AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪರ್ಪಲ್​ ಕ್ಯಾಪ್​ಗಾಗಿ ಗುಜರಾತ್ ಟೈಟಾನ್ಸ್ ತಂಡದ​ 3 ಬೌಲರ್​ಗಳ ನಡುವೆ ಪೈಪೋಟಿ

IPL 2023 Kannada: ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮೂವರು ಬೌಲರ್​ಗಳಿದ್ದಾರೆ. ಸಿಎಸ್​ಕೆ ವಿರುದ್ಧ ಯಾರು ಹೆಚ್ಚು ವಿಕೆಟ್ ಪಡೆಯುತ್ತಾರೋ ಅವರಿಗೆ ಪರ್ಪಲ್ ಕ್ಯಾಪಿ ಒಲಿಯುವುದು ಖಚಿತ.

TV9 Web
| Edited By: |

Updated on: May 27, 2023 | 10:23 PM

Share
IPL 2023 Final: ಐಪಿಎಲ್ ಸೀಸನ್​-16 ಫೈನಲ್​ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2023 Final: ಐಪಿಎಲ್ ಸೀಸನ್​-16 ಫೈನಲ್​ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಪ್ರಶಸ್ತಿ ಸಮಾರಂಭ ನಡೆಯಲಿದ್ದು, ಈ ಬಾರಿಯ ಟೂರ್ನಿಯಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಶುಭ್​ಮನ್ ಗಿಲ್​ಗೆ ಆರೆಂಜ್ ಕ್ಯಾಪ್ ಒಲಿಯುವುದು ಖಚಿತವಾಗಿದೆ. ಆದರೆ ಪರ್ಪಲ್ ಕ್ಯಾಪ್​ ಯಾರಿಗೆ ಸಿಗಲಿದೆ ಎಂಬುದು ಫೈನಲ್ ಪಂದ್ಯದಲ್ಲೇ ನಿರ್ಧಾರವಾಗಲಿದೆ.

ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಪ್ರಶಸ್ತಿ ಸಮಾರಂಭ ನಡೆಯಲಿದ್ದು, ಈ ಬಾರಿಯ ಟೂರ್ನಿಯಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಶುಭ್​ಮನ್ ಗಿಲ್​ಗೆ ಆರೆಂಜ್ ಕ್ಯಾಪ್ ಒಲಿಯುವುದು ಖಚಿತವಾಗಿದೆ. ಆದರೆ ಪರ್ಪಲ್ ಕ್ಯಾಪ್​ ಯಾರಿಗೆ ಸಿಗಲಿದೆ ಎಂಬುದು ಫೈನಲ್ ಪಂದ್ಯದಲ್ಲೇ ನಿರ್ಧಾರವಾಗಲಿದೆ.

2 / 7
ಏಕೆಂದರೆ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮೂವರು ಬೌಲರ್​ಗಳಿದ್ದಾರೆ. ಸಿಎಸ್​ಕೆ ವಿರುದ್ಧ ಯಾರು ಹೆಚ್ಚು ವಿಕೆಟ್ ಪಡೆಯುತ್ತಾರೋ ಅವರಿಗೆ ಪರ್ಪಲ್ ಕ್ಯಾಪಿ ಒಲಿಯುವುದು ಖಚಿತ. ಹಾಗಿದ್ರೆ ಈ ಮೂವರು ಬೌಲರ್​ಗಳ ವಿಕೆಟ್​ಗಳ ಸಂಖ್ಯೆಗಳೆಷ್ಟೆಂದು ನೋಡೋಣ...

ಏಕೆಂದರೆ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮೂವರು ಬೌಲರ್​ಗಳಿದ್ದಾರೆ. ಸಿಎಸ್​ಕೆ ವಿರುದ್ಧ ಯಾರು ಹೆಚ್ಚು ವಿಕೆಟ್ ಪಡೆಯುತ್ತಾರೋ ಅವರಿಗೆ ಪರ್ಪಲ್ ಕ್ಯಾಪಿ ಒಲಿಯುವುದು ಖಚಿತ. ಹಾಗಿದ್ರೆ ಈ ಮೂವರು ಬೌಲರ್​ಗಳ ವಿಕೆಟ್​ಗಳ ಸಂಖ್ಯೆಗಳೆಷ್ಟೆಂದು ನೋಡೋಣ...

3 / 7
1- ಮೊಹಮ್ಮದ್ ಶಮಿ: ಸದ್ಯ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿರುವುದು ಮೊಹಮ್ಮದ್ ಶಮಿ. 16 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಶಮಿ ಒಟ್ಟು 28 ವಿಕೆಟ್​ಗಳನ್ನು ಕಬಳಿಸಿ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

1- ಮೊಹಮ್ಮದ್ ಶಮಿ: ಸದ್ಯ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿರುವುದು ಮೊಹಮ್ಮದ್ ಶಮಿ. 16 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಶಮಿ ಒಟ್ಟು 28 ವಿಕೆಟ್​ಗಳನ್ನು ಕಬಳಿಸಿ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

4 / 7
2- ರಶೀದ್ ಖಾನ್: ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಕೂಡ ಪರ್ಪಲ್​ ಕ್ಯಾಪ್ ರೇಸ್​ನಲ್ಲಿದ್ದು, 16 ಇನಿಂಗ್ಸ್​ಗಳಲ್ಲಿ 27 ವಿಕೆಟ್ ಕಬಳಿಸಿ 2ನೇ ಸ್ಥಾನದಲ್ಲಿದ್ದಾರೆ. ಅಂದರೆ ಶಮಿ ಹಾಗೂ ರಶೀದ್ ಖಾನ್ ನಡುವೆ ಕೇವಲ 1 ವಿಕೆಟ್​ನ ಅಂತರವಿದೆ.

2- ರಶೀದ್ ಖಾನ್: ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಕೂಡ ಪರ್ಪಲ್​ ಕ್ಯಾಪ್ ರೇಸ್​ನಲ್ಲಿದ್ದು, 16 ಇನಿಂಗ್ಸ್​ಗಳಲ್ಲಿ 27 ವಿಕೆಟ್ ಕಬಳಿಸಿ 2ನೇ ಸ್ಥಾನದಲ್ಲಿದ್ದಾರೆ. ಅಂದರೆ ಶಮಿ ಹಾಗೂ ರಶೀದ್ ಖಾನ್ ನಡುವೆ ಕೇವಲ 1 ವಿಕೆಟ್​ನ ಅಂತರವಿದೆ.

5 / 7
3- ಮೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್ ಕಬಳಿಸುವ ಮೂಲಕ ಮೋಹಿತ್ ಶರ್ಮಾ ಕೂಡ ಪರ್ಪಲ್​ ಕ್ಯಾಪ್ ರೇಸ್​ಗೆ ಎಂಟ್ರಿ ಕೊಟ್ಟಿದ್ದಾರೆ. 13 ಇನಿಂಗ್ಸ್​ ಮೂಲಕ 24 ವಿಕೆಟ್ ಕಬಳಿಸಿರುವ ಮೋಹಿತ್ ಶರ್ಮಾಗೂ ಪರ್ಪಲ್​ ಕ್ಯಾಪ್ ಗೆಲ್ಲುವ ಉತ್ತಮ ಅವಕಾಶವಿದೆ.

3- ಮೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್ ಕಬಳಿಸುವ ಮೂಲಕ ಮೋಹಿತ್ ಶರ್ಮಾ ಕೂಡ ಪರ್ಪಲ್​ ಕ್ಯಾಪ್ ರೇಸ್​ಗೆ ಎಂಟ್ರಿ ಕೊಟ್ಟಿದ್ದಾರೆ. 13 ಇನಿಂಗ್ಸ್​ ಮೂಲಕ 24 ವಿಕೆಟ್ ಕಬಳಿಸಿರುವ ಮೋಹಿತ್ ಶರ್ಮಾಗೂ ಪರ್ಪಲ್​ ಕ್ಯಾಪ್ ಗೆಲ್ಲುವ ಉತ್ತಮ ಅವಕಾಶವಿದೆ.

6 / 7
ಹೀಗಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿ ಪಡೆಯುವವರು ಯಾರು ಎಂದು ತಿಳಿಯಲು ಫೈನಲ್ ಪಂದ್ಯದ ಮುಕ್ತಾಯದವರೆಗೆ ಕಾಯಲೇಬೇಕು.

ಹೀಗಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿ ಪಡೆಯುವವರು ಯಾರು ಎಂದು ತಿಳಿಯಲು ಫೈನಲ್ ಪಂದ್ಯದ ಮುಕ್ತಾಯದವರೆಗೆ ಕಾಯಲೇಬೇಕು.

7 / 7
Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ