AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪಂಜಾಬ್ ಕಿಂಗ್ಸ್​ಗೆ ಬಿಗ್ ಶಾಕ್: ತಂಡದಿಂದ ಸ್ಟಾರ್ ಆಟಗಾರ ಔಟ್

IPL 2023 Kannada: ಪಂಜಾಬ್ ಕಿಂಗ್ಸ್ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್.

TV9 Web
| Edited By: |

Updated on:Mar 21, 2023 | 11:27 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಶುರುವಾಗಲು ವಾರ ಮಾತ್ರ ಬಾಕಿಯಿರುವಾಗ ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಗುಳಿಯುತ್ತಿರುವುದಾಗಿ ತಿಳಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಶುರುವಾಗಲು ವಾರ ಮಾತ್ರ ಬಾಕಿಯಿರುವಾಗ ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಗುಳಿಯುತ್ತಿರುವುದಾಗಿ ತಿಳಿಸಿದ್ದಾರೆ.

1 / 6
ಹೌದು, ಪಂಜಾಬ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಕಳೆದ ಕೆಲ ತಿಂಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಐಪಿಎಲ್​ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

ಹೌದು, ಪಂಜಾಬ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಕಳೆದ ಕೆಲ ತಿಂಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಐಪಿಎಲ್​ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

2 / 6
ಆದರೀಗ ಸಂಪೂರ್ಣ ಫಿಟ್​ ಆಗಿರದ ಕಾರಣ ಐಪಿಎಲ್​ನಿಂದ ಹೊರಗುಳಿಯಲು ಜಾನಿ ಬೈರ್​ಸ್ಟೋವ್ ನಿರ್ಧರಿಸಿದ್ದಾರೆ. ಬೈರ್​ಸ್ಟೋವ್ ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಗಾಯಗೊಂಡಿದ್ದರು. ಗಾಲ್ಫ್ ಆಡುತ್ತಿದ್ದ ವೇಳೆ ಜಾರಿಬಿದ್ದಿದ್ದರಿಂದ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಇದೇ ಕಾರಣದಿಂದ ಟಿ20 ವಿಶ್ವಕಪ್​ನಲ್ಲೂ  ಆಡಿರಲಿಲ್ಲ.

ಆದರೀಗ ಸಂಪೂರ್ಣ ಫಿಟ್​ ಆಗಿರದ ಕಾರಣ ಐಪಿಎಲ್​ನಿಂದ ಹೊರಗುಳಿಯಲು ಜಾನಿ ಬೈರ್​ಸ್ಟೋವ್ ನಿರ್ಧರಿಸಿದ್ದಾರೆ. ಬೈರ್​ಸ್ಟೋವ್ ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಗಾಯಗೊಂಡಿದ್ದರು. ಗಾಲ್ಫ್ ಆಡುತ್ತಿದ್ದ ವೇಳೆ ಜಾರಿಬಿದ್ದಿದ್ದರಿಂದ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಇದೇ ಕಾರಣದಿಂದ ಟಿ20 ವಿಶ್ವಕಪ್​ನಲ್ಲೂ ಆಡಿರಲಿಲ್ಲ.

3 / 6
ಇದೀಗ 7 ತಿಂಗಳು ಕಳೆದರೂ ಜಾನಿ ಬೈರ್​ಸ್ಟೋವ್ ಮೈದಾನಕ್ಕಿಳಿಯಲು ಸಂಪೂರ್ಣ ಫಿಟ್ ಆಗಿಲ್ಲ. ಹೀಗಾಗಿ ವೈದ್ಯರ ಸೂಚನೆ ಮೇರೆಗೆ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಮುಂದಿನ ಆ್ಯಶಸ್ ಸರಣಿ ವೇಳೆ ಅವರು ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇದೀಗ 7 ತಿಂಗಳು ಕಳೆದರೂ ಜಾನಿ ಬೈರ್​ಸ್ಟೋವ್ ಮೈದಾನಕ್ಕಿಳಿಯಲು ಸಂಪೂರ್ಣ ಫಿಟ್ ಆಗಿಲ್ಲ. ಹೀಗಾಗಿ ವೈದ್ಯರ ಸೂಚನೆ ಮೇರೆಗೆ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಮುಂದಿನ ಆ್ಯಶಸ್ ಸರಣಿ ವೇಳೆ ಅವರು ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

4 / 6
ಇತ್ತ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಜಾನಿ ಬೈರ್​ಸ್ಟೋವ್ ಬದಲಿಗೆ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್​ನ ಆಯ್ಕೆ ಮಾಡಬೇಕಿದೆ. ಇಲ್ಲಿ ವಿದೇಶಿ ಆಟಗಾರ ಹೊರಗುಳಿದಿರುವ ಕಾರಣ ಫಾರಿನ್ ಪ್ಲೇಯರ್​ನನ್ನೇ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಪಂಜಾಬ್ ಕಿಂಗ್ಸ್ ಮುಂದಿದೆ.

ಇತ್ತ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಜಾನಿ ಬೈರ್​ಸ್ಟೋವ್ ಬದಲಿಗೆ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್​ನ ಆಯ್ಕೆ ಮಾಡಬೇಕಿದೆ. ಇಲ್ಲಿ ವಿದೇಶಿ ಆಟಗಾರ ಹೊರಗುಳಿದಿರುವ ಕಾರಣ ಫಾರಿನ್ ಪ್ಲೇಯರ್​ನನ್ನೇ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಪಂಜಾಬ್ ಕಿಂಗ್ಸ್ ಮುಂದಿದೆ.

5 / 6
ಪಂಜಾಬ್ ಕಿಂಗ್ಸ್ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ, ಸಿಕಂದರ್ ರಾಝ, ಸ್ಯಾಮ್ ಕರನ್, ಮ್ಯಾಥ್ಯೂ ಶಾರ್ಟ್​, ಗುರ್ನೂರ್ ಸಿಂಗ್ ಬ್ರಾರ್.

ಪಂಜಾಬ್ ಕಿಂಗ್ಸ್ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ, ಸಿಕಂದರ್ ರಾಝ, ಸ್ಯಾಮ್ ಕರನ್, ಮ್ಯಾಥ್ಯೂ ಶಾರ್ಟ್​, ಗುರ್ನೂರ್ ಸಿಂಗ್ ಬ್ರಾರ್.

6 / 6

Published On - 10:23 pm, Tue, 21 March 23

Follow Us
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್