AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪಂಜಾಬ್ ಕಿಂಗ್ಸ್​ ಸೋಲು RCBಗೆ ಪ್ಲಸ್ ಪಾಯಿಂಟ್

IPL 2023 Kannada: ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

TV9 Web
| Edited By: |

Updated on: May 18, 2023 | 4:57 PM

Share
IPL 2023: ಐಪಿಎಲ್​ನ 64ನೇ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಹಿಂದುಳಿದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿ ಮಾರ್ಪಟ್ಟಿದೆ.

IPL 2023: ಐಪಿಎಲ್​ನ 64ನೇ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಹಿಂದುಳಿದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿ ಮಾರ್ಪಟ್ಟಿದೆ.

1 / 8
ಏಕೆಂದರೆ 64ನೇ ಪಂದ್ಯಕ್ಕೂ ಮುನ್ನ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

ಏಕೆಂದರೆ 64ನೇ ಪಂದ್ಯಕ್ಕೂ ಮುನ್ನ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

2 / 8
ಆದರೀಗ ಪಂಜಾಬ್ ಕಿಂಗ್ಸ್ ಸೋತಿದ್ದರಿಂದ ಆರ್​ಸಿಬಿ ತಂಡದ ಹಾದಿ ಮತ್ತಷ್ಟು ಸುಗಮವಾಗಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ತಂಡ ಕೊನೆಯ ಪಂದ್ಯದಲ್ಲಿ ಗೆದ್ದರೂ ಇನ್ನು 14 ಪಾಯಿಂಟ್ಸ್ ಮಾತ್ರ ಗಳಿಸಲಿದೆ.

ಆದರೀಗ ಪಂಜಾಬ್ ಕಿಂಗ್ಸ್ ಸೋತಿದ್ದರಿಂದ ಆರ್​ಸಿಬಿ ತಂಡದ ಹಾದಿ ಮತ್ತಷ್ಟು ಸುಗಮವಾಗಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ತಂಡ ಕೊನೆಯ ಪಂದ್ಯದಲ್ಲಿ ಗೆದ್ದರೂ ಇನ್ನು 14 ಪಾಯಿಂಟ್ಸ್ ಮಾತ್ರ ಗಳಿಸಲಿದೆ.

3 / 8
ಇತ್ತ ಆರ್​ಸಿಬಿ ತನ್ನ ಮುಂದಿನ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಆರ್​ಸಿಬಿಗೆ ಮುಂಬೈ ಇಂಡಿಯನ್ಸ್ ತಂಡದಿಂದ ಪೈಪೋಟಿ ಎದುರಾಗಲಿದೆ.

ಇತ್ತ ಆರ್​ಸಿಬಿ ತನ್ನ ಮುಂದಿನ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಆರ್​ಸಿಬಿಗೆ ಮುಂಬೈ ಇಂಡಿಯನ್ಸ್ ತಂಡದಿಂದ ಪೈಪೋಟಿ ಎದುರಾಗಲಿದೆ.

4 / 8
ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಕೊನೆಯ ಪಂದ್ಯದಲ್ಲಿ ಗೆದ್ದರೆ 16 ಪಾಯಿಂಟ್ಸ್​ಗಳಿಸಲಿದೆ. ಈ ಮೂಲಕ ಪ್ಲೇಆಫ್​ಗೆ ಪ್ರವೇಶಿಸುವ ಉತ್ತಮ ಅವಕಾಶ ಹೊಂದಿದೆ.

ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಕೊನೆಯ ಪಂದ್ಯದಲ್ಲಿ ಗೆದ್ದರೆ 16 ಪಾಯಿಂಟ್ಸ್​ಗಳಿಸಲಿದೆ. ಈ ಮೂಲಕ ಪ್ಲೇಆಫ್​ಗೆ ಪ್ರವೇಶಿಸುವ ಉತ್ತಮ ಅವಕಾಶ ಹೊಂದಿದೆ.

5 / 8
ಇತ್ತ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಇಲ್ಲಿ ಮುಂಬೈ ಇಂಡಿಯನ್ಸ್​ಗಿಂತ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಉತ್ತಮವಾಗಿದ್ದರೆ ಮಾತ್ರ ಫಾಫ್ ಡುಪ್ಲೆಸಿಸ್ ಪಡೆ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

ಇತ್ತ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಇಲ್ಲಿ ಮುಂಬೈ ಇಂಡಿಯನ್ಸ್​ಗಿಂತ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಉತ್ತಮವಾಗಿದ್ದರೆ ಮಾತ್ರ ಫಾಫ್ ಡುಪ್ಲೆಸಿಸ್ ಪಡೆ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

6 / 8
ಆದರೆ ಇಲ್ಲಿ ಆರ್​ಸಿಬಿ ಲೀಗ್ ಹಂತದ ಕೊನೆಯ ಪಂದ್ಯವಾಡಲಿದೆ. ಇದುವೇ ಫಾಫ್ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ 16 ಅಂಕಗಳನ್ನು ಪಡೆದರೂ, ಆರ್​ಸಿಬಿ ಗುಜರಾತ್ ವಿರುದ್ಧದ ಕೊನೆಯ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್ ಮಾಡಿ ಗೆಲ್ಲಲು ಉತ್ತಮ ಅವಕಾಶವಿದೆ.

ಆದರೆ ಇಲ್ಲಿ ಆರ್​ಸಿಬಿ ಲೀಗ್ ಹಂತದ ಕೊನೆಯ ಪಂದ್ಯವಾಡಲಿದೆ. ಇದುವೇ ಫಾಫ್ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ 16 ಅಂಕಗಳನ್ನು ಪಡೆದರೂ, ಆರ್​ಸಿಬಿ ಗುಜರಾತ್ ವಿರುದ್ಧದ ಕೊನೆಯ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್ ಮಾಡಿ ಗೆಲ್ಲಲು ಉತ್ತಮ ಅವಕಾಶವಿದೆ.

7 / 8
ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಬಹುದು.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಬಹುದು.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ