AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ ಅಭಿಯಾನ ಅಂತ್ಯ: 6 ತಂಡಗಳ ಗ್ರೂಪ್​ ಫೋಟೋ ಇಲ್ಲಿದೆ

IPL 2023 Kannada: ಪ್ರಶಸ್ತಿ ಗೆಲ್ಲುವ ಕನಸಿದೊಂದಿಗೆ ಟೂರ್ನಿ ಆರಂಭಿಸಿದ 6 ತಂಡಗಳ ಆಟಗಾರರು ಗ್ರೂಪ್​ ಫೋಟೋದೊಂದಿಗೆ ಐಪಿಎಲ್​ ಸೀಸನ್ 16 ಕ್ಕೆ ಗುಡ್ ಬೈ ಹೇಳಿದ್ದಾರೆ. ಈ ತಂಡಗಳ ಗ್ರೂಪ್ ಫೋಟೋಸ್ ಇಲ್ಲಿದೆ...

TV9 Web
| Edited By: |

Updated on: May 23, 2023 | 10:06 PM

Share
IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ 6 ತಂಡಗಳು ಹೊರಬಿದ್ದರೆ, 4 ತಂಡಗಳು ಪ್ಲೇಆಫ್ಸ್​ ಪ್ರವೇಶಿಸಿದೆ. ಅದರಂತೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ಸ್​ ಆಡುತ್ತಿದೆ.

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ 6 ತಂಡಗಳು ಹೊರಬಿದ್ದರೆ, 4 ತಂಡಗಳು ಪ್ಲೇಆಫ್ಸ್​ ಪ್ರವೇಶಿಸಿದೆ. ಅದರಂತೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ಸ್​ ಆಡುತ್ತಿದೆ.

1 / 8
ಮತ್ತೊಂದೆಡೆ ಪ್ರಶಸ್ತಿ ಗೆಲ್ಲುವ ಕನಸಿದೊಂದಿಗೆ ಟೂರ್ನಿ ಆರಂಭಿಸಿದ 6 ತಂಡಗಳ ಆಟಗಾರರು ಗ್ರೂಪ್​ ಫೋಟೋದೊಂದಿಗೆ ಐಪಿಎಲ್​ ಸೀಸನ್ 16 ಕ್ಕೆ ಗುಡ್ ಬೈ ಹೇಳಿದ್ದಾರೆ. ಈ ತಂಡಗಳ ಫೋಟೋಸ್ ಇಲ್ಲಿದೆ...

ಮತ್ತೊಂದೆಡೆ ಪ್ರಶಸ್ತಿ ಗೆಲ್ಲುವ ಕನಸಿದೊಂದಿಗೆ ಟೂರ್ನಿ ಆರಂಭಿಸಿದ 6 ತಂಡಗಳ ಆಟಗಾರರು ಗ್ರೂಪ್​ ಫೋಟೋದೊಂದಿಗೆ ಐಪಿಎಲ್​ ಸೀಸನ್ 16 ಕ್ಕೆ ಗುಡ್ ಬೈ ಹೇಳಿದ್ದಾರೆ. ಈ ತಂಡಗಳ ಫೋಟೋಸ್ ಇಲ್ಲಿದೆ...

2 / 8
ಸನ್​ರೈಸರ್ಸ್ ಹೈದರಾಬಾದ್: ಈ ಬಾರಿಯ ಐಪಿಎಲ್​ನಲ್ಲಿ ಐಡೆನ್ ಮಾರ್ಕ್ರಾಮ್ ನೇತೃತ್ವದ ಎಸ್​ಆರ್​ಹೆಚ್ ತಂಡದ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಎಸ್​ಆರ್​ಹೆಚ್ ತಂಡವು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಸನ್​ರೈಸರ್ಸ್ ಹೈದರಾಬಾದ್: ಈ ಬಾರಿಯ ಐಪಿಎಲ್​ನಲ್ಲಿ ಐಡೆನ್ ಮಾರ್ಕ್ರಾಮ್ ನೇತೃತ್ವದ ಎಸ್​ಆರ್​ಹೆಚ್ ತಂಡದ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಎಸ್​ಆರ್​ಹೆಚ್ ತಂಡವು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 8
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ ಮುನ್ನಡೆಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರದರ್ಶನ ಕೂಡ ಉತ್ತಮವಾಗಿರಲಿಲ್ಲ. 14 ಪಂದ್ಯಗಳಲ್ಲಿ ಕೇವಲ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಪಾಯಿಂಟ್ಸ್​ ಟೇಬಲ್​ನಲ್ಲಿ 9ನೇ ಸ್ಥಾನ ಅಲಂಕರಿಸುವ ಮೂಲಕ ಅಭಿಯಾನ ಅಂತ್ಯಗೊಳಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ ಮುನ್ನಡೆಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರದರ್ಶನ ಕೂಡ ಉತ್ತಮವಾಗಿರಲಿಲ್ಲ. 14 ಪಂದ್ಯಗಳಲ್ಲಿ ಕೇವಲ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಪಾಯಿಂಟ್ಸ್​ ಟೇಬಲ್​ನಲ್ಲಿ 9ನೇ ಸ್ಥಾನ ಅಲಂಕರಿಸುವ ಮೂಲಕ ಅಭಿಯಾನ ಅಂತ್ಯಗೊಳಿಸಿದೆ.

4 / 8
ಪಂಜಾಬ್ ಕಿಂಗ್ಸ್: ಶಿಖರ್ ಧವನ್ ಸಾರಥ್ಯದಲ್ಲಿ ಕಣಕ್ಕಿಳಿದ ಪಂಜಾಬ್ ಕಿಂಗ್ಸ್ ಈ ಬಾರಿ ಗೆದ್ದಿದ್ದು ಕೇವಲ 6 ಪಂದ್ಯಗಳಲ್ಲಿ ಮಾತ್ರ. ಅಲ್ಲದೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದೊಂದಿಗೆ ಐಪಿಎಲ್​ನ 16ನೇ ಆವೃತ್ತಿಗೆ ವಿದಾಯ ಹೇಳಿದೆ.

ಪಂಜಾಬ್ ಕಿಂಗ್ಸ್: ಶಿಖರ್ ಧವನ್ ಸಾರಥ್ಯದಲ್ಲಿ ಕಣಕ್ಕಿಳಿದ ಪಂಜಾಬ್ ಕಿಂಗ್ಸ್ ಈ ಬಾರಿ ಗೆದ್ದಿದ್ದು ಕೇವಲ 6 ಪಂದ್ಯಗಳಲ್ಲಿ ಮಾತ್ರ. ಅಲ್ಲದೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದೊಂದಿಗೆ ಐಪಿಎಲ್​ನ 16ನೇ ಆವೃತ್ತಿಗೆ ವಿದಾಯ ಹೇಳಿದೆ.

5 / 8
ಕೊಲ್ಕತ್ತಾ ನೈಟ್ ರೈಡರ್ಸ್: ಈ ಬಾರಿ ನಿತೀಶ್ ರಾಣಾ ನಾಯಕತ್ವದಲ್ಲಿ ಕಣಕ್ಕಿಳಿದ ಕೆಕೆಆರ್ ತಂಡವು ಗೆದ್ದಿದ್ದು ಕೇವಲ 6 ಮ್ಯಾಚ್​ಗಳಲ್ಲಿ ಮಾತ್ರ. ಅದರಂತೆ ಪಾಯಿಂಟ್ಸ್​ ಟೇಬಲ್​​ನಲ್ಲಿ 7ನೇ ಸ್ಥಾನ ಅಲಂಕರಿಸಿ ಐಪಿಎಲ್ ಅಭಿಯಾನ ಮುಗಿಸಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಈ ಬಾರಿ ನಿತೀಶ್ ರಾಣಾ ನಾಯಕತ್ವದಲ್ಲಿ ಕಣಕ್ಕಿಳಿದ ಕೆಕೆಆರ್ ತಂಡವು ಗೆದ್ದಿದ್ದು ಕೇವಲ 6 ಮ್ಯಾಚ್​ಗಳಲ್ಲಿ ಮಾತ್ರ. ಅದರಂತೆ ಪಾಯಿಂಟ್ಸ್​ ಟೇಬಲ್​​ನಲ್ಲಿ 7ನೇ ಸ್ಥಾನ ಅಲಂಕರಿಸಿ ಐಪಿಎಲ್ ಅಭಿಯಾನ ಮುಗಿಸಿದೆ.

6 / 8
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ರಾಜಸ್ಥಾನ್ ರಾಯಲ್ಸ್ ತಂಡವು 14 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಅಲ್ಲದೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದೊಂದಿಗೆ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿದೆ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ರಾಜಸ್ಥಾನ್ ರಾಯಲ್ಸ್ ತಂಡವು 14 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಅಲ್ಲದೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದೊಂದಿಗೆ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿದೆ.

7 / 8
ರಾಯಲ್ ಚಾಲೆಂಜರ್ಸ್​ ಬೆಂಗಳೂರು: ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ತಂಡವು 14 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕೈಚೆಲ್ಲಿಕೊಂಡಿತು. ಇದರೊಂದಿಗೆ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಕೂಡ ಕೊನೆಗೊಂಡಿತು.

ರಾಯಲ್ ಚಾಲೆಂಜರ್ಸ್​ ಬೆಂಗಳೂರು: ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ತಂಡವು 14 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕೈಚೆಲ್ಲಿಕೊಂಡಿತು. ಇದರೊಂದಿಗೆ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಕೂಡ ಕೊನೆಗೊಂಡಿತು.

8 / 8
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ