AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪಂಜಾಬ್ ಕಿಂಗ್ಸ್​ಗೆ ಬಿಗ್ ಶಾಕ್: ತಂಡದಿಂದ ಸ್ಟಾರ್ ಆಟಗಾರ ಔಟ್

IPL 2023 Kannada: ಪಂಜಾಬ್ ಕಿಂಗ್ಸ್ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್.

TV9 Web
| Updated By: ಝಾಹಿರ್ ಯೂಸುಫ್

Updated on:Mar 21, 2023 | 11:27 PM

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಶುರುವಾಗಲು ವಾರ ಮಾತ್ರ ಬಾಕಿಯಿರುವಾಗ ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಗುಳಿಯುತ್ತಿರುವುದಾಗಿ ತಿಳಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಶುರುವಾಗಲು ವಾರ ಮಾತ್ರ ಬಾಕಿಯಿರುವಾಗ ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಗುಳಿಯುತ್ತಿರುವುದಾಗಿ ತಿಳಿಸಿದ್ದಾರೆ.

1 / 6
ಹೌದು, ಪಂಜಾಬ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಕಳೆದ ಕೆಲ ತಿಂಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಐಪಿಎಲ್​ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

ಹೌದು, ಪಂಜಾಬ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಕಳೆದ ಕೆಲ ತಿಂಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಐಪಿಎಲ್​ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

2 / 6
ಆದರೀಗ ಸಂಪೂರ್ಣ ಫಿಟ್​ ಆಗಿರದ ಕಾರಣ ಐಪಿಎಲ್​ನಿಂದ ಹೊರಗುಳಿಯಲು ಜಾನಿ ಬೈರ್​ಸ್ಟೋವ್ ನಿರ್ಧರಿಸಿದ್ದಾರೆ. ಬೈರ್​ಸ್ಟೋವ್ ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಗಾಯಗೊಂಡಿದ್ದರು. ಗಾಲ್ಫ್ ಆಡುತ್ತಿದ್ದ ವೇಳೆ ಜಾರಿಬಿದ್ದಿದ್ದರಿಂದ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಇದೇ ಕಾರಣದಿಂದ ಟಿ20 ವಿಶ್ವಕಪ್​ನಲ್ಲೂ  ಆಡಿರಲಿಲ್ಲ.

ಆದರೀಗ ಸಂಪೂರ್ಣ ಫಿಟ್​ ಆಗಿರದ ಕಾರಣ ಐಪಿಎಲ್​ನಿಂದ ಹೊರಗುಳಿಯಲು ಜಾನಿ ಬೈರ್​ಸ್ಟೋವ್ ನಿರ್ಧರಿಸಿದ್ದಾರೆ. ಬೈರ್​ಸ್ಟೋವ್ ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಗಾಯಗೊಂಡಿದ್ದರು. ಗಾಲ್ಫ್ ಆಡುತ್ತಿದ್ದ ವೇಳೆ ಜಾರಿಬಿದ್ದಿದ್ದರಿಂದ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಇದೇ ಕಾರಣದಿಂದ ಟಿ20 ವಿಶ್ವಕಪ್​ನಲ್ಲೂ ಆಡಿರಲಿಲ್ಲ.

3 / 6
ಇದೀಗ 7 ತಿಂಗಳು ಕಳೆದರೂ ಜಾನಿ ಬೈರ್​ಸ್ಟೋವ್ ಮೈದಾನಕ್ಕಿಳಿಯಲು ಸಂಪೂರ್ಣ ಫಿಟ್ ಆಗಿಲ್ಲ. ಹೀಗಾಗಿ ವೈದ್ಯರ ಸೂಚನೆ ಮೇರೆಗೆ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಮುಂದಿನ ಆ್ಯಶಸ್ ಸರಣಿ ವೇಳೆ ಅವರು ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇದೀಗ 7 ತಿಂಗಳು ಕಳೆದರೂ ಜಾನಿ ಬೈರ್​ಸ್ಟೋವ್ ಮೈದಾನಕ್ಕಿಳಿಯಲು ಸಂಪೂರ್ಣ ಫಿಟ್ ಆಗಿಲ್ಲ. ಹೀಗಾಗಿ ವೈದ್ಯರ ಸೂಚನೆ ಮೇರೆಗೆ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಮುಂದಿನ ಆ್ಯಶಸ್ ಸರಣಿ ವೇಳೆ ಅವರು ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

4 / 6
ಇತ್ತ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಜಾನಿ ಬೈರ್​ಸ್ಟೋವ್ ಬದಲಿಗೆ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್​ನ ಆಯ್ಕೆ ಮಾಡಬೇಕಿದೆ. ಇಲ್ಲಿ ವಿದೇಶಿ ಆಟಗಾರ ಹೊರಗುಳಿದಿರುವ ಕಾರಣ ಫಾರಿನ್ ಪ್ಲೇಯರ್​ನನ್ನೇ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಪಂಜಾಬ್ ಕಿಂಗ್ಸ್ ಮುಂದಿದೆ.

ಇತ್ತ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಜಾನಿ ಬೈರ್​ಸ್ಟೋವ್ ಬದಲಿಗೆ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್​ನ ಆಯ್ಕೆ ಮಾಡಬೇಕಿದೆ. ಇಲ್ಲಿ ವಿದೇಶಿ ಆಟಗಾರ ಹೊರಗುಳಿದಿರುವ ಕಾರಣ ಫಾರಿನ್ ಪ್ಲೇಯರ್​ನನ್ನೇ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಪಂಜಾಬ್ ಕಿಂಗ್ಸ್ ಮುಂದಿದೆ.

5 / 6
ಪಂಜಾಬ್ ಕಿಂಗ್ಸ್ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ, ಸಿಕಂದರ್ ರಾಝ, ಸ್ಯಾಮ್ ಕರನ್, ಮ್ಯಾಥ್ಯೂ ಶಾರ್ಟ್​, ಗುರ್ನೂರ್ ಸಿಂಗ್ ಬ್ರಾರ್.

ಪಂಜಾಬ್ ಕಿಂಗ್ಸ್ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ, ಸಿಕಂದರ್ ರಾಝ, ಸ್ಯಾಮ್ ಕರನ್, ಮ್ಯಾಥ್ಯೂ ಶಾರ್ಟ್​, ಗುರ್ನೂರ್ ಸಿಂಗ್ ಬ್ರಾರ್.

6 / 6

Published On - 10:23 pm, Tue, 21 March 23

Follow us
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ