AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Points Table: ಹಾಲಿ ಚಾಂಪಿಯನ್​ಗಳಿಗೆ ನಂ.1 ಪಟ್ಟ; ಆರ್​ಸಿಬಿಗೆ ಯಾವ ಸ್ಥಾನ?

IPL 2023 Points Table: ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.

ಪೃಥ್ವಿಶಂಕರ
|

Updated on:Apr 05, 2023 | 4:11 PM

Share
ಡೆಲ್ಲಿ ವಿರುದ್ಧ ಅಮೋಘ ಜಯ ಸಾಧಿಸಿದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಸತತ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಆಡಿದ ಮೊದಲ ಪಂದ್ಯದಲ್ಲಿ ಈ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು. ಆ ಬಳಿಕ ಡೆಲ್ಲಿ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದ ಪಾಂಡ್ಯ ಪಡೆ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 1ನೇ ಸ್ಥಾನಕ್ಕೇರಿದೆ.

ಡೆಲ್ಲಿ ವಿರುದ್ಧ ಅಮೋಘ ಜಯ ಸಾಧಿಸಿದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಸತತ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಆಡಿದ ಮೊದಲ ಪಂದ್ಯದಲ್ಲಿ ಈ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು. ಆ ಬಳಿಕ ಡೆಲ್ಲಿ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದ ಪಾಂಡ್ಯ ಪಡೆ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 1ನೇ ಸ್ಥಾನಕ್ಕೇರಿದೆ.

1 / 9
ಇನ್ನು ಈ ಪಂದ್ಯಕ್ಕೂ ಮುನ್ನ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ  ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿತ್ತು. ಆದರೆ ಗುಜರಾತ್ ಗೆಲುವಿನ ನಂತರ ಈ ತಂಡ ಇದೀಗ ಎರಡನೇ ಸ್ಥಾನಕ್ಕೆ ಇಳಿದಿದೆ. ರಾಜಸ್ಥಾನ ಆಡಿದ ಮೊದಲ ಪಂದ್ಯದಲ್ಲಿಯೇ ಗೆಲುವು ಸಾಧಿಸುವುದರೊಂದಿಗೆ ಎರಡು ಅಂಕಗಳನ್ನು ಹೊಂದಿದೆ.

ಇನ್ನು ಈ ಪಂದ್ಯಕ್ಕೂ ಮುನ್ನ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿತ್ತು. ಆದರೆ ಗುಜರಾತ್ ಗೆಲುವಿನ ನಂತರ ಈ ತಂಡ ಇದೀಗ ಎರಡನೇ ಸ್ಥಾನಕ್ಕೆ ಇಳಿದಿದೆ. ರಾಜಸ್ಥಾನ ಆಡಿದ ಮೊದಲ ಪಂದ್ಯದಲ್ಲಿಯೇ ಗೆಲುವು ಸಾಧಿಸುವುದರೊಂದಿಗೆ ಎರಡು ಅಂಕಗಳನ್ನು ಹೊಂದಿದೆ.

2 / 9
ರಾಜಸ್ಥಾನದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು. ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ, ಎರಡು ಅಂಕಗಳನ್ನು ಪಡೆದುಕೊಂಡಿದೆ.

ರಾಜಸ್ಥಾನದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು. ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ, ಎರಡು ಅಂಕಗಳನ್ನು ಪಡೆದುಕೊಂಡಿದೆ.

3 / 9
ಇದುವರೆಗೆ ಎರಡು ಪಂದ್ಯಗಳನ್ನು ಆಡಿರುವ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ, ಒಂದು ಗೆಲುವು, ಒಂದು ಸೋಲಿನೊಂದಿಗೆ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದೆದೆ.

ಇದುವರೆಗೆ ಎರಡು ಪಂದ್ಯಗಳನ್ನು ಆಡಿರುವ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ, ಒಂದು ಗೆಲುವು, ಒಂದು ಸೋಲಿನೊಂದಿಗೆ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದೆದೆ.

4 / 9
ಐದನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವಿದ್ದು, ಆಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿ ಎರಡು ಅಂಕ ಸಂಪಾಧಿಸಿದೆ.

ಐದನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವಿದ್ದು, ಆಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿ ಎರಡು ಅಂಕ ಸಂಪಾಧಿಸಿದೆ.

5 / 9
6ನೇ ಸ್ಥಾನದಲ್ಲಿ ಧೋನಿ ಸಾರಥ್ಯದ ಸಿಎಸ್​ಕೆ ತಂಡವಿದ್ದು, ಈ ತಂಡ ಆಡಿರುವ 2 ಪಂದ್ಯಗಳಲ್ಲಿ 1 ಗೆಲುವು, ಒಂದು ಸೋಲಿನೊಂದಿಗೆ 2 ಅಂಕ ಪಡೆದುಕೊಂಡಿದೆ.

6ನೇ ಸ್ಥಾನದಲ್ಲಿ ಧೋನಿ ಸಾರಥ್ಯದ ಸಿಎಸ್​ಕೆ ತಂಡವಿದ್ದು, ಈ ತಂಡ ಆಡಿರುವ 2 ಪಂದ್ಯಗಳಲ್ಲಿ 1 ಗೆಲುವು, ಒಂದು ಸೋಲಿನೊಂದಿಗೆ 2 ಅಂಕ ಪಡೆದುಕೊಂಡಿದೆ.

6 / 9
ಆಡಿದ  ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿದ್ದ ಕೆಕೆಆರ್ ತಂಡ 7ನೇ ಸ್ಥಾನದಲ್ಲಿದೆ.

ಆಡಿದ ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿದ್ದ ಕೆಕೆಆರ್ ತಂಡ 7ನೇ ಸ್ಥಾನದಲ್ಲಿದೆ.

7 / 9
ಗುಜರಾತ್‌ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಡೆಲ್ಲಿ ತಂಡ ಸೋತ ನಂತರವೂ ಲಾಭ ಪಡೆದುಕೊಂಡಿದೆ. ಈ ಪಂದ್ಯಕ್ಕೂ ಮುನ್ನ ಒಂಬತ್ತನೇ ಸ್ಥಾನದಲ್ಲಿದ್ದ ಡೆಲ್ಲಿ ಈಗ ಎಂಟನೇ ಸ್ಥಾನಕ್ಕೆ ಬಂದಿದೆ.

ಗುಜರಾತ್‌ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಡೆಲ್ಲಿ ತಂಡ ಸೋತ ನಂತರವೂ ಲಾಭ ಪಡೆದುಕೊಂಡಿದೆ. ಈ ಪಂದ್ಯಕ್ಕೂ ಮುನ್ನ ಒಂಬತ್ತನೇ ಸ್ಥಾನದಲ್ಲಿದ್ದ ಡೆಲ್ಲಿ ಈಗ ಎಂಟನೇ ಸ್ಥಾನಕ್ಕೆ ಬಂದಿದೆ.

8 / 9
ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.

ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.

9 / 9

Published On - 4:11 pm, Wed, 5 April 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು