AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕನ್ನಡಿಗನನ್ನು ಬೌಲಿಂಗ್ ಕೋಚ್ ಆಗಿ ಆಯ್ಕೆ ಮಾಡಿದ ಪಂಜಾಬ್ ಕಿಂಗ್ಸ್

IPL 2023 Kannada: ಟೀಮ್ ಇಂಡಿಯಾ ಪರ 15 ಟೆಸ್ಟ್ ಪಂದ್ಯಗಳನ್ನಾಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ. ಹಾಗೆಯೇ 69 ಏಕದಿನ ಪಂದ್ಯಗಳಿಂದ 69 ವಿಕೆಟ್ ಕಬಳಿಸಿದ್ದಾರೆ.

TV9 Web
| Edited By: |

Updated on: Jan 16, 2023 | 6:28 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು ಭರ್ಜರಿ ತಯಾರಿಯಲ್ಲಿದೆ. ಈಗಾಗಲೇ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಟ್ರೆವರ್ ಬೇಲಿಸ್ ಅವರನ್ನು ನೇಮಿಸಲಾಗಿದೆ. ಇದೀಗ ತಂಡದ ಸ್ಪಿನ್ ಬೌಲಿಂಗ್ ಕೋಚ್ ಸ್ಥಾನಕ್ಕೆ ಕನ್ನಡಿಗ ಸುನೀಲ್ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು ಭರ್ಜರಿ ತಯಾರಿಯಲ್ಲಿದೆ. ಈಗಾಗಲೇ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಟ್ರೆವರ್ ಬೇಲಿಸ್ ಅವರನ್ನು ನೇಮಿಸಲಾಗಿದೆ. ಇದೀಗ ತಂಡದ ಸ್ಪಿನ್ ಬೌಲಿಂಗ್ ಕೋಚ್ ಸ್ಥಾನಕ್ಕೆ ಕನ್ನಡಿಗ ಸುನೀಲ್ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ.

1 / 5
ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಕಾಣಿಸಿಕೊಂಡಿದ್ದರು. ಅಲ್ಲದೆ ಬೌಲಿಂಗ್ ವಿಭಾಗದ ಉಸ್ತುವಾರಿಯನ್ನೂ ಕೂಡ ಕುಂಬ್ಳೆ ನೋಡಿಕೊಳ್ಳುತ್ತಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಕೋಚಿಂಗ್ ಸಿಬ್ಬಂದಿಗಳು ಬದಲಾಗಿದ್ದಾರೆ.

ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಕಾಣಿಸಿಕೊಂಡಿದ್ದರು. ಅಲ್ಲದೆ ಬೌಲಿಂಗ್ ವಿಭಾಗದ ಉಸ್ತುವಾರಿಯನ್ನೂ ಕೂಡ ಕುಂಬ್ಳೆ ನೋಡಿಕೊಳ್ಳುತ್ತಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಕೋಚಿಂಗ್ ಸಿಬ್ಬಂದಿಗಳು ಬದಲಾಗಿದ್ದಾರೆ.

2 / 5
ಹೀಗಾಗಿ ಹೊಸ ಸ್ಪಿನ್ ಬೌಲಿಂಗ್ ಕೋಚ್ ಆಗಿ ಸುನಿಲ್ ಜೋಶಿ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ 4 ಪಂದ್ಯಗಳನ್ನಾಡಿದ್ದ ಜೋಶಿ 1 ವಿಕೆಟ್ ಪಡೆದಿದ್ದರು. 2008 ರ ಬಳಿಕ ಐಪಿಎಲ್​ನಿಂದ ಹೊರಗುಳಿದ ಜೋಶಿ ಟೀಮ್ ಇಂಡಿಯಾ ಆಯ್ಕೆ ಸಮಿತಿಯಲ್ಲೂ ಕಾಣಿಸಿಕೊಂಡಿದ್ದರು. ಆದರೆ ದಕ್ಷಿಣ ವಲಯ ಆಯ್ಕೆಗಾರ ಸ್ಥಾನದಿಂದ ಕೆಳಗಿಳಿದ ಬಳಿಕ ಜೋಶಿ ಇದೀಗ ಐಪಿಎಲ್​ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ.

ಹೀಗಾಗಿ ಹೊಸ ಸ್ಪಿನ್ ಬೌಲಿಂಗ್ ಕೋಚ್ ಆಗಿ ಸುನಿಲ್ ಜೋಶಿ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ 4 ಪಂದ್ಯಗಳನ್ನಾಡಿದ್ದ ಜೋಶಿ 1 ವಿಕೆಟ್ ಪಡೆದಿದ್ದರು. 2008 ರ ಬಳಿಕ ಐಪಿಎಲ್​ನಿಂದ ಹೊರಗುಳಿದ ಜೋಶಿ ಟೀಮ್ ಇಂಡಿಯಾ ಆಯ್ಕೆ ಸಮಿತಿಯಲ್ಲೂ ಕಾಣಿಸಿಕೊಂಡಿದ್ದರು. ಆದರೆ ದಕ್ಷಿಣ ವಲಯ ಆಯ್ಕೆಗಾರ ಸ್ಥಾನದಿಂದ ಕೆಳಗಿಳಿದ ಬಳಿಕ ಜೋಶಿ ಇದೀಗ ಐಪಿಎಲ್​ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ.

3 / 5
ಟೀಮ್ ಇಂಡಿಯಾ ಪರ 15 ಟೆಸ್ಟ್ ಪಂದ್ಯಗಳನ್ನಾಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ. ಹಾಗೆಯೇ 69 ಏಕದಿನ ಪಂದ್ಯಗಳಿಂದ 69 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ ಚೊಚ್ಚಲ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲೂ ಕಾಣಿಸಿಕೊಂಡಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಬೌಲಿಂಗ್ ಕೋಚ್ ಆಗಿ ಮತ್ತೆ ಐಪಿಎಲ್​ಗೆ ಹಿಂತಿರುಗುತ್ತಿರುವುದು ವಿಶೇಷ.

ಟೀಮ್ ಇಂಡಿಯಾ ಪರ 15 ಟೆಸ್ಟ್ ಪಂದ್ಯಗಳನ್ನಾಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ. ಹಾಗೆಯೇ 69 ಏಕದಿನ ಪಂದ್ಯಗಳಿಂದ 69 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ ಚೊಚ್ಚಲ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲೂ ಕಾಣಿಸಿಕೊಂಡಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಬೌಲಿಂಗ್ ಕೋಚ್ ಆಗಿ ಮತ್ತೆ ಐಪಿಎಲ್​ಗೆ ಹಿಂತಿರುಗುತ್ತಿರುವುದು ವಿಶೇಷ.

4 / 5
ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಶಾರುಖ್ ಖಾನ್, ಜಾನಿ ಬೈರ್‌ಸ್ಟೋವ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ , ಸಿಕಂದರ್ ರಾಜಾ, ಸ್ಯಾಮ್ ಕರನ್, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್.

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಶಾರುಖ್ ಖಾನ್, ಜಾನಿ ಬೈರ್‌ಸ್ಟೋವ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ , ಸಿಕಂದರ್ ರಾಜಾ, ಸ್ಯಾಮ್ ಕರನ್, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್.

5 / 5
Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ