AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ ಅಭಿಯಾನ ಅಂತ್ಯ: 6 ತಂಡಗಳ ಗ್ರೂಪ್​ ಫೋಟೋ ಇಲ್ಲಿದೆ

IPL 2023 Kannada: ಪ್ರಶಸ್ತಿ ಗೆಲ್ಲುವ ಕನಸಿದೊಂದಿಗೆ ಟೂರ್ನಿ ಆರಂಭಿಸಿದ 6 ತಂಡಗಳ ಆಟಗಾರರು ಗ್ರೂಪ್​ ಫೋಟೋದೊಂದಿಗೆ ಐಪಿಎಲ್​ ಸೀಸನ್ 16 ಕ್ಕೆ ಗುಡ್ ಬೈ ಹೇಳಿದ್ದಾರೆ. ಈ ತಂಡಗಳ ಗ್ರೂಪ್ ಫೋಟೋಸ್ ಇಲ್ಲಿದೆ...

TV9 Web
| Edited By: |

Updated on: May 23, 2023 | 10:06 PM

Share
IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ 6 ತಂಡಗಳು ಹೊರಬಿದ್ದರೆ, 4 ತಂಡಗಳು ಪ್ಲೇಆಫ್ಸ್​ ಪ್ರವೇಶಿಸಿದೆ. ಅದರಂತೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ಸ್​ ಆಡುತ್ತಿದೆ.

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ 6 ತಂಡಗಳು ಹೊರಬಿದ್ದರೆ, 4 ತಂಡಗಳು ಪ್ಲೇಆಫ್ಸ್​ ಪ್ರವೇಶಿಸಿದೆ. ಅದರಂತೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ಸ್​ ಆಡುತ್ತಿದೆ.

1 / 8
ಮತ್ತೊಂದೆಡೆ ಪ್ರಶಸ್ತಿ ಗೆಲ್ಲುವ ಕನಸಿದೊಂದಿಗೆ ಟೂರ್ನಿ ಆರಂಭಿಸಿದ 6 ತಂಡಗಳ ಆಟಗಾರರು ಗ್ರೂಪ್​ ಫೋಟೋದೊಂದಿಗೆ ಐಪಿಎಲ್​ ಸೀಸನ್ 16 ಕ್ಕೆ ಗುಡ್ ಬೈ ಹೇಳಿದ್ದಾರೆ. ಈ ತಂಡಗಳ ಫೋಟೋಸ್ ಇಲ್ಲಿದೆ...

ಮತ್ತೊಂದೆಡೆ ಪ್ರಶಸ್ತಿ ಗೆಲ್ಲುವ ಕನಸಿದೊಂದಿಗೆ ಟೂರ್ನಿ ಆರಂಭಿಸಿದ 6 ತಂಡಗಳ ಆಟಗಾರರು ಗ್ರೂಪ್​ ಫೋಟೋದೊಂದಿಗೆ ಐಪಿಎಲ್​ ಸೀಸನ್ 16 ಕ್ಕೆ ಗುಡ್ ಬೈ ಹೇಳಿದ್ದಾರೆ. ಈ ತಂಡಗಳ ಫೋಟೋಸ್ ಇಲ್ಲಿದೆ...

2 / 8
ಸನ್​ರೈಸರ್ಸ್ ಹೈದರಾಬಾದ್: ಈ ಬಾರಿಯ ಐಪಿಎಲ್​ನಲ್ಲಿ ಐಡೆನ್ ಮಾರ್ಕ್ರಾಮ್ ನೇತೃತ್ವದ ಎಸ್​ಆರ್​ಹೆಚ್ ತಂಡದ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಎಸ್​ಆರ್​ಹೆಚ್ ತಂಡವು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಸನ್​ರೈಸರ್ಸ್ ಹೈದರಾಬಾದ್: ಈ ಬಾರಿಯ ಐಪಿಎಲ್​ನಲ್ಲಿ ಐಡೆನ್ ಮಾರ್ಕ್ರಾಮ್ ನೇತೃತ್ವದ ಎಸ್​ಆರ್​ಹೆಚ್ ತಂಡದ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಎಸ್​ಆರ್​ಹೆಚ್ ತಂಡವು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 8
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ ಮುನ್ನಡೆಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರದರ್ಶನ ಕೂಡ ಉತ್ತಮವಾಗಿರಲಿಲ್ಲ. 14 ಪಂದ್ಯಗಳಲ್ಲಿ ಕೇವಲ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಪಾಯಿಂಟ್ಸ್​ ಟೇಬಲ್​ನಲ್ಲಿ 9ನೇ ಸ್ಥಾನ ಅಲಂಕರಿಸುವ ಮೂಲಕ ಅಭಿಯಾನ ಅಂತ್ಯಗೊಳಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ ಮುನ್ನಡೆಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರದರ್ಶನ ಕೂಡ ಉತ್ತಮವಾಗಿರಲಿಲ್ಲ. 14 ಪಂದ್ಯಗಳಲ್ಲಿ ಕೇವಲ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಪಾಯಿಂಟ್ಸ್​ ಟೇಬಲ್​ನಲ್ಲಿ 9ನೇ ಸ್ಥಾನ ಅಲಂಕರಿಸುವ ಮೂಲಕ ಅಭಿಯಾನ ಅಂತ್ಯಗೊಳಿಸಿದೆ.

4 / 8
ಪಂಜಾಬ್ ಕಿಂಗ್ಸ್: ಶಿಖರ್ ಧವನ್ ಸಾರಥ್ಯದಲ್ಲಿ ಕಣಕ್ಕಿಳಿದ ಪಂಜಾಬ್ ಕಿಂಗ್ಸ್ ಈ ಬಾರಿ ಗೆದ್ದಿದ್ದು ಕೇವಲ 6 ಪಂದ್ಯಗಳಲ್ಲಿ ಮಾತ್ರ. ಅಲ್ಲದೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದೊಂದಿಗೆ ಐಪಿಎಲ್​ನ 16ನೇ ಆವೃತ್ತಿಗೆ ವಿದಾಯ ಹೇಳಿದೆ.

ಪಂಜಾಬ್ ಕಿಂಗ್ಸ್: ಶಿಖರ್ ಧವನ್ ಸಾರಥ್ಯದಲ್ಲಿ ಕಣಕ್ಕಿಳಿದ ಪಂಜಾಬ್ ಕಿಂಗ್ಸ್ ಈ ಬಾರಿ ಗೆದ್ದಿದ್ದು ಕೇವಲ 6 ಪಂದ್ಯಗಳಲ್ಲಿ ಮಾತ್ರ. ಅಲ್ಲದೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದೊಂದಿಗೆ ಐಪಿಎಲ್​ನ 16ನೇ ಆವೃತ್ತಿಗೆ ವಿದಾಯ ಹೇಳಿದೆ.

5 / 8
ಕೊಲ್ಕತ್ತಾ ನೈಟ್ ರೈಡರ್ಸ್: ಈ ಬಾರಿ ನಿತೀಶ್ ರಾಣಾ ನಾಯಕತ್ವದಲ್ಲಿ ಕಣಕ್ಕಿಳಿದ ಕೆಕೆಆರ್ ತಂಡವು ಗೆದ್ದಿದ್ದು ಕೇವಲ 6 ಮ್ಯಾಚ್​ಗಳಲ್ಲಿ ಮಾತ್ರ. ಅದರಂತೆ ಪಾಯಿಂಟ್ಸ್​ ಟೇಬಲ್​​ನಲ್ಲಿ 7ನೇ ಸ್ಥಾನ ಅಲಂಕರಿಸಿ ಐಪಿಎಲ್ ಅಭಿಯಾನ ಮುಗಿಸಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಈ ಬಾರಿ ನಿತೀಶ್ ರಾಣಾ ನಾಯಕತ್ವದಲ್ಲಿ ಕಣಕ್ಕಿಳಿದ ಕೆಕೆಆರ್ ತಂಡವು ಗೆದ್ದಿದ್ದು ಕೇವಲ 6 ಮ್ಯಾಚ್​ಗಳಲ್ಲಿ ಮಾತ್ರ. ಅದರಂತೆ ಪಾಯಿಂಟ್ಸ್​ ಟೇಬಲ್​​ನಲ್ಲಿ 7ನೇ ಸ್ಥಾನ ಅಲಂಕರಿಸಿ ಐಪಿಎಲ್ ಅಭಿಯಾನ ಮುಗಿಸಿದೆ.

6 / 8
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ರಾಜಸ್ಥಾನ್ ರಾಯಲ್ಸ್ ತಂಡವು 14 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಅಲ್ಲದೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದೊಂದಿಗೆ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿದೆ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ರಾಜಸ್ಥಾನ್ ರಾಯಲ್ಸ್ ತಂಡವು 14 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಅಲ್ಲದೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದೊಂದಿಗೆ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿದೆ.

7 / 8
ರಾಯಲ್ ಚಾಲೆಂಜರ್ಸ್​ ಬೆಂಗಳೂರು: ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ತಂಡವು 14 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕೈಚೆಲ್ಲಿಕೊಂಡಿತು. ಇದರೊಂದಿಗೆ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಕೂಡ ಕೊನೆಗೊಂಡಿತು.

ರಾಯಲ್ ಚಾಲೆಂಜರ್ಸ್​ ಬೆಂಗಳೂರು: ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ತಂಡವು 14 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕೈಚೆಲ್ಲಿಕೊಂಡಿತು. ಇದರೊಂದಿಗೆ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಕೂಡ ಕೊನೆಗೊಂಡಿತು.

8 / 8
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ