AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK, Weather Update: ಗುಜರಾತ್-ಚೆನ್ನೈ ಕ್ವಾಲಿಫೈಯರ್-1 ಪಂದ್ಯ ಮಳೆಯಿಂದ ರದ್ದಾದರೆ ಮೀಸಲು ದಿನವಿಲ್ಲ: ಫಲಿತಾಂಶ ಹೇಗೆ?

IPL 2023, Qualifier 1: ಜಿಟಿ-ಸಿಎಸ್​ಕೆ ಪಂದ್ಯಕ್ಕೆ ಚೆನ್ನೈನಲ್ಲಿ ಮಳೆ ಬೀಳುವ ಸಾಧ್ಯತೆಗಳು ಇಲ್ಲವಾದರೂ, ಎಲ್ಲಾದರು ಮಳೆ ಬಂದರೆ ಸೂಪರ್ ಓವರ್ ನಡೆಸಿ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.

Vinay Bhat
|

Updated on: May 23, 2023 | 11:21 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು, ಗುಜರಾತ್, ಚೆನ್ನೈ, ಲಖನೌ ಮತ್ತು ಮುಂಬೈ ತಂಡಗಳು ಪ್ಲೇ ಆಫ್​ಗೆ ಕ್ವಾಲಿಫೈ ಆಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು, ಗುಜರಾತ್, ಚೆನ್ನೈ, ಲಖನೌ ಮತ್ತು ಮುಂಬೈ ತಂಡಗಳು ಪ್ಲೇ ಆಫ್​ಗೆ ಕ್ವಾಲಿಫೈ ಆಗಿದೆ.

1 / 6
ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಎಂಎಸ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ.

ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಎಂಎಸ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ.

2 / 6
ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಲಗ್ಗೆಯಿಟ್ಟರೆ ಸೋತ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ಟೀಮ್​ನೊಂದಿಗೆ ಸೆಣೆಸಾಟ ನಡೆಸಲಿದೆ. ಹೀಗೆ ಸಾಕಷ್ಟು ಮಹತ್ವದ ಪಡೆದುಕೊಂಡಿರುವ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ?.

ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಲಗ್ಗೆಯಿಟ್ಟರೆ ಸೋತ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ಟೀಮ್​ನೊಂದಿಗೆ ಸೆಣೆಸಾಟ ನಡೆಸಲಿದೆ. ಹೀಗೆ ಸಾಕಷ್ಟು ಮಹತ್ವದ ಪಡೆದುಕೊಂಡಿರುವ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ?.

3 / 6
ಜಿಟಿ-ಸಿಎಸ್​ಕೆ ಪಂದ್ಯಕ್ಕೆ ಚೆನ್ನೈನಲ್ಲಿ ಮಳೆ ಬೀಳುವ ಸಾಧ್ಯತೆಗಳು ಇಲ್ಲವಾದರೂ, ಎಲ್ಲಾದರು ಮಳೆ ಬಂದರೆ ಸೂಪರ್ ಓವರ್ ನಡೆಸಿ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಎಲ್ಲಾ ಪ್ಲೇ-ಆಫ್‌ಗಳು ಮತ್ತು ಫೈನಲ್‌ ಪಂದ್ಯಗಳಿಗೆ ಕೂಡ ಈ ನಿಯಮ ಅನ್ವಯಿಸುತ್ತದೆ.

ಜಿಟಿ-ಸಿಎಸ್​ಕೆ ಪಂದ್ಯಕ್ಕೆ ಚೆನ್ನೈನಲ್ಲಿ ಮಳೆ ಬೀಳುವ ಸಾಧ್ಯತೆಗಳು ಇಲ್ಲವಾದರೂ, ಎಲ್ಲಾದರು ಮಳೆ ಬಂದರೆ ಸೂಪರ್ ಓವರ್ ನಡೆಸಿ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಎಲ್ಲಾ ಪ್ಲೇ-ಆಫ್‌ಗಳು ಮತ್ತು ಫೈನಲ್‌ ಪಂದ್ಯಗಳಿಗೆ ಕೂಡ ಈ ನಿಯಮ ಅನ್ವಯಿಸುತ್ತದೆ.

4 / 6
ಒಂದುವೇಳೆ ಮಳೆ ನಿಲ್ಲದೆ ಸೂಪರ್ ಓವರ್‌ ಕೂಡ ನಡೆಸಲು ಸಾಧ್ಯವಾಗಿಲ್ಲ ಎಂದಾದಲ್ಲಿ, ಲೀಗ್ ಅಂಕಗಳು ವಿಜೇತರನ್ನು ನಿರ್ಧರಿಸುತ್ತವೆ. ಇದು ಕೂಡ ಎಲ್ಲಾ ಪ್ಲೇ-ಆಫ್ ಪಂದ್ಯಗಳಿಗೆ ಅನ್ವಯಿಸುತ್ತದೆ. ಕ್ವಾಲಿಫೈಯರ್ 1, ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಯಾವುದೇ ಮೀಸಲು ದಿನಗಳನ್ನು ಹೊಂದಿಲ್ಲ.

ಒಂದುವೇಳೆ ಮಳೆ ನಿಲ್ಲದೆ ಸೂಪರ್ ಓವರ್‌ ಕೂಡ ನಡೆಸಲು ಸಾಧ್ಯವಾಗಿಲ್ಲ ಎಂದಾದಲ್ಲಿ, ಲೀಗ್ ಅಂಕಗಳು ವಿಜೇತರನ್ನು ನಿರ್ಧರಿಸುತ್ತವೆ. ಇದು ಕೂಡ ಎಲ್ಲಾ ಪ್ಲೇ-ಆಫ್ ಪಂದ್ಯಗಳಿಗೆ ಅನ್ವಯಿಸುತ್ತದೆ. ಕ್ವಾಲಿಫೈಯರ್ 1, ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಯಾವುದೇ ಮೀಸಲು ದಿನಗಳನ್ನು ಹೊಂದಿಲ್ಲ.

5 / 6
ಎಲ್ಲಾದರು ಇಂದಿನ ಜಿಟಿ ಹಾಗೂ ಚೆನ್ನೈ ಪಂದ್ಯಕ್ಕೆ ಮಳೆ ಬಂದು ಸೂಪರ್ ಓವರ್ ಕೂಡ ನಡೆಸಲು ಆಗಿಲ್ಲವಾದರೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

ಎಲ್ಲಾದರು ಇಂದಿನ ಜಿಟಿ ಹಾಗೂ ಚೆನ್ನೈ ಪಂದ್ಯಕ್ಕೆ ಮಳೆ ಬಂದು ಸೂಪರ್ ಓವರ್ ಕೂಡ ನಡೆಸಲು ಆಗಿಲ್ಲವಾದರೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

6 / 6
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ