AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Points Table: ಹಾಲಿ ಚಾಂಪಿಯನ್​ಗಳಿಗೆ ನಂ.1 ಪಟ್ಟ; ಆರ್​ಸಿಬಿಗೆ ಯಾವ ಸ್ಥಾನ?

IPL 2023 Points Table: ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.

ಪೃಥ್ವಿಶಂಕರ
|

Updated on:Apr 05, 2023 | 4:11 PM

ಡೆಲ್ಲಿ ವಿರುದ್ಧ ಅಮೋಘ ಜಯ ಸಾಧಿಸಿದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಸತತ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಆಡಿದ ಮೊದಲ ಪಂದ್ಯದಲ್ಲಿ ಈ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು. ಆ ಬಳಿಕ ಡೆಲ್ಲಿ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದ ಪಾಂಡ್ಯ ಪಡೆ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 1ನೇ ಸ್ಥಾನಕ್ಕೇರಿದೆ.

ಡೆಲ್ಲಿ ವಿರುದ್ಧ ಅಮೋಘ ಜಯ ಸಾಧಿಸಿದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಸತತ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಆಡಿದ ಮೊದಲ ಪಂದ್ಯದಲ್ಲಿ ಈ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು. ಆ ಬಳಿಕ ಡೆಲ್ಲಿ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದ ಪಾಂಡ್ಯ ಪಡೆ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 1ನೇ ಸ್ಥಾನಕ್ಕೇರಿದೆ.

1 / 9
ಇನ್ನು ಈ ಪಂದ್ಯಕ್ಕೂ ಮುನ್ನ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ  ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿತ್ತು. ಆದರೆ ಗುಜರಾತ್ ಗೆಲುವಿನ ನಂತರ ಈ ತಂಡ ಇದೀಗ ಎರಡನೇ ಸ್ಥಾನಕ್ಕೆ ಇಳಿದಿದೆ. ರಾಜಸ್ಥಾನ ಆಡಿದ ಮೊದಲ ಪಂದ್ಯದಲ್ಲಿಯೇ ಗೆಲುವು ಸಾಧಿಸುವುದರೊಂದಿಗೆ ಎರಡು ಅಂಕಗಳನ್ನು ಹೊಂದಿದೆ.

ಇನ್ನು ಈ ಪಂದ್ಯಕ್ಕೂ ಮುನ್ನ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿತ್ತು. ಆದರೆ ಗುಜರಾತ್ ಗೆಲುವಿನ ನಂತರ ಈ ತಂಡ ಇದೀಗ ಎರಡನೇ ಸ್ಥಾನಕ್ಕೆ ಇಳಿದಿದೆ. ರಾಜಸ್ಥಾನ ಆಡಿದ ಮೊದಲ ಪಂದ್ಯದಲ್ಲಿಯೇ ಗೆಲುವು ಸಾಧಿಸುವುದರೊಂದಿಗೆ ಎರಡು ಅಂಕಗಳನ್ನು ಹೊಂದಿದೆ.

2 / 9
ರಾಜಸ್ಥಾನದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು. ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ, ಎರಡು ಅಂಕಗಳನ್ನು ಪಡೆದುಕೊಂಡಿದೆ.

ರಾಜಸ್ಥಾನದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು. ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ, ಎರಡು ಅಂಕಗಳನ್ನು ಪಡೆದುಕೊಂಡಿದೆ.

3 / 9
ಇದುವರೆಗೆ ಎರಡು ಪಂದ್ಯಗಳನ್ನು ಆಡಿರುವ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ, ಒಂದು ಗೆಲುವು, ಒಂದು ಸೋಲಿನೊಂದಿಗೆ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದೆದೆ.

ಇದುವರೆಗೆ ಎರಡು ಪಂದ್ಯಗಳನ್ನು ಆಡಿರುವ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ, ಒಂದು ಗೆಲುವು, ಒಂದು ಸೋಲಿನೊಂದಿಗೆ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದೆದೆ.

4 / 9
ಐದನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವಿದ್ದು, ಆಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿ ಎರಡು ಅಂಕ ಸಂಪಾಧಿಸಿದೆ.

ಐದನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವಿದ್ದು, ಆಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿ ಎರಡು ಅಂಕ ಸಂಪಾಧಿಸಿದೆ.

5 / 9
6ನೇ ಸ್ಥಾನದಲ್ಲಿ ಧೋನಿ ಸಾರಥ್ಯದ ಸಿಎಸ್​ಕೆ ತಂಡವಿದ್ದು, ಈ ತಂಡ ಆಡಿರುವ 2 ಪಂದ್ಯಗಳಲ್ಲಿ 1 ಗೆಲುವು, ಒಂದು ಸೋಲಿನೊಂದಿಗೆ 2 ಅಂಕ ಪಡೆದುಕೊಂಡಿದೆ.

6ನೇ ಸ್ಥಾನದಲ್ಲಿ ಧೋನಿ ಸಾರಥ್ಯದ ಸಿಎಸ್​ಕೆ ತಂಡವಿದ್ದು, ಈ ತಂಡ ಆಡಿರುವ 2 ಪಂದ್ಯಗಳಲ್ಲಿ 1 ಗೆಲುವು, ಒಂದು ಸೋಲಿನೊಂದಿಗೆ 2 ಅಂಕ ಪಡೆದುಕೊಂಡಿದೆ.

6 / 9
ಆಡಿದ  ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿದ್ದ ಕೆಕೆಆರ್ ತಂಡ 7ನೇ ಸ್ಥಾನದಲ್ಲಿದೆ.

ಆಡಿದ ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿದ್ದ ಕೆಕೆಆರ್ ತಂಡ 7ನೇ ಸ್ಥಾನದಲ್ಲಿದೆ.

7 / 9
ಗುಜರಾತ್‌ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಡೆಲ್ಲಿ ತಂಡ ಸೋತ ನಂತರವೂ ಲಾಭ ಪಡೆದುಕೊಂಡಿದೆ. ಈ ಪಂದ್ಯಕ್ಕೂ ಮುನ್ನ ಒಂಬತ್ತನೇ ಸ್ಥಾನದಲ್ಲಿದ್ದ ಡೆಲ್ಲಿ ಈಗ ಎಂಟನೇ ಸ್ಥಾನಕ್ಕೆ ಬಂದಿದೆ.

ಗುಜರಾತ್‌ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಡೆಲ್ಲಿ ತಂಡ ಸೋತ ನಂತರವೂ ಲಾಭ ಪಡೆದುಕೊಂಡಿದೆ. ಈ ಪಂದ್ಯಕ್ಕೂ ಮುನ್ನ ಒಂಬತ್ತನೇ ಸ್ಥಾನದಲ್ಲಿದ್ದ ಡೆಲ್ಲಿ ಈಗ ಎಂಟನೇ ಸ್ಥಾನಕ್ಕೆ ಬಂದಿದೆ.

8 / 9
ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.

ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.

9 / 9

Published On - 4:11 pm, Wed, 5 April 23

Follow us
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್