Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪಂಜಾಬ್ ಕಿಂಗ್ಸ್​ ಸೋಲು RCBಗೆ ಪ್ಲಸ್ ಪಾಯಿಂಟ್

IPL 2023 Kannada: ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: May 18, 2023 | 4:57 PM

IPL 2023: ಐಪಿಎಲ್​ನ 64ನೇ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಹಿಂದುಳಿದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿ ಮಾರ್ಪಟ್ಟಿದೆ.

IPL 2023: ಐಪಿಎಲ್​ನ 64ನೇ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಹಿಂದುಳಿದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿ ಮಾರ್ಪಟ್ಟಿದೆ.

1 / 8
ಏಕೆಂದರೆ 64ನೇ ಪಂದ್ಯಕ್ಕೂ ಮುನ್ನ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

ಏಕೆಂದರೆ 64ನೇ ಪಂದ್ಯಕ್ಕೂ ಮುನ್ನ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

2 / 8
ಆದರೀಗ ಪಂಜಾಬ್ ಕಿಂಗ್ಸ್ ಸೋತಿದ್ದರಿಂದ ಆರ್​ಸಿಬಿ ತಂಡದ ಹಾದಿ ಮತ್ತಷ್ಟು ಸುಗಮವಾಗಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ತಂಡ ಕೊನೆಯ ಪಂದ್ಯದಲ್ಲಿ ಗೆದ್ದರೂ ಇನ್ನು 14 ಪಾಯಿಂಟ್ಸ್ ಮಾತ್ರ ಗಳಿಸಲಿದೆ.

ಆದರೀಗ ಪಂಜಾಬ್ ಕಿಂಗ್ಸ್ ಸೋತಿದ್ದರಿಂದ ಆರ್​ಸಿಬಿ ತಂಡದ ಹಾದಿ ಮತ್ತಷ್ಟು ಸುಗಮವಾಗಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ತಂಡ ಕೊನೆಯ ಪಂದ್ಯದಲ್ಲಿ ಗೆದ್ದರೂ ಇನ್ನು 14 ಪಾಯಿಂಟ್ಸ್ ಮಾತ್ರ ಗಳಿಸಲಿದೆ.

3 / 8
ಇತ್ತ ಆರ್​ಸಿಬಿ ತನ್ನ ಮುಂದಿನ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಆರ್​ಸಿಬಿಗೆ ಮುಂಬೈ ಇಂಡಿಯನ್ಸ್ ತಂಡದಿಂದ ಪೈಪೋಟಿ ಎದುರಾಗಲಿದೆ.

ಇತ್ತ ಆರ್​ಸಿಬಿ ತನ್ನ ಮುಂದಿನ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಆರ್​ಸಿಬಿಗೆ ಮುಂಬೈ ಇಂಡಿಯನ್ಸ್ ತಂಡದಿಂದ ಪೈಪೋಟಿ ಎದುರಾಗಲಿದೆ.

4 / 8
ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಕೊನೆಯ ಪಂದ್ಯದಲ್ಲಿ ಗೆದ್ದರೆ 16 ಪಾಯಿಂಟ್ಸ್​ಗಳಿಸಲಿದೆ. ಈ ಮೂಲಕ ಪ್ಲೇಆಫ್​ಗೆ ಪ್ರವೇಶಿಸುವ ಉತ್ತಮ ಅವಕಾಶ ಹೊಂದಿದೆ.

ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಕೊನೆಯ ಪಂದ್ಯದಲ್ಲಿ ಗೆದ್ದರೆ 16 ಪಾಯಿಂಟ್ಸ್​ಗಳಿಸಲಿದೆ. ಈ ಮೂಲಕ ಪ್ಲೇಆಫ್​ಗೆ ಪ್ರವೇಶಿಸುವ ಉತ್ತಮ ಅವಕಾಶ ಹೊಂದಿದೆ.

5 / 8
ಇತ್ತ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಇಲ್ಲಿ ಮುಂಬೈ ಇಂಡಿಯನ್ಸ್​ಗಿಂತ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಉತ್ತಮವಾಗಿದ್ದರೆ ಮಾತ್ರ ಫಾಫ್ ಡುಪ್ಲೆಸಿಸ್ ಪಡೆ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

ಇತ್ತ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಇಲ್ಲಿ ಮುಂಬೈ ಇಂಡಿಯನ್ಸ್​ಗಿಂತ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಉತ್ತಮವಾಗಿದ್ದರೆ ಮಾತ್ರ ಫಾಫ್ ಡುಪ್ಲೆಸಿಸ್ ಪಡೆ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

6 / 8
ಆದರೆ ಇಲ್ಲಿ ಆರ್​ಸಿಬಿ ಲೀಗ್ ಹಂತದ ಕೊನೆಯ ಪಂದ್ಯವಾಡಲಿದೆ. ಇದುವೇ ಫಾಫ್ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ 16 ಅಂಕಗಳನ್ನು ಪಡೆದರೂ, ಆರ್​ಸಿಬಿ ಗುಜರಾತ್ ವಿರುದ್ಧದ ಕೊನೆಯ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್ ಮಾಡಿ ಗೆಲ್ಲಲು ಉತ್ತಮ ಅವಕಾಶವಿದೆ.

ಆದರೆ ಇಲ್ಲಿ ಆರ್​ಸಿಬಿ ಲೀಗ್ ಹಂತದ ಕೊನೆಯ ಪಂದ್ಯವಾಡಲಿದೆ. ಇದುವೇ ಫಾಫ್ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ 16 ಅಂಕಗಳನ್ನು ಪಡೆದರೂ, ಆರ್​ಸಿಬಿ ಗುಜರಾತ್ ವಿರುದ್ಧದ ಕೊನೆಯ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್ ಮಾಡಿ ಗೆಲ್ಲಲು ಉತ್ತಮ ಅವಕಾಶವಿದೆ.

7 / 8
ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಬಹುದು.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಬಹುದು.

8 / 8
Follow us
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!