AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK, Weather Update: ಗುಜರಾತ್-ಚೆನ್ನೈ ಕ್ವಾಲಿಫೈಯರ್-1 ಪಂದ್ಯ ಮಳೆಯಿಂದ ರದ್ದಾದರೆ ಮೀಸಲು ದಿನವಿಲ್ಲ: ಫಲಿತಾಂಶ ಹೇಗೆ?

IPL 2023, Qualifier 1: ಜಿಟಿ-ಸಿಎಸ್​ಕೆ ಪಂದ್ಯಕ್ಕೆ ಚೆನ್ನೈನಲ್ಲಿ ಮಳೆ ಬೀಳುವ ಸಾಧ್ಯತೆಗಳು ಇಲ್ಲವಾದರೂ, ಎಲ್ಲಾದರು ಮಳೆ ಬಂದರೆ ಸೂಪರ್ ಓವರ್ ನಡೆಸಿ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.

Vinay Bhat
|

Updated on: May 23, 2023 | 11:21 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು, ಗುಜರಾತ್, ಚೆನ್ನೈ, ಲಖನೌ ಮತ್ತು ಮುಂಬೈ ತಂಡಗಳು ಪ್ಲೇ ಆಫ್​ಗೆ ಕ್ವಾಲಿಫೈ ಆಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು, ಗುಜರಾತ್, ಚೆನ್ನೈ, ಲಖನೌ ಮತ್ತು ಮುಂಬೈ ತಂಡಗಳು ಪ್ಲೇ ಆಫ್​ಗೆ ಕ್ವಾಲಿಫೈ ಆಗಿದೆ.

1 / 6
ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಎಂಎಸ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ.

ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಎಂಎಸ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ.

2 / 6
ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಲಗ್ಗೆಯಿಟ್ಟರೆ ಸೋತ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ಟೀಮ್​ನೊಂದಿಗೆ ಸೆಣೆಸಾಟ ನಡೆಸಲಿದೆ. ಹೀಗೆ ಸಾಕಷ್ಟು ಮಹತ್ವದ ಪಡೆದುಕೊಂಡಿರುವ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ?.

ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಲಗ್ಗೆಯಿಟ್ಟರೆ ಸೋತ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ಟೀಮ್​ನೊಂದಿಗೆ ಸೆಣೆಸಾಟ ನಡೆಸಲಿದೆ. ಹೀಗೆ ಸಾಕಷ್ಟು ಮಹತ್ವದ ಪಡೆದುಕೊಂಡಿರುವ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ?.

3 / 6
ಜಿಟಿ-ಸಿಎಸ್​ಕೆ ಪಂದ್ಯಕ್ಕೆ ಚೆನ್ನೈನಲ್ಲಿ ಮಳೆ ಬೀಳುವ ಸಾಧ್ಯತೆಗಳು ಇಲ್ಲವಾದರೂ, ಎಲ್ಲಾದರು ಮಳೆ ಬಂದರೆ ಸೂಪರ್ ಓವರ್ ನಡೆಸಿ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಎಲ್ಲಾ ಪ್ಲೇ-ಆಫ್‌ಗಳು ಮತ್ತು ಫೈನಲ್‌ ಪಂದ್ಯಗಳಿಗೆ ಕೂಡ ಈ ನಿಯಮ ಅನ್ವಯಿಸುತ್ತದೆ.

ಜಿಟಿ-ಸಿಎಸ್​ಕೆ ಪಂದ್ಯಕ್ಕೆ ಚೆನ್ನೈನಲ್ಲಿ ಮಳೆ ಬೀಳುವ ಸಾಧ್ಯತೆಗಳು ಇಲ್ಲವಾದರೂ, ಎಲ್ಲಾದರು ಮಳೆ ಬಂದರೆ ಸೂಪರ್ ಓವರ್ ನಡೆಸಿ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಎಲ್ಲಾ ಪ್ಲೇ-ಆಫ್‌ಗಳು ಮತ್ತು ಫೈನಲ್‌ ಪಂದ್ಯಗಳಿಗೆ ಕೂಡ ಈ ನಿಯಮ ಅನ್ವಯಿಸುತ್ತದೆ.

4 / 6
ಒಂದುವೇಳೆ ಮಳೆ ನಿಲ್ಲದೆ ಸೂಪರ್ ಓವರ್‌ ಕೂಡ ನಡೆಸಲು ಸಾಧ್ಯವಾಗಿಲ್ಲ ಎಂದಾದಲ್ಲಿ, ಲೀಗ್ ಅಂಕಗಳು ವಿಜೇತರನ್ನು ನಿರ್ಧರಿಸುತ್ತವೆ. ಇದು ಕೂಡ ಎಲ್ಲಾ ಪ್ಲೇ-ಆಫ್ ಪಂದ್ಯಗಳಿಗೆ ಅನ್ವಯಿಸುತ್ತದೆ. ಕ್ವಾಲಿಫೈಯರ್ 1, ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಯಾವುದೇ ಮೀಸಲು ದಿನಗಳನ್ನು ಹೊಂದಿಲ್ಲ.

ಒಂದುವೇಳೆ ಮಳೆ ನಿಲ್ಲದೆ ಸೂಪರ್ ಓವರ್‌ ಕೂಡ ನಡೆಸಲು ಸಾಧ್ಯವಾಗಿಲ್ಲ ಎಂದಾದಲ್ಲಿ, ಲೀಗ್ ಅಂಕಗಳು ವಿಜೇತರನ್ನು ನಿರ್ಧರಿಸುತ್ತವೆ. ಇದು ಕೂಡ ಎಲ್ಲಾ ಪ್ಲೇ-ಆಫ್ ಪಂದ್ಯಗಳಿಗೆ ಅನ್ವಯಿಸುತ್ತದೆ. ಕ್ವಾಲಿಫೈಯರ್ 1, ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಯಾವುದೇ ಮೀಸಲು ದಿನಗಳನ್ನು ಹೊಂದಿಲ್ಲ.

5 / 6
ಎಲ್ಲಾದರು ಇಂದಿನ ಜಿಟಿ ಹಾಗೂ ಚೆನ್ನೈ ಪಂದ್ಯಕ್ಕೆ ಮಳೆ ಬಂದು ಸೂಪರ್ ಓವರ್ ಕೂಡ ನಡೆಸಲು ಆಗಿಲ್ಲವಾದರೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

ಎಲ್ಲಾದರು ಇಂದಿನ ಜಿಟಿ ಹಾಗೂ ಚೆನ್ನೈ ಪಂದ್ಯಕ್ಕೆ ಮಳೆ ಬಂದು ಸೂಪರ್ ಓವರ್ ಕೂಡ ನಡೆಸಲು ಆಗಿಲ್ಲವಾದರೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

6 / 6
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!