ಗುಜರಾತ್ ಟೈಟಾನ್ಸ್ ತಂಡದ ರಶೀದ್ ಖಾನ್, ರಾಜಸ್ಥಾನ್ ರಾಯಲ್ಸ್ ತಂಡದ ಯುಜ್ವೇಂದ್ರ ಚಹಾಲ್ ಇದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಪರ್ಪಲ್​ ಕ್ಯಾಪ್​ಗಾಗಿ ಭರ್ಜರಿ ಪೈಪೋಟಿ ಕಂಡು ಬರಲಿದೆ.

ಸದ್ಯ ಪರ್ಪಲ್​ ಕ್ಯಾಪ್​ ಪಟ್ಟಿಯಲ್ಲಿ ಸಿರಾಜ್ ಅಗ್ರಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ 11 ವಿಕೆಟ್ ಕಬಳಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಕ್​ ವುಡ್, ಗುಜರಾತ್ ಟೈಟಾನ್ಸ್ ತಂಡದ ರಶೀದ್ ಖಾನ್, ರಾಜಸ್ಥಾನ್ ರಾಯಲ್ಸ್ ತಂಡದ ಯುಜ್ವೇಂದ್ರ ಚಹಾಲ್ ಇದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಪರ್ಪಲ್​ ಕ್ಯಾಪ್​ಗಾಗಿ ಭರ್ಜರಿ ಪೈಪೋಟಿ ಕಂಡು ಬರಲಿದೆ.

8 / 9
ಪರ್ಪಲ್ ಕ್ಯಾಪ್, ಆರೆಂಜ್ ಕ್ಯಾಪ್​ನೊಂದಿಗೆ ಮೊಹಮ್ಮದ್ ಸಿರಾಜ್ ಹಾಗೂ ಫಾಫ್ ಡುಪ್ಲೆಸಿಸ್

ಪರ್ಪಲ್ ಕ್ಯಾಪ್, ಆರೆಂಜ್ ಕ್ಯಾಪ್​ನೊಂದಿಗೆ ಮೊಹಮ್ಮದ್ ಸಿರಾಜ್ ಹಾಗೂ ಫಾಫ್ ಡುಪ್ಲೆಸಿಸ್

9 / 9
Follow us
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ