AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪರ್ಪಲ್​ ಕ್ಯಾಪ್​ಗಾಗಿ ಗುಜರಾತ್ ಟೈಟಾನ್ಸ್ ತಂಡದ​ 3 ಬೌಲರ್​ಗಳ ನಡುವೆ ಪೈಪೋಟಿ

IPL 2023 Kannada: ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮೂವರು ಬೌಲರ್​ಗಳಿದ್ದಾರೆ. ಸಿಎಸ್​ಕೆ ವಿರುದ್ಧ ಯಾರು ಹೆಚ್ಚು ವಿಕೆಟ್ ಪಡೆಯುತ್ತಾರೋ ಅವರಿಗೆ ಪರ್ಪಲ್ ಕ್ಯಾಪಿ ಒಲಿಯುವುದು ಖಚಿತ.

TV9 Web
| Updated By: ಝಾಹಿರ್ ಯೂಸುಫ್

Updated on: May 27, 2023 | 10:23 PM

IPL 2023 Final: ಐಪಿಎಲ್ ಸೀಸನ್​-16 ಫೈನಲ್​ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2023 Final: ಐಪಿಎಲ್ ಸೀಸನ್​-16 ಫೈನಲ್​ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಪ್ರಶಸ್ತಿ ಸಮಾರಂಭ ನಡೆಯಲಿದ್ದು, ಈ ಬಾರಿಯ ಟೂರ್ನಿಯಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಶುಭ್​ಮನ್ ಗಿಲ್​ಗೆ ಆರೆಂಜ್ ಕ್ಯಾಪ್ ಒಲಿಯುವುದು ಖಚಿತವಾಗಿದೆ. ಆದರೆ ಪರ್ಪಲ್ ಕ್ಯಾಪ್​ ಯಾರಿಗೆ ಸಿಗಲಿದೆ ಎಂಬುದು ಫೈನಲ್ ಪಂದ್ಯದಲ್ಲೇ ನಿರ್ಧಾರವಾಗಲಿದೆ.

ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಪ್ರಶಸ್ತಿ ಸಮಾರಂಭ ನಡೆಯಲಿದ್ದು, ಈ ಬಾರಿಯ ಟೂರ್ನಿಯಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಶುಭ್​ಮನ್ ಗಿಲ್​ಗೆ ಆರೆಂಜ್ ಕ್ಯಾಪ್ ಒಲಿಯುವುದು ಖಚಿತವಾಗಿದೆ. ಆದರೆ ಪರ್ಪಲ್ ಕ್ಯಾಪ್​ ಯಾರಿಗೆ ಸಿಗಲಿದೆ ಎಂಬುದು ಫೈನಲ್ ಪಂದ್ಯದಲ್ಲೇ ನಿರ್ಧಾರವಾಗಲಿದೆ.

2 / 7
ಏಕೆಂದರೆ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮೂವರು ಬೌಲರ್​ಗಳಿದ್ದಾರೆ. ಸಿಎಸ್​ಕೆ ವಿರುದ್ಧ ಯಾರು ಹೆಚ್ಚು ವಿಕೆಟ್ ಪಡೆಯುತ್ತಾರೋ ಅವರಿಗೆ ಪರ್ಪಲ್ ಕ್ಯಾಪಿ ಒಲಿಯುವುದು ಖಚಿತ. ಹಾಗಿದ್ರೆ ಈ ಮೂವರು ಬೌಲರ್​ಗಳ ವಿಕೆಟ್​ಗಳ ಸಂಖ್ಯೆಗಳೆಷ್ಟೆಂದು ನೋಡೋಣ...

ಏಕೆಂದರೆ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮೂವರು ಬೌಲರ್​ಗಳಿದ್ದಾರೆ. ಸಿಎಸ್​ಕೆ ವಿರುದ್ಧ ಯಾರು ಹೆಚ್ಚು ವಿಕೆಟ್ ಪಡೆಯುತ್ತಾರೋ ಅವರಿಗೆ ಪರ್ಪಲ್ ಕ್ಯಾಪಿ ಒಲಿಯುವುದು ಖಚಿತ. ಹಾಗಿದ್ರೆ ಈ ಮೂವರು ಬೌಲರ್​ಗಳ ವಿಕೆಟ್​ಗಳ ಸಂಖ್ಯೆಗಳೆಷ್ಟೆಂದು ನೋಡೋಣ...

3 / 7
1- ಮೊಹಮ್ಮದ್ ಶಮಿ: ಸದ್ಯ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿರುವುದು ಮೊಹಮ್ಮದ್ ಶಮಿ. 16 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಶಮಿ ಒಟ್ಟು 28 ವಿಕೆಟ್​ಗಳನ್ನು ಕಬಳಿಸಿ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

1- ಮೊಹಮ್ಮದ್ ಶಮಿ: ಸದ್ಯ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿರುವುದು ಮೊಹಮ್ಮದ್ ಶಮಿ. 16 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಶಮಿ ಒಟ್ಟು 28 ವಿಕೆಟ್​ಗಳನ್ನು ಕಬಳಿಸಿ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

4 / 7
2- ರಶೀದ್ ಖಾನ್: ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಕೂಡ ಪರ್ಪಲ್​ ಕ್ಯಾಪ್ ರೇಸ್​ನಲ್ಲಿದ್ದು, 16 ಇನಿಂಗ್ಸ್​ಗಳಲ್ಲಿ 27 ವಿಕೆಟ್ ಕಬಳಿಸಿ 2ನೇ ಸ್ಥಾನದಲ್ಲಿದ್ದಾರೆ. ಅಂದರೆ ಶಮಿ ಹಾಗೂ ರಶೀದ್ ಖಾನ್ ನಡುವೆ ಕೇವಲ 1 ವಿಕೆಟ್​ನ ಅಂತರವಿದೆ.

2- ರಶೀದ್ ಖಾನ್: ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಕೂಡ ಪರ್ಪಲ್​ ಕ್ಯಾಪ್ ರೇಸ್​ನಲ್ಲಿದ್ದು, 16 ಇನಿಂಗ್ಸ್​ಗಳಲ್ಲಿ 27 ವಿಕೆಟ್ ಕಬಳಿಸಿ 2ನೇ ಸ್ಥಾನದಲ್ಲಿದ್ದಾರೆ. ಅಂದರೆ ಶಮಿ ಹಾಗೂ ರಶೀದ್ ಖಾನ್ ನಡುವೆ ಕೇವಲ 1 ವಿಕೆಟ್​ನ ಅಂತರವಿದೆ.

5 / 7
3- ಮೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್ ಕಬಳಿಸುವ ಮೂಲಕ ಮೋಹಿತ್ ಶರ್ಮಾ ಕೂಡ ಪರ್ಪಲ್​ ಕ್ಯಾಪ್ ರೇಸ್​ಗೆ ಎಂಟ್ರಿ ಕೊಟ್ಟಿದ್ದಾರೆ. 13 ಇನಿಂಗ್ಸ್​ ಮೂಲಕ 24 ವಿಕೆಟ್ ಕಬಳಿಸಿರುವ ಮೋಹಿತ್ ಶರ್ಮಾಗೂ ಪರ್ಪಲ್​ ಕ್ಯಾಪ್ ಗೆಲ್ಲುವ ಉತ್ತಮ ಅವಕಾಶವಿದೆ.

3- ಮೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್ ಕಬಳಿಸುವ ಮೂಲಕ ಮೋಹಿತ್ ಶರ್ಮಾ ಕೂಡ ಪರ್ಪಲ್​ ಕ್ಯಾಪ್ ರೇಸ್​ಗೆ ಎಂಟ್ರಿ ಕೊಟ್ಟಿದ್ದಾರೆ. 13 ಇನಿಂಗ್ಸ್​ ಮೂಲಕ 24 ವಿಕೆಟ್ ಕಬಳಿಸಿರುವ ಮೋಹಿತ್ ಶರ್ಮಾಗೂ ಪರ್ಪಲ್​ ಕ್ಯಾಪ್ ಗೆಲ್ಲುವ ಉತ್ತಮ ಅವಕಾಶವಿದೆ.

6 / 7
ಹೀಗಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿ ಪಡೆಯುವವರು ಯಾರು ಎಂದು ತಿಳಿಯಲು ಫೈನಲ್ ಪಂದ್ಯದ ಮುಕ್ತಾಯದವರೆಗೆ ಕಾಯಲೇಬೇಕು.

ಹೀಗಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿ ಪಡೆಯುವವರು ಯಾರು ಎಂದು ತಿಳಿಯಲು ಫೈನಲ್ ಪಂದ್ಯದ ಮುಕ್ತಾಯದವರೆಗೆ ಕಾಯಲೇಬೇಕು.

7 / 7
Follow us
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು