IPL 2023 Points Table: ಹಾಲಿ ಚಾಂಪಿಯನ್​ಗಳಿಗೆ ನಂ.1 ಪಟ್ಟ; ಆರ್​ಸಿಬಿಗೆ ಯಾವ ಸ್ಥಾನ?

IPL 2023 Points Table: ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.

|

Updated on:Apr 05, 2023 | 4:11 PM

ಡೆಲ್ಲಿ ವಿರುದ್ಧ ಅಮೋಘ ಜಯ ಸಾಧಿಸಿದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಸತತ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಆಡಿದ ಮೊದಲ ಪಂದ್ಯದಲ್ಲಿ ಈ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು. ಆ ಬಳಿಕ ಡೆಲ್ಲಿ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದ ಪಾಂಡ್ಯ ಪಡೆ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 1ನೇ ಸ್ಥಾನಕ್ಕೇರಿದೆ.

ಡೆಲ್ಲಿ ವಿರುದ್ಧ ಅಮೋಘ ಜಯ ಸಾಧಿಸಿದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಸತತ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಆಡಿದ ಮೊದಲ ಪಂದ್ಯದಲ್ಲಿ ಈ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು. ಆ ಬಳಿಕ ಡೆಲ್ಲಿ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದ ಪಾಂಡ್ಯ ಪಡೆ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 1ನೇ ಸ್ಥಾನಕ್ಕೇರಿದೆ.

1 / 9
ಇನ್ನು ಈ ಪಂದ್ಯಕ್ಕೂ ಮುನ್ನ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ  ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿತ್ತು. ಆದರೆ ಗುಜರಾತ್ ಗೆಲುವಿನ ನಂತರ ಈ ತಂಡ ಇದೀಗ ಎರಡನೇ ಸ್ಥಾನಕ್ಕೆ ಇಳಿದಿದೆ. ರಾಜಸ್ಥಾನ ಆಡಿದ ಮೊದಲ ಪಂದ್ಯದಲ್ಲಿಯೇ ಗೆಲುವು ಸಾಧಿಸುವುದರೊಂದಿಗೆ ಎರಡು ಅಂಕಗಳನ್ನು ಹೊಂದಿದೆ.

ಇನ್ನು ಈ ಪಂದ್ಯಕ್ಕೂ ಮುನ್ನ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿತ್ತು. ಆದರೆ ಗುಜರಾತ್ ಗೆಲುವಿನ ನಂತರ ಈ ತಂಡ ಇದೀಗ ಎರಡನೇ ಸ್ಥಾನಕ್ಕೆ ಇಳಿದಿದೆ. ರಾಜಸ್ಥಾನ ಆಡಿದ ಮೊದಲ ಪಂದ್ಯದಲ್ಲಿಯೇ ಗೆಲುವು ಸಾಧಿಸುವುದರೊಂದಿಗೆ ಎರಡು ಅಂಕಗಳನ್ನು ಹೊಂದಿದೆ.

2 / 9
ರಾಜಸ್ಥಾನದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು. ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ, ಎರಡು ಅಂಕಗಳನ್ನು ಪಡೆದುಕೊಂಡಿದೆ.

ರಾಜಸ್ಥಾನದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು. ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ, ಎರಡು ಅಂಕಗಳನ್ನು ಪಡೆದುಕೊಂಡಿದೆ.

3 / 9
ಇದುವರೆಗೆ ಎರಡು ಪಂದ್ಯಗಳನ್ನು ಆಡಿರುವ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ, ಒಂದು ಗೆಲುವು, ಒಂದು ಸೋಲಿನೊಂದಿಗೆ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದೆದೆ.

ಇದುವರೆಗೆ ಎರಡು ಪಂದ್ಯಗಳನ್ನು ಆಡಿರುವ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ, ಒಂದು ಗೆಲುವು, ಒಂದು ಸೋಲಿನೊಂದಿಗೆ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದೆದೆ.

4 / 9
ಐದನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವಿದ್ದು, ಆಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿ ಎರಡು ಅಂಕ ಸಂಪಾಧಿಸಿದೆ.

ಐದನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವಿದ್ದು, ಆಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿ ಎರಡು ಅಂಕ ಸಂಪಾಧಿಸಿದೆ.

5 / 9
6ನೇ ಸ್ಥಾನದಲ್ಲಿ ಧೋನಿ ಸಾರಥ್ಯದ ಸಿಎಸ್​ಕೆ ತಂಡವಿದ್ದು, ಈ ತಂಡ ಆಡಿರುವ 2 ಪಂದ್ಯಗಳಲ್ಲಿ 1 ಗೆಲುವು, ಒಂದು ಸೋಲಿನೊಂದಿಗೆ 2 ಅಂಕ ಪಡೆದುಕೊಂಡಿದೆ.

6ನೇ ಸ್ಥಾನದಲ್ಲಿ ಧೋನಿ ಸಾರಥ್ಯದ ಸಿಎಸ್​ಕೆ ತಂಡವಿದ್ದು, ಈ ತಂಡ ಆಡಿರುವ 2 ಪಂದ್ಯಗಳಲ್ಲಿ 1 ಗೆಲುವು, ಒಂದು ಸೋಲಿನೊಂದಿಗೆ 2 ಅಂಕ ಪಡೆದುಕೊಂಡಿದೆ.

6 / 9
ಆಡಿದ  ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿದ್ದ ಕೆಕೆಆರ್ ತಂಡ 7ನೇ ಸ್ಥಾನದಲ್ಲಿದೆ.

ಆಡಿದ ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿದ್ದ ಕೆಕೆಆರ್ ತಂಡ 7ನೇ ಸ್ಥಾನದಲ್ಲಿದೆ.

7 / 9
ಗುಜರಾತ್‌ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಡೆಲ್ಲಿ ತಂಡ ಸೋತ ನಂತರವೂ ಲಾಭ ಪಡೆದುಕೊಂಡಿದೆ. ಈ ಪಂದ್ಯಕ್ಕೂ ಮುನ್ನ ಒಂಬತ್ತನೇ ಸ್ಥಾನದಲ್ಲಿದ್ದ ಡೆಲ್ಲಿ ಈಗ ಎಂಟನೇ ಸ್ಥಾನಕ್ಕೆ ಬಂದಿದೆ.

ಗುಜರಾತ್‌ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಡೆಲ್ಲಿ ತಂಡ ಸೋತ ನಂತರವೂ ಲಾಭ ಪಡೆದುಕೊಂಡಿದೆ. ಈ ಪಂದ್ಯಕ್ಕೂ ಮುನ್ನ ಒಂಬತ್ತನೇ ಸ್ಥಾನದಲ್ಲಿದ್ದ ಡೆಲ್ಲಿ ಈಗ ಎಂಟನೇ ಸ್ಥಾನಕ್ಕೆ ಬಂದಿದೆ.

8 / 9
ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.

ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.

9 / 9

Published On - 4:11 pm, Wed, 5 April 23

Follow us
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್